ಖ್ಯಾತ ವಿಚಾರವಾದಿ ಪ್ರೊ.ನರೇಂದ್ರ ನಾಯಕ್ ಕೊಲೆಗೆ ಸಂಚು ?

Thursday, June 14th, 2018
narendra-nayak

ಮಂಗಳೂರು: ವಿಚಾರವಾದಿ ಪ್ರೊ. ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ಮಂಗಳೂರು ಮೂಲದ ವಿಚಾರವಾದಿಯೊಬ್ಬರ ಕೊಲೆಗೆ ಸಂಚು ರೂಪಿಸಲಾಗಿದೆಯೇ? ಇಂತಹದೊಂದು ಸಂಶಯ ಇದೀಗ ಕಾಡಲಾರಂಭಿಸಿದೆ. ಮಂಗಳೂರು ಮೂಲದ ಖ್ಯಾತ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಅವರ ಹತ್ಯೆಗೆ ಸಂಚು ರೂಪಿಸಿರುವ ಅನುಮಾನ ಈಗ ಮೂಡಲಾರಂಭಿಸಿದೆ. ಜೂನ್ 12 ರ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೊಬ್ಬ ಪ್ರೊ.ನರೇಂದ್ರ ನಾಯಕ್ ಅವರು ವಾಸಿಸುವ ಮಂಗಳೂರಿನ ಹ್ಯಾಟ್ ಹಿಲ್ ನಲ್ಲಿರುವ ನೋಯಲ್ ಪಾರ್ಕ್ ಫ್ಲ್ಯಾಟ್ ಗೆ ಬಂದಿದ್ದು, ತನ್ನ […]

ಸ್ಮಶಾನದಲ್ಲಿ ಶಾಸಕ ಜೆ. ಆರ್. ಲೋಬೋ ವಿರುದ್ಧ ವಾಮಾಚಾರ!

Friday, May 4th, 2018
j-r-lobo

ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಜೆ.ಆರ್. ಲೋಬೋ ವಿರುದ್ಧ ವಾಮಾಚಾರ ನಡೆದಿದೆ ಎಂದು ಶಂಕಿಸಲಾಗಿರುವ ಘಟನೆ ಮಂಗಳೂರಿನ ನಂದಿಗುಡ್ಡೆ ಸ್ಮಶಾನದಲ್ಲಿ ನಡೆದಿದೆ. ನಂದಿಗುಡ್ಡೆ ಸ್ಮಶಾನದಲ್ಲಿ ಎರಡು ದಿನಗಳ ಹಿಂದೆ ಕೇರಳದಿಂದ ಬಂದವರು ಪೂಜೆ ನಡೆಸಿದ್ದಾರಂತೆ. ಅದನ್ನು ಪರಿಶೀಲಿಸಲು ಖ್ಯಾತ ವಿಚಾರವಾದಿ ನರೇಂದ್ರ ನಾಯಕ್ ಸ್ಮಶಾನಕ್ಕೆ ಹೋಗಿದ್ದಾರೆ. ಅಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಸಂಶಕಿಸಲಾದ ಪ್ರತಿಕೃತಿಯನ್ನು ಅವರು ಬಿಡಿಸಿ ನೋಡಿದಾಗ ಅದರಲ್ಲಿ ಮಲಯಾಳಂ ಭಾಷೆಯಲ್ಲಿ ಜೆ ಆರ್ ಲೋಬೋ ಹೆಸರು ಬರೆದಿರುವುದು ಬಯಲಾಗಿದೆ. ನರೇಂದ್ರ […]