ಕಾಡಿನಿಂದ ನಾಡಿಗೆ ಬಂದ ಚಿರತೆ: ಉರುಳಿಗೆ ಸಿಲುಕಿ ಮತ್ತೆ ಕಾಡಿಗೆ

Thursday, November 24th, 2016
Leopard

ಪುತ್ತೂರು: ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ಉರುಳಿಗೆ ಸಿಲುಕಿ ಮತ್ತೆ ಕಾಡಿಗೆ ಸೇರಲು ಹರಸಾಹಸಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಮಾಲೆತ್ತೋಡಿಯಲ್ಲಿ ನಡೆದಿದೆ. ಕೊಳ್ತಿಗೆ ಗ್ರಾಮದ ಮಾಲೆತ್ತೋಡಿಯ ಬಾಲಕೃಷ್ಣ ಕೆದಿಲಾಯ ಎಂಬುವರ ತೋಟದ ಬದಿಯಲ್ಲಿ ಕಾಡುಹಂದಿಗೆ ಇರಿಸಿದ್ದ ಉರುಳಿಗೆ ಚಿರತೆ ಸಿಲುಕಿತ್ತು. ಇಡೀ ದಿನ ಸಂಕಟದಲ್ಲಿ ಸಿಲುಕಿಕೊಂಡು ಸಂಜೆ ವೇಳೆಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದಿಂದ ಕಾಡು ಸೇರಿತು. ತೋಟಕ್ಕೆ ನೀರು ಹಾಯಿಸಲು ಹೋದ ವೇಳೆ ಚಿರತೆ ಉರುಳಿಗೆ ಬಿದ್ದಿರುವುದು ಬಾಲಕೃಷ್ಣರ ಮಗ ಮಧು ಕೆದಿಲಾಯ ಕಂಡಿದ್ದರು. ಬಳಿಕ […]