ತಲಕಾವೇರಿ: ನಿಗದಿತ ಸಮಯಕ್ಕೂ ಒಂದು ನಿಮಿಷ ಮೊದಲು ಉಕ್ಕಿದ ಕಾವೇರಿ

Wednesday, October 18th, 2017
thalakaveri

ಮಡಿಕೇರಿ: ಸೂರ್ಯ ನೆತ್ತಿಯ ಮೇಲಿದ್ದರೂ ಬೆಟ್ಟದ ಮೇಲಿನ ಮಂಜು ಮಾತ್ರ ಮರೆಗೆ ಸರಿದಿರಲಿಲ್ಲ. ಮಳೆಯೂ ಸಣ್ಣದಾಗಿ ಹನಿಯಲು ಆರಂಭಿಸಿತು. ಮಳೆಗೆ ಇಳೆ ತಂಪಾಗಿ ಇಡೀ ಬ್ರಹ್ಮಗಿರಿ ಶ್ರೇಣಿ ಹಸಿರು ಉಡುಗೆಯನ್ನು ತೊಟ್ಟಂತೆ ನಳನಳಿಸುತ್ತಿತ್ತು. ಒಂದೆಡೆ ಮಳೆಯ ಆಹ್ಲಾದಕರ ಅನುಭವ; ಮತ್ತೊಂದೆಡೆ ಭಕ್ತರ ಕಲರವ. ಜೀವನದಿ ಕಾವೇರಿ ಮಂಗಳವಾರ ನಿಗದಿತ ಸಮಯಕ್ಕೂ ಒಂದು ನಿಮಿಷ ಮೊದಲು ಮಧ್ಯಾಹ್ನ 12.32ಕ್ಕೆ ಸರಿಯಾಗಿ ತೀರ್ಥರೂಪಿಣಿಯಾಗಿ ಭಕ್ತರಿಗೆ ಕಾಣಿಸಿಕೊಂಡಳು. ನದಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ಅಪರೂಪದ ಸನ್ನಿವೇಶಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು. ವರ್ಷಕ್ಕೊಮ್ಮೆ ಪವಿತ್ರ […]