ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಂಜಾನ್​ ಹಬ್ಬ ಆಚರಣೆ

Wednesday, April 10th, 2024
eid-ul-fiter

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಮರು ರಂಜಾನ್​ ಹಬ್ಬವನ್ನು ಬುಧವಾರ ಆಚರಿಸಿದರು. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್​ ಅವರು ಬುಧವಾರ ಘೋಷಿಸಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಂಜಾನ್​ ಆಚರಿಸಿದ್ದಾರೆ. ಮುಸ್ಲಿಮರು ಇಂದು ಬೆಳಗ್ಗೆ ಮಸೀದಿಗೆ ತೆರಳಿ ನಮಾಜ್ ಸಲ್ಲಿಸಿದರು. ಹೊಸ ಬಟ್ಟೆಗಳನ್ನು ಧರಿಸಿ ಸಂಭ್ರಮಿಸಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸ್ಪೀಕರ್​ ಯು.ಟಿ. ಖಾದರ್ ಅವರು […]

ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ : ಡಾ. ಪುರುಷೋತ್ತಮ ಬಿಳಿಮಲೆ

Monday, February 26th, 2024
ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ : ಡಾ. ಪುರುಷೋತ್ತಮ ಬಿಳಿಮಲೆ

ಮಂಗಳೂರು : ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ ದೇಶದ ಹಿಂದುಗಳು ಶೇಕಡಾ 24ರಷ್ಟು ಹಿಂದುಳಿದಿದ್ದರೆ ಮುಸ್ಲಿಮರು ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರು ದೋಚಿದ್ದರೆ ಹಿಂದುಗಳಿಗಿಂತ ಶ್ರೀಮಂತರಾಗಬೇಕಿತ್ತು. ಈ ಕಹಿಸತ್ಯವನ್ನು ಜಗತ್ತಿಗೆ ತಿಳಿಸುವುದಕ್ಕಾಗಿಯಾದರೂ ಮುಸ್ಲಿಮರು ಬರವಣಿಗೆಯಲ್ಲಿ ಸಕ್ರಿಯವಾಗಬೇಕು ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕರಾದ ಡಾ. ಪುರುಷೋತ್ತಮ ಬಿಳಿಮಲೆಯವರು ಅಭಿಪ್ರಾಯಪಟ್ಟಿದ್ದಾರೆ. ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ […]

ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಿದ ಮುಸ್ಲಿಮರು

Friday, July 31st, 2020
eid

ಮಂಗಳೂರು : ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಅಂತರ ಕಾಪಾಡುವುದರೊಂದಿಗೆ ಜುಲೈ 31 ರಂದು ಮಸೀದಿಗಳಲ್ಲಿ ಸಾಮೂಹಿಕವಾಗಿ ಮುಸ್ಲಿಮರು ನಮಾಝ್ ನಿರ್ವಹಿಸಿದರು. ಈದ್ಗಾದಲ್ಲಿ ಸಾಮೂಹಿಕ ನಮಾಝ್ ಮತ್ತು ಈದ್ ಖುತ್ಬಾಕ್ಕೆ ನಿರ್ಬಂಧ ವಿಧಿಸಲಾದ ಕಾರಣ ಇದೇ ಮೊದಲ ಬಾರಿಗೆ ಮಂಗಳೂರು ಸಹಿತ ಜಿಲ್ಲೆಯ ಯಾವುದೇ ಈದ್ಗಾಗಳಲ್ಲಿ ನಮಾಝ್, ಈದ್ ಖುತ್ಬಾ ನಡೆಯಲಿಲ್ಲ. ಬಹುತೇಕ ಮಸೀದಿಗಳಲ್ಲಿ ತಲಾ 50 ಮಂದಿಯಂತೆ ಸರದಿ ಸಾಲಿನಲ್ಲಿ ನಮಾಝ್ ನಿರ್ವಹಿಸಿದರು. 60 ವರ್ಷಕ್ಕಿಂತ ಮೇಲ್ಪಟ್ಟ ಮತ್ತು […]

ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಭಾರತೀಯ ಮುಸ್ಲಿಮರು ಆತಂಕ ಪಡುವ ಅವಶ್ಯಕತೆ ಇಲ್ಲ : ಐಪಿಎಸ್​​ ಭಾಸ್ಕರ್​​ ರಾವ್​​​

Saturday, December 14th, 2019
Bhaskar

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿ ಮಾಡಲೊರಟ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಭಾರತೀಯ ಮುಸ್ಲಿಮರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ಧಾರೆ. ‘ಭಾರತೀಯರೆಲ್ಲರೂ ಒಂದು, ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಇದು ಬೇರೆ ದೇಶದಿಂದ ಬರುವ ಅಕ್ರಮ ವಲಸಿಗರಿಗೆ ಸಂಬಂಧಿಸಿದ ಕಾನೂನು. ಹಾಗಾಗಿ ಇದರ ಸಂಬಂಧಿತ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಯನ್ನು […]

ಮಳೆಗಾಗಿ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ

Wednesday, May 15th, 2019
Prayer

ಮಂಗಳೂರು : ರಂಜಾನ್ ಮಾಸದಲ್ಲಿ ದಕ್ಷಿಣ ಕನ್ನಡದ ಬರಗಾಲದ ಛಾಯೆ ಆವರಿಸಿದ್ದು ಜನ ನೀರಿಗಾಗಿ ಪರದಾಡುತ್ತಿದ್ದಾರೆ  ಹೀಗಾಗಿ ಮುಸ್ಲಿಮರು ಬುಧವಾರ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದರು. ನೆಹರೂ ಮೈದಾನದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ಮುಸ್ಲಿಮರು ಶೇಖ್ ಸಕೀಬ್ ಸಲೀಂ ಉಮ್ರಿ ಅವರ ನೇತೃತ್ವದಲ್ಲಿ ಪ್ರಾರ್ಥನೆ ಮಾಡಿದರು. ರಂಜಾನ್ ಮಾಸದಲ್ಲಿ ಪ್ರಾರ್ಥನೆ ಸಲ್ಲಿಸಿದರೆ ಈಡೇರುತ್ತದೆ ಎಂದು ಎಲ್ಲರು ಒಟ್ಟಿಗೆ ಸೇರಿ ಪ್ರಾರ್ಥನೆ ಸಲ್ಲಿಸಿರುವರು. ಅಲ್ಲಾಹು ಮನಸ್ಸು ಮಾಡಿದರೆ ಮಳೆ ಬರುವುದು. ಮಳೆ ಬಂದರೂ ಕಷ್ಟ ಬರದೇ ಇದ್ದರೂ […]

ಈದುಲ್‌ ಫಿತರ್‌ ಹಬ್ಬವನ್ನು ಸಂಭ್ರಮೋಲ್ಲಾಸದಿಂದ ಆಚರಿಸಿದ ಮುಸ್ಲಿಮರು

Thursday, September 1st, 2011
Edga Ground

ಮಂಗಳೂರು : ದಕ್ಷಿಣ ಕನ್ನಡ ಸೇರಿದಂತೆ ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಬುಧವಾರ ಮುಸ್ಲಿಮರು ತಮ್ಮ ಪವಿತ್ರ ಈದುಲ್‌ ಫಿತರ್‌ ಹಬ್ಬವನ್ನು ಸಂಭ್ರಮೋಲ್ಲಾಸದಿಂದ ಆಚರಿಸಿದರು. ಮುಸ್ಲೀಮರು ಬೆಳಗ್ಗಿನಿಂದಲೇ ಮೆರವಣಿಗೆ, ಕುತುಬ್ ಪಾರಾಯಣ ಮತ್ತು ನಮಾಜಿನಲ್ಲಿ ಪಾಲ್ಗೊಂಡರು. ಒಂದು ತಿಂಗಳ ಉಪವಾಸವನ್ನು ಪೂರೈಸುವ ಮುಸ್ಲಿಮರು ಹಬ್ಬದಂದು ಹಬ್ಬದಂದು ಬೆಳಗ್ಗೆ ಬಿಳಿ ವಸ್ತ್ರವನ್ನು ಧರಿಸಿ, ಸಮೀಪದ ಮಸೀದಿಯಲ್ಲಿ ನಮಾಝ್ ಮಾಡಿ, ನಂತರ ಪರಿವಾರ ಸಮೇತ ಹತ್ತಿರದ ಬಂಧುಗಳ ಮನೆಗೆ ಭೇಟಿ, ಶುಭಾಶಯ ವಿನಿಮಯ ಮಾಡಿಕೊಳ್ಳವುದು ಈ ಹಬ್ಬದ ವಿಶೇಷತೆ. ಮುಸ್ಲಿಂ ಯುವಕರು ಹಬ್ಬದ […]