ನಾಥ ಪಂಥ ಮಾನವ ಜನ್ಮದ ಧರ್ಮ ದೀಪಿಕಾ : ನಿತ್ಯಾನಂದ ಸ್ವಾಮೀಜಿ

Sunday, March 6th, 2016
jogi-mutt

ಮಂಗಳೂರು : ನಾಥ ಪಂಥ ಮಾನವ ಜನ್ಮದ ಧರ್ಮ ದೀಪಿಕಾ. ಪಂಥದ ಝಂಡಿಯಾತ್ರೆಯ ಹಿಂದೆ ರಾಷ್ಟ್ರೀಯತೆ, ಸಮಗ್ರತೆಯ ಚಿಂತನೆ ಇದೆ ಎಂದು ಚಿಕ್ಕಮಗಳೂರು ಶ್ರೀ ವೇದವಿಜ್ಞಾನ ಕೇಂದ್ರದ ಶ್ರೀ ಕೆ.ಎಸ್. ನಿತ್ಯಾನಂದ ಸ್ವಾಮೀಜಿ ನುಡಿದರು. ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜ ಪಟ್ಟಾಭಿಷೇಕ ಮಹೋತ್ಸವದಂಗವಾಗಿ ಜೋಗಿ ಮಠ ಪರಿಸರದ ಶ್ರೀ ಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ ನಡೆದ ನಾಲ್ಕನೇ ದಿನದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಪ್ರಚಾರವಿಲ್ಲದ ಪಂಥ ನಾಥಪಂಥ. ಸರಳ ಬದುಕು ಹೇಳಿಕೊಡುವ […]

ಮಂಗಳೂರಿನಲ್ಲಿ ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

Friday, July 10th, 2015
Consumer Training

ಮಂಗಳೂರು: ದ.ಕ. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಆಶ್ರಯದಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಗ್ರಾಹಕ ಕ್ಲಬ್ ಗಳ ಸಂಯೋಜಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಮಂಗಳೂರಿನ ತಾಲ್ಲೂಕು ಪಂಚಾಯತ್ ಕಟ್ಟಡದ ಸಾಮರ್ಥ್ಯ ಸೌಧದಲ್ಲಿ ಜುಲೈ 10 ರಂದು ನಡೆಸಲಾಯಿತು. ಶಿಕ್ಷಕರಾದವರು ಮಕ್ಕಳನ್ನು ಹೇಗೆ ಬೆಳೆಸಬೇಕು, ಪ್ರೇರೇಪಿಸಬೇಕು ಎಂಬ ಹಲವಾರು ಉದಾಹರಣೆಗಳ ಮೂಲಕ ಸಂಪನ್ಮೂಲ ವ್ಯಕ್ತಿ ಅಡ್ಡೂರು ಕೃಷ್ಣ ರಾವ್ ರವರು ಮಾತನಾಡಿದರು. ಗ್ರಾಹಕ ಶಿಕ್ಷಣದ ಜಾಗೃತಿಯ ಹಲವಾರು ಮಜಲುಗಳನ್ನು ತೆರೆದಿಟ್ಟು ಕಾರ್ಯದರ್ಶಿ ವಿಷ್ಣು ಪಿ.ನಾಯಕ್ ರವರು […]