ಭಾಸ್ಕರ್ ಎಂ ಸಾಲ್ಯಾನ್ ರಿಗೆ ಮಾತೃ ವಿಯೋಗ

Friday, July 31st, 2020
Kamala

ಮುಂಬಯಿ : ಭಾರತ್ ಬ್ಯಾಂಕಿನ ನಿರ್ದೇಶಕ ಭಾಸ್ಕರ್ ಎಂ ಸಾಲ್ಯಾನ್ ಅವರ ತಾಯಿ ಕಮಲಾ ಎಂ ಸಾಲ್ಯಾನ್ (82) ಜು. 30ರಂದು ಮೂಲ್ಕಿಯ ಸ್ವಗೃಹ ಕಮಲ ಸದನದಲ್ಲಿ ನಿಧನ ಹೊಂದಿದರು. ಮೃತರು ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷರೂ, ಬಿಲ್ಲವ ಸಮಾಜದ ಮುಖಂಡರಾದ ಜಯ ಸಿ. ಸುವರ್ಣರ ಹಿರಿಯ ಸಹೋದರಿ. ಸಮಾಜ ಸೇವಕ ದಿ. ಮುದ್ದು ಸಾಲ್ಯಾನ್ ಅವರ ಧರ್ಮಪತ್ನಿ. ಕಮಲಾ ಎಂ ಸಾಲ್ಯಾನ್ ಇವರು ಮಕ್ಕಳಾದ ತಾರಾ ಡಾ. ಜಗನ್ನಾಥ್, ಶಶೀಂದ್ರ ಎಂ ಸಾಲ್ಯಾನ್, ರವಿ. ಎಂ ಸಾಲ್ಯಾನ್, […]

ಬಿಲ್ಲವರ ಬಗ್ಗೆ ಮಾತನಾಡುವ ನೈತಿಕತೆ ವಿನಯರಾಜ್‌ಗೆ ಇಲ್ಲ: ಹರಿಕೃಷ್ಣ ತಿರುಗೇಟು

Saturday, January 20th, 2018
harikrishna

ಮಂಗಳೂರು: ಬಿಲ್ಲವ ಸಮುದಾಯದ ಬಗ್ಗೆ ಮಾತನಾಡಲು ಬಿಲ್ಲವ ಸಂಘ ಇದೆ. ಹಾಗಿರುವಾಗ ಬಿಲ್ಲವರ ಬಗ್ಗೆ ಮಾತನಾಡಲು ನೀವು ಯಾರು, ನಿಮಗೆ ಯಾವ ನೈತಿಕತೆ ಇದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಸಿ. ವಿನಯರಾಜ್ ಅವರಿಗೆ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಷ್ಟು ಮಂದಿ ಬಿಲ್ಲವರಿಗೆ ಪದಾಧಿಕಾರಿಯಾಗಲು ಅವಕಾಶ ನೀಡಿದೆ ಎಂಬ ಬಗ್ಗೆ ದಾಖಲೆ ಬಿಡುಗಡೆ ಮಾಡಲಿ. ರಾಜ್ಯ ಬಿಜೆಪಿಯಲ್ಲಿ 12 ಮಂದಿ ಬಿಲ್ಲವ ಪದಾಧಿಕಾರಿಗಳಿದ್ದರೆ, ಕಾಂಗ್ರೆಸ್ ಕೇವಲ […]

ಬಿಜೆಪಿಗೆ ತಾಕತ್ತಿದ್ದರೆ ದ.ಕ. ಜಿಲ್ಲೆಯಲ್ಲಿ ಬಿಲ್ಲವರಿಗೆ ಟಿಕೆಟ್‌‌‌ ನೀಡಲಿ: ಸಚಿವ ರೈ ಸವಾಲು

Tuesday, January 16th, 2018
congress-samithi

ಮಂಗಳೂರು: ಪಕ್ಷದ ಪ್ರಚಾರ ಸಭೆಯ ಬ್ಯಾನರ್‌ಗಳಲ್ಲಿ ದೇವರ ಭಾವಚಿತ್ರ ಹಾಕಿ ಬಿಲ್ಲವ ಸಮುದಾಯಕ್ಕೆ ಅವಮಾನ ಮಾಡುವ ಬದಲು ಬಿಜೆಪಿಗೆ ತಾಕತ್ತಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಲ್ಲವರಿಗೆ ಟಿಕೆಟ್ ನೀಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸವಾಲು ಹಾಕಿದ್ದಾರೆ. ಭಾರತೀಯ ಜನತಾ ಪಕ್ಷದ ಪ್ರಚಾರ ಸಭೆ ಬ್ಯಾನರ್‌ಗಳಲ್ಲಿ ದೈವ-ದೇವರ ಭಾವಚಿತ್ರ ಹಾಕಿಕೊಂಡು ಅವಮಾನ ಮಾಡಲಾಗಿದೆ ಎಂದು ಆಕ್ಷೇಪಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ […]