ಶಿವರಾತ್ರಿಯ ನಡುರಾತ್ರಿ ಕೋಟಿ ಸೂರ್ಯ ಪ್ರಕಾಶನಾದ ಪರಶಿವನು ಶಿವಲಿಂಗದಿಂದ ಸ್ವಯಂಭೂವಾಗಿ ಉದ್ಭವಿಸಿದ

Saturday, March 5th, 2016
shiva

ಮಂಗಳೂರು : ಹಿಮಾಲಯ ಪರ್ವತಗಳಲ್ಲೇ ಪವಿತ್ರವಾದ ಶಿವನ ಸ್ಥಾನ ಇರುವ ಪರ್ವತ ಕೈಲಾಸ. ಶಿವ ಲಯಕರ್ತ, ಭಕ್ತಿ ದೇವರು. ಶಿವನ ಮಗ ಕುಮಾರ ವೀರಭದ್ರ-ಕೆಟ್ಟ ಪಾಪಗಳನ್ನು ನಾಶಮಾಡುವವನು. ಕೆಟ್ಟ ಮನಸ್ಥಿತಿಯುಳ್ಳವನನ್ನು ಛೇದನಮಾಡುವುದು ಶಿವನ ಸೇನಾಧಿಪತಿ ವೀರಭದ್ರೇಶ್ವರ. ಗಣಪತಿ ವಿಘ್ನ ನಿವಾರಕ. ದಕ್ಷಿಣಾಕಾರ ಮತ್ತು ಆರ್ಧಸುತ್ತು ಪ್ರದಕ್ಷಿಣೆ ಶಿವ ದೇವಾಲಯದಲ್ಲಿ ಮಾತ್ರ. ಶಿವನು ಸ್ಮಶಾನಾವಾಸಿಯಾದ ಕಾರಣ ನಮಗೆ ಬಂದ ದೃಷ್ಟಿಯನ್ನು ಶಿವನು ತೆಗೆಯುವನು ಎಂಬ ನಂಬಿಕೆ. ಮಹಾ ಶಿವರಾತ್ರಿಯಂದು ನಡುರಾತ್ರಿ ಕೋಟಿ ಸೂರ್ಯ ಪ್ರಕಾಶನಾದ ಪರಶಿವನು ಶಿವಲಿಂಗದಿಂದ ಸ್ವಯಂಭೂವಾಗಿ […]

ಕರಾವಳಿ ಹುಡುಗಿ ನೇಹಾ ಕನ್ನಡ ಚಿತ್ರ ‘ಮುಂಗಾರು ಮಳೆ 2′ ರಲ್ಲಿ ನಾಯಕಿ

Thursday, July 9th, 2015
Neha Shetty

ಮಂಗಳೂರು : ಶಶಾಂಕ್ ನಿರ್ದೇಶನದಲ್ಲಿ ಮೂಡಿಬರಲಿರುವ ‘ಮುಂಗಾರು ಮಳೆ 2’ ಚಿತ್ರಕ್ಕೆ ಕರಾವಳಿ ಬೆಡಗಿ 2014ರ ‘ಮಿಸ್ ಮಂಗಳೂರು ಚೆಲುವೆ’ ನೇಹಾ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರದ ನಾಯಕ ನಟನಾಗಿ ಆಭಿನಯಿಸಲಿದ್ದಾರೆ. ನಿರ್ದೇಶಕ ಶಶಾಂಕ್ ತಮ್ಮ ಚಿತ್ರಕ್ಕೆ ಗ್ಲಾಮರಸ್ ಲುಕ್, ಜೊತೆಗೆ ಸ್ಟೈಲೀಷ್ ಆಗಿರುವ ಹೊಸ ಹುಡುಗಿಯ ಹುಡುಕಾಟದಲ್ಲಿದ್ದರು. ಅಡೀಷನ್ ಸಂದರ್ಭದಲ್ಲಿ ಕೊನೆಯದಾಗಿ ನೇಹಾ ಶೆಟ್ಟಿ ಆಯ್ಕೆಯಾದರು. ಇದೀಗ ‘ಮುಂಗಾರು ಮಳೆ 2’ ಚಿತ್ರಕ್ಕೆ ನಾಯಕಿ ಪಕ್ಕಾ ಆಗಿರುವುದರಿಂದ ಇದೇ ಜುಲೈ 28 […]