ಮಾನವ ಜನಾಂಗ ಎದುರಿಸುತ್ತಿರುವ ಕಷ್ಟ ನೋಡಿ ಪ್ರತ್ಯಕ್ಷನಾದ ಕರುಣಾಮಯಿ ಭಜರಂಗಿ

Friday, June 26th, 2020
Karan Acharya

ಕಾಸರಗೋಡು  : ವಿರಾಟ್ ಭಜರಂಗಿ ಮುಖದ ಚಿತ್ರದ ಮೂಲಕ ಟ್ರೆಂಡ್ ಸೃಷ್ಠಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಕಾಸರಗೋಡು ಮೂಲದ ಕರಣ್ ಆಚಾರ್ಯ್ ಈಗ ಮತ್ತೊಂದು ಮಾಸ್ಟರ್ ಫೀಸ್ ಆರ್ಟ್ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಹನುಮಂತನ ಮತ್ತೊಂದು ಮುಖವನ್ನು ಅನಾವರಣಗೊಳಿಸಿದ್ದು, ದಯಾಭಾವ ಹಾಗೂ ತುಸು ವಯಸ್ಸಾದಂತೆ ಕಾಣುವ ಕರುಣಾಮಯಿ ಮುಖದ ಹನುಮಂತನ ಚಿತ್ರವನ್ನು ರಚಿಸಿದ್ದಾರೆ. ಗ್ರಾಫಿಕ್ ಟ್ಯಾಬ್ಲೆಟ್ ನಲ್ಲಿ ಈ ಚಿತ್ರ ರಚನೆಗೆ ಕಲಾವಿದ ಕರಣ್ ಆಚಾರ್ಯ 50 ನಿಮಿಷ ತೆಗೆದುಕೊಂಡಿದ್ದಾರೆ. ಸದ್ಯ ಈ […]