ದೆಹಲಿ ತುಳು ಸಿರಿ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ ಆಯ್ಕೆ
Wednesday, August 12th, 2015ನವದೆಹಲಿ: ತುಳು ಭಾಷೆ ಮತ್ತು ಸಂಸ್ಕೃತಿಯ ಕುರಿತು ದೆಹಲಿಯಲ್ಲಿ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಸ್ಥೆ ದೆಹಲಿ ತುಳು ಸಿರಿಯ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ ಡಾ. ಪುರುಷೋತ್ತಮ ಬಿಳಿಮಲೆ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿದ್ದು ಕನ್ನಡ ಮತ್ತು ತುಳು ಭಾಷೆಗಳಿಗೆ ಅಪೂರ್ವ ಕೊಡುಗೆಗಳನ್ನು ನೀಡಿರುವ ಡಾ. ಪುರುಷೋತ್ತಮ ಬಿಳಿಮಲೆ ಅವರು ಅಮೇರಿಕನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಸ್ಟಡೀಸ್ನಲ್ಲಿ ನಿರ್ದೇಶಕರಾಗಿದ್ದಾರೆ. ಡಾ. ಬಿಳಿಮಲೆ ಅವರು ದೆಹಲಿ ಕರ್ನಾಟಕ ಸಂಘದಲ್ಲಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಸಾಂಸ್ಕೃತಿಕ ಸಮುಚ್ಛಯದ ನಿರ್ಮಾಣವಾಯಿತು. ಇದೇ ಆಗಸ್ಟ್ ೯ರಂದು […]