ಬಂಟ್ವಾಳ : ಅದಾಯಕ್ಕಿಂತ ಹೆಚ್ಚಿನ ಆಸ್ತಿ ಜೋಸೆಫ್ ಡೇನಿಸ್ ಮಿರಾಂಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ 

Wednesday, June 10th, 2020
Miranda

ಬಂಟ್ವಾಳ :  ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡ ರವರ ವಿರುದ್ಧ  ಆಗಿನ ಭ್ರಷ್ಟಾಚಾರ ನಿಗ್ರಹದಳದ ಡಿ. ವೈ.ಎಸ್.ಪಿ. ಸುಧೀರ್ ಹೆಗ್ಡೆ ಮತ್ತು ಇನ್ಸ್ಪೆಕ್ಟರ್ ಯೋಗೀಶ್ ಕುಮಾರ್ ತಂಡ ಕೇಸು ದಾಖಲಿಸಿ ದಾಳಿ ನಡೆಸಿ ಹಲವು ಸ್ವತ್ತುಗಳನ್ನು ವಶ ಪಡಿಸಿಕೊಂಡಿದ್ದರು. 2017 ರಂದುಸುಮಾರು ಒಂದು ಕೋಟಿ ಏಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ಬಂದನದ ಬೀತಿಯಿಂದ ಆರೋಪಿ ಯು […]

ರಾಘವೇಶ್ವರ ಶ್ರೀಗಳಿಗೆ ನಿರೀಕ್ಷಣಾ ಜಾಮೀನು

Thursday, October 9th, 2014
Raghaweshwara Swami

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ಮಠಾಧೀಶ ರಾಘವೇಶ್ವರ ಶ್ರೀಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಮಠದ ಕಲಾವಿದರು ನೀಡಿದ್ದ ಅತ್ಯಾಚಾರ ದೂರಿನಿಂದಾಗಿ ಬಂಧನ ಭೀತಿ ಎದುರಿಸುತ್ತಿದ್ದ ರಾಮಚಂದ್ರಾಪುರ ಮಠದ ಮಠಾಧೀಶ ರಾಘವೇಶ್ವರ ಶ್ರೀಗಳಿಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯದ ತೀರ್ಪು ತಾತ್ಕಾಲಿಕ ನೆಮ್ಮದಿ ನೀಡಿದ್ದು, 30 ದಿನಗಳ ಅವಧಿಗಾಗಿ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ, 2 ಲಕ್ಷ ರು. […]

ಎಚ್ ಡಿ ಕುಮಾರ ಸ್ವಾಮಿ ದಂಪತಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Thursday, September 8th, 2011
KDK Anitha/ಎಚ್ ಡಿ ಕುಮಾರ ಸ್ವಾಮಿ ದಂಪತಿ

ಬೆಂಗಳೂರು : ಎಚ್ ಡಿ ಕುಮಾರ ಸ್ವಾಮಿ ದಂಪತಿಗಳಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜಂತಕಲ್ ಮೈನಿಂಗ್ ಕಂಪೆನಿ ಗುತ್ತಿಗೆ ಲೈಸನ್ಸ್ ನವೀಕರಣ ಹಾಗೂ ವಿಶ್ವಭಾರತಿ ಸೊಸೈಟಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧ ನಿರೀಕ್ಷಣಾ ಜಾಮೀನು ನೀಡಬೇಕೆಂದು ಕುಮಾರ ಸ್ವಾಮಿ ದಂಪತಿಗಳು ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಎಚ್ಡಿಕೆ ದಂಪತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರ ಬೆಳಗ್ಗೆ 11ಕ್ಕೆ ತೀರ್ಪು ಪ್ರಕಟಗೊಳ್ಳುವ ನಿರೀಕ್ಷೆಯಿತ್ತು. ಆದರೆ, ಸುಮಾರು ಒಂದೂವರೆ ಗಂಟೆ ವಿಳಂಬವಾದರೂ ಎಚ್ಡಿಕೆ ಪರ […]