ಶ್ರೀಕರ್ ಪ್ರಭು ಅವರಿಗೆ “ಆಟೋ ರಿಕ್ಷಾ” ಚಿಹ್ನೆ

Monday, April 30th, 2018
srikara prabhu

ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾಗಿರುವ ಯುವ ಮುಂದಾಳು, ಸಾಮಾಜಿಕ ನಾಯಕ ಆರ್ ಶ್ರೀಕರ್ ಪ್ರಭು ಅವರು ಚುನಾವಣಾ ಚಿಹ್ನೆಯಾಗಿ “ಆಟೋ ರಿಕ್ಷಾ” ಆರಿಸಿದ್ದು, ಇದೊಂದು ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ಚಿಹ್ನೆಯಾಗಿದ್ದು ಈ ಮೂಲಕ ಶ್ರೀಕರ್ ಪ್ರಭು ಅವರು ಭಾರಿ ಮತಗಳ ಅಂತರಗಳಿಂದ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದರೆ. ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾಗಿರುವ ಯುವ ಮುಂದಾಳು, ಸಾಮಾಜಿಕ ನಾಯಕ ಆರ್ ಶ್ರೀಕರ್ ಪ್ರಭು ಅವರು ಚುನಾವಣಾ ಚಿಹ್ನೆಯಾಗಿ “ಆಟೋ ರಿಕ್ಷಾ” […]

ಕಾವು ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಶಾಸಕ ಜೆ.ಆರ್.ಲೋಬೊ ಗುದ್ದಲಿ ಪೂಜೆ ಕಾರ್ಯಕ್ರಮ

Tuesday, October 8th, 2013
J.R.Lobo

ಮಂಗಳೂರು: ನಗರದ ಬಜಾಲ್ ಸಮೀಪದ ಕುಂಟಾಲ್ ಗುಡ್ಡೆಗೆ ತೆರಳುವ ರಸ್ತೆ ಕಾಮಗಾರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಕಾವು ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿದರು. ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಈ ಕಾಮಗಾರಿಗೆ ಗುದ್ದಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ಬಜಾಲ್ ಪ್ರದೆಶವು ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿದ್ದರೂ ಕೂಡ ಗ್ರಾಮೀಣ ಪ್ರದೇಶಗಳಂತೆಯೇ ಇದೆ. ಹಾಗಾಗಿ ಈ ಪ್ರದೇಶವು ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಕಾಣಬೇಕಾಗಿದೆ. ಮುಂದಿನ […]

ಕಂಕನಾಡಿ ಮಾರುಕಟ್ಟೆ ಸಮಸ್ಯೆಗೆ ಶೀಘ್ರ ಪರಿಹಾರ: ಶಾಸಕ ಜೆ.ಆರ್.ಲೋಬೊ

Thursday, September 19th, 2013
lobo

ಮಂಗಳೂರು: ನಗರದ ಕಂಕನಾಡಿ ಮಾರುಕಟ್ಟೆ ಪ್ರದೇಶಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಇತರ ಅಧಿಕಾರಿಗಳ ಜತೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿನ ವ್ಯಾಪಾರಿಗಳ ಜತೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ವ್ಯಾಪಾರಿಗಳು ಮಾರುಕಟ್ಟೆ ಪ್ರದೇಶದಲ್ಲಿ ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆಯುವ ಪ್ರಯತ್ನ ಮಾಡಿದರು. ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಿದ ಶಾಸಕರು ಸಮಸ್ಯೆಗಳ ಪರಿಹಾರದ ಕುರಿತು ಸೂಕ್ತ ರೀತಿಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆ ನಂತರ […]

ಜೆ.ಆರ್ ಲೋಬೊ ರಿಂದ ಮತದಾರರಿಗೆ ಕೃತಜ್ಗ್ಯತೆ ಸಲ್ಲಿಸುವ ವಿಜಯೋತ್ಸವ ಮೆರವಣಿಗೆ

Wednesday, May 22nd, 2013
J R Lobo Vijayotsava rally

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ತಮ್ಮ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ನತೆ ಸಲ್ಲಿಸುವ ಹಿನ್ನಲೆಯಲ್ಲಿ ವಿಜಯೋತ್ಸವ ಮೆರವಣಿಗೆಯನ್ನು ನಗರದ ನೆಹರೂ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.  ಮೆರವಣಿಗೆಯು ಸಿಗ್ನಲ್ ವೃತ್ತದ ಮೂಲಕ ಬಲ್ಮಠ ಮಾರ್ಗವಾಗಿ ಕದ್ರಿ, ನಂತೂರು ಮೂಲಕ ಸಾಗಿ ಕುಲಶೇಖರ ಕೋರ್ಡಲ್ ಚರ್ಚ್ ಹಾಲ್ ನಲ್ಲಿ ಸಮಾಪನಗೊಂಡಿತು. ಮೆರವಣಿಗೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರು. ಗೊಂಬೆ ಕುಣಿತ, ವೈವಿಧ್ಯ ವೇಷಧಾರಿಗಳು ಮೆರವಣಿಗೆಗೆ ಮೆರುಗು ನೀಡಿದವು. ಕಾಂಗ್ರೆಸ್ ಮುಖಂಡರಾದ […]

ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಗೆ ಜಯಭೇರಿ

Thursday, September 16th, 2010
ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಗೆ ಜಯಭೇರಿ

ಗುಲ್ಬರ್ಗಾ : ಸೋಮವಾರ ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮರು ಮತದಾನದ  ಮತಎಣಿಕೆ ಮುಕ್ತಾಯವಾಗಿದ್ದು ಆಡಳಿತ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. , ಪ್ರತಿಷ್ಠೆಯಮಾರ್ಪಟ್ಟಿದ್ದ , ಮೂರೂ ಪಕ್ಷಗಳಿಗೆ ಅಗ್ನಿಪರೀಕ್ಷೆಯ  ಕಣವಾಗಿದ್ದ   ಕಡೂರಿನಲ್ಲಿ ಬಿಜೆಪಿಯ ಡಾ. ವೈ.ಸಿ. ವಿಶ್ವನಾಥ್  ಗೆಲುವು ದಾಖಲಿಸಿದ್ದರೆ, ಜೆಡಿಎಸ್‌ನ ವೈ.ಎಸ್.ವಿ. ದತ್ತಾ ಅವರು ಸೋಲು ಅನುಭವಿಸಿದ್ದಾರೆ.  ಕಾಂಗ್ರೆಸ್‌ನ ಕೆಂಪರಾಜು ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಜೆಡಿಎಸ್‌ನ ಅರುಣಾ ಪಾಟೀಲ್ ರೇವೂರ […]