ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಮರವೂರು ಡ್ಯಾಂ ಬಳಿ ಪತ್ತೆ..!

Wednesday, October 31st, 2018
kavoor

ಮಂಗಳೂರು: ನಗರದ ಕಾವೂರು ಸಮೀಪದ ಶಾಂತಿನಗರದಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಬಜ್ಪೆ ಸಮೀಪದ ಮರವೂರು ಡ್ಯಾಂ ಬಳಿ ಮಂಗಳವಾರ ಪತ್ತೆಯಾಗಿದೆ. ಶಾಂತಿನಗರ ನಿವಾಸಿ ಅಶ್ಫಕ್ ಶವವಾಗಿ ಪತ್ತೆಯಾದ ವ್ಯಕ್ತಿ. ಅಶ್ಫಕ್ ಅ. 29 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾಂತಿನಗರದ ತಮ್ಮ ಮನೆಯಲ್ಲಿ ಊಟ ಮುಗಿಸಿ ಕಾವೂರಿಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಮತ್ತೆ ಮನೆಗೆ ವಾಪಸ್ ಬರದೆ ನಾಪತ್ತೆಯಾಗಿದ್ದರು. ಈ ಕುರಿತು ಮನೆಯವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಂಗಳವಾರ ಮರವೂರು ಡ್ಯಾಂ […]

ಬಜ್ಪೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಹೊಸ ತಿರುವು

Monday, February 12th, 2018
Airport Girl

ಮಂಗಳೂರು : ಬರ್ತ್ ಡೇ ಪಾರ್ಟಿ ಮುಗಿಸಿ ಕಾರಿನಲ್ಲಿ ಸ್ನೇಹಿತನೊಂದಿಗೆ ಮನೆಗೆ ತೆರಳುತ್ತಿದ್ದ ಯುವತಿಯೋರ್ವಳ ಮೇಲೆ 3 ಮಂದಿ ಯುವಕರ ತಂಡ ಲೈಂಗಿಕ ಕಿರುಕುಳ ನೀಡಿ ಆಕೆಯ ಬಳಿ ಇದ್ದ ಹಣ, ಚಿನ್ನದ ಸರವನ್ನು ದೋಚಿದೆ ಎನ್ನಲಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು ರಕ್ಷಿತ್ ಎಂಬವರು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಯುವತಿ ಹಾಗು ಕಾರಿನಲ್ಲಿದ್ದ ಯುವಕನ ವಿರುದ್ಧ ರಕ್ಷಿತ್ ಎಂಬವರು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ಯುವಕ ಹಾಗೂ ಆತನ ಸ್ನೇಹಿತರು ತಮ್ಮ ಮೇಲೆ ಮಾರಣಾಂತಿಕ ಹಲ್ಲೆ […]