ಪಳ್ಳಿಕೆರೆ ರೈಲ್ವೇ ಟ್ರ್ಯಾಕ್ ಬಳಿ ಯುವತಿಯ ಮೃತದೇಹ ಪತ್ತೆ

Saturday, January 6th, 2024
Ishwarya-Joseph

ಕಾಸರಗೋಡು : ಯುವತಿಯೊಬ್ಬಳ ಮೃತದೇಹ ಪಳ್ಳಿಕೆರೆ ಮಾಸ್ತಿ ಗುಡ್ಡೆ ಯಲ್ಲಿ ಎಂಬಲ್ಲಿ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಪೊಲೀಸರಿಗೆ ದೊರೆತ ಮಾಹಿತಿಯಂತೆ ಮೃತ ಯುವತಿಯನ್ನು ಕಾವುಮಂದದ ಐಶ್ವರ್ಯ ಜೋಸೆಫ್ (30) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಪರಿಸರವಾಸಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತ ದೇಹದ ಬಳಿ ಲಭಿಸಿದ ಪರ್ಸ್ ನಲ್ಲಿದ್ದ ಗುರುತು ಚೀಟಿಯಿಂದ ಯುವತಿಯ ಗುರುತು ಪತ್ತೆ ಹಚ್ಚಲಾಗಿದೆ. ಕೋಜಿಕ್ಕೊಡ್ […]

ಅಮೈ ಈಶ್ವರ ಭಟ್ ಸಂಸ್ಮರಣೆ:ಗಮಕ-ವ್ಯಾಖ್ಯಾನ ಕಾರ್ಯಕ್ರಮ

Friday, December 25th, 2015
Gamaka-Vachana

ಉಪ್ಪಳ: ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರನ್ನು ಸುಮಾರು 40 ವರ್ಷಗಳಿಂದಲೂ ಅನನ್ಯವಾಗಿ ಆರಾಧಿಸುತ್ತಿದ್ದು, ಸಂಗೀತದ ಗುರುಗಳೂ, ಗಮಕಿಗಳೂ, ಸಜ್ಜನರೂ ಆಗಿದ್ದು ಇತ್ತೀಚೆಗೆ ನಿಧನರಾದ ಅಮೈ ಈಶ್ವರ ಭಟ್ಟರ ಸಂಸ್ಮರಣೆಯೊಂದಿಗೆ ಗಮಕ-ವ್ಯಾಖ್ಯಾನ ಕಾರ್ಯಕ್ರಮವು ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಗಮಕಿ, ಕವಿ ದಿ| ಕೈಂತಜೆ ನರಸಿಂಹ ಭಟ್ಟ ವಿರಚಿತ ಶ್ರೀದೇವೀ ಮಹಾತ್ಮೆ ಕೃತಿಯ ಮಹಾಲಕ್ಷ್ಮೀ ಕಾಂಡ ಭಾಗವನ್ನು ಆಯ್ದುಕೊಳ್ಳಲಾಗಿತ್ತು. ಗಮಕಿಯಾಗಿ ಗಣಪತಿ ಪದ್ಯಾಣ ಮತ್ತು ವ್ಯಾಖ್ಯಾನಕಾರರಾಗಿ ಮುಳಿಯ ಶಂಕರ ಭಟ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ […]