ಅಮೈ ಈಶ್ವರ ಭಟ್ ಸಂಸ್ಮರಣೆ:ಗಮಕ-ವ್ಯಾಖ್ಯಾನ ಕಾರ್ಯಕ್ರಮ

Friday, December 25th, 2015
Gamaka-Vachana

ಉಪ್ಪಳ: ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರನ್ನು ಸುಮಾರು 40 ವರ್ಷಗಳಿಂದಲೂ ಅನನ್ಯವಾಗಿ ಆರಾಧಿಸುತ್ತಿದ್ದು, ಸಂಗೀತದ ಗುರುಗಳೂ, ಗಮಕಿಗಳೂ, ಸಜ್ಜನರೂ ಆಗಿದ್ದು ಇತ್ತೀಚೆಗೆ ನಿಧನರಾದ ಅಮೈ ಈಶ್ವರ ಭಟ್ಟರ ಸಂಸ್ಮರಣೆಯೊಂದಿಗೆ ಗಮಕ-ವ್ಯಾಖ್ಯಾನ ಕಾರ್ಯಕ್ರಮವು ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಗಮಕಿ, ಕವಿ ದಿ| ಕೈಂತಜೆ ನರಸಿಂಹ ಭಟ್ಟ ವಿರಚಿತ ಶ್ರೀದೇವೀ ಮಹಾತ್ಮೆ ಕೃತಿಯ ಮಹಾಲಕ್ಷ್ಮೀ ಕಾಂಡ ಭಾಗವನ್ನು ಆಯ್ದುಕೊಳ್ಳಲಾಗಿತ್ತು. ಗಮಕಿಯಾಗಿ ಗಣಪತಿ ಪದ್ಯಾಣ ಮತ್ತು ವ್ಯಾಖ್ಯಾನಕಾರರಾಗಿ ಮುಳಿಯ ಶಂಕರ ಭಟ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ […]