ಬಿಜೆಪಿ ಕೈಗೆತ್ತಿಕೊಂಡ ಅಭಿವೃದ್ಧಿ ಕಾಮಗಾರಿಗಳ ಪಟ್ಟಿ ನೀಡಲಿ : ಮೊದಿನ್ ಬಾವಾ ಸವಾಲು

Tuesday, May 8th, 2018
programme-congress

ಮಂಗಳೂರು: ಕಳೆದ ಐದು ವರ್ಷದಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳ ಪಟ್ಟಿಯನ್ನು ಈಗಾಗಲೇ ಜನರ ಮುಂದಿಟ್ಟಿದ್ದೇನೆ. ತಾನು ಅಭಿವೃದ್ಧಿ ಕೆಲಸ ಮಾಡಲಿಲ್ಲ ಎನ್ನುವ ಬಿಜೆಪಿಯು ಕೈಗೆತ್ತಿಕೊಂಡ ಕಾಮಗಾರಿಗಳ ಪಟ್ಟಿಯನ್ನು ಜನತೆಯ ಮುಂದಿಡಲಿ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ.ಮೊದೀನ್ ಬಾವಾ ಸವಾಲು ಹಾಕಿದ್ದಾರೆ. ಸುರತ್ಕಲ್ ನಗರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಭಾರಿಯ ಚುನಾವಣೆ ಕೈಗೆತ್ತಿಕೊಂಡ ಅಭಿವೃದ್ಧಿಯ ಹಿನ್ನೆಲೆಯಲ್ಲಿ ನಡೆಯಲಿದೆ ಎಂದ ಅವರು, ಸುರತ್ಕಲ್‌ನಲ್ಲಿ ೧೨೬ ಕೋಟಿ ರೂ. ವೆಚ್ಚದಲ್ಲಿ ಮಾರುಕಟ್ಟೆ, ಬೋಂದೆಲ್‌ನಲ್ಲಿ ೭ […]

ಬೈಕಂಪಾಡಿಯಲ್ಲಿ ಮೊದಿನ್ ಬಾವಾ ಪ್ರಚಾರ ಸಭೆ

Wednesday, May 2nd, 2018
mohiuddin-bava

ಮಂಗಳೂರು: ಮೊಗವೀರ ಸಮಾಜಕ್ಕೆ ದೋಣಿ ನಿರ್ಮಾಣದಿಂದ ಹಿಡಿದು ಬಲೆ ಖರೀದಿಸುವವರೆಗೆ ಉತ್ತಮ ಸೌಲಭ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ನೀಡಿದೆ ಎಂದು ಶಾಸಕ ಮೊದಿನ್ ಬಾವಾ ಹೇಳಿದರು. ಬೈಕಂಪಾಡಿಯಲ್ಲಿ ಪಣಂಬೂರು 11ನೇ ವಾಡ್ ನಲ್ಲಿ ಬಿರುಸಿನ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕರಾವಳಿ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತು ಕೊಟ್ಟು ಆಡಳಿತ ನಡೆಸಿದ್ದಾರೆ. ಎಲ್ಲಾ ಸಮುದಾಯಕ್ಕೂ ನ್ಯಾಯ ಕೊಡುವ ಕೆಲಸ ಮಾಡಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಗೋವರ್ದನ ಶೆಟ್ಟಿಗಾರ್,ಕೆ.ಸದಾಶಿವ ಶೆಟ್ಟಿ, ವಿಜಯ್ […]

ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಮೊಹಿಯುದ್ದೀನ್ ಬಾವಾ

Friday, April 27th, 2018
mohiuddin-bava

ಮಂಗಳೂರು: ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಅಭಿವೃದ್ಧಿ ಕಾರ್ಯವನ್ನು ಕಾರ್ಯಕರ್ತರು ಮತದಾರರಿಗೆ ತಿಳಿ ಹೇಳುವ ಮೂಲಕ ಪಕ್ಷದತ್ತಾ ಒಲವು ತೋರಿಸಲು ವಾಹಕರಾಗಿ ಕೆಲಸ ಮಾಡ ಬೇಕು ಎಂದು ಶಾಸಕ ಮೊದಿನ್ ಬಾವಾ ಹೇಳಿದರು. ಅವರು ಚೊಕ್ಕಬೆಟ್ಟುವಿನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಕಲ್ಯಾಣಕ್ಕಾಗಿ ಉತ್ತಮ ಯೋಜನೆ ಜಾರಿ ಮಾಡಿದವರು. ಅನ್ನ ಭಾಗ್ಯ, ಕ್ಷೀರ ಭಾಗ್ಯ, ವಸತಿ ಮತ್ತಿತರ ಸೌಲಭ್ಯಗಳು ಬಡ ವರ್ಗಕ್ಕೆ ನೇರವಾಗಿ ತಲುಪುವ ಸೌಲಭ್ಯಗಳಾಗಿವೆ. ಸರ್ವರಿಗೂ ಉತ್ತಮ […]

ಪಕ್ಷಭೇದ ಮರೆತು ಅಭಿವೃದ್ಧಿ: ಶಾಸಕ ಮೊದಿನ್ ಬಾವಾ

Friday, April 20th, 2018
meating

ಮಂಗಳೂರು: ಯಾವುದೇ ಜಾತಿ, ಧರ್ಮ, ಪಕ್ಷ ಭೇದ ಮರೆತು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸವನ್ನು ಮಾಡಿರುತ್ತೇನೆ. ಆದುದರಿಂದ ಕಾಂಗ್ರೆಸ್ ಈ ಬಾರಿ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಟ್ಟು ಮತ ಕೇಳಲಿದೆ ಎಂದು ಶಾಸಕ ಮೊದಿನ್ ಬಾವಾ ಹೇಳಿದರು. ಕವಿತಾ ಸನಿಲ್ ನೇತೃತ್ವದಲ್ಲಿ ಪಚ್ಚನಾಡಿ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಿದ್ದತಾ ಸಭೆಯಲ್ಲಿ ಮಾತನಾಡಿದರು. ಮಂಗಳೂರು ಉತ್ತರ ವಿಧಾನಸಭಾ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಿ ರಸ್ತೆ ವಿಸ್ತರಣೆ, ಒಳಚರಂಡಿ ಯೋಜನೆ, ಕುಡಿಯುವ ನೀರು ಮತ್ತಿತರ […]

ಕಾಂಗ್ರೆಸ್ ಸಾಧನೆಯನ್ನು ಮತದಾರನಿಗೆ ತಿಳಿಸಿ: ಮೊದಿನ್ ಬಾವಾ

Tuesday, April 17th, 2018
mohaiddin-bava

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶಾಸಕನಾಗಿ ಕಳೆದ ಐದು ವರ್ಷದಲ್ಲಿ ಆರೋಗ್ಯ ನಿಧಿಯಿಂದ ಹಿಡಿದು ರಸ್ತೆಯವರೆಗೆ ಜನ ಸಾಮಾನ್ಯನಿಗೆ ಬೇಕಾದ ಸವಲತ್ತು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊದಿನ್ ಬಾವಾ ಹೇಳಿದರು.ಕಾಟಿಪಳ್ಳ ೩ನೇ ವಾಡ್ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಬಡವರಿಗೆ ಉಚಿತ ಅಕ್ಕಿ ನೀಡಿದರು. ಗ್ಯಾಸ್ ಒದಗಿಸಿದರು. ನೆಮ್ಮದಿಯಿಂದ ಇರಲು ಸೂರು ಒದಗಿಸಿದರು. ಬುದ್ದಿವಂತ ಮತದಾರರು ಕಾಂಗ್ರೆಸ್ ಏನು […]

ಶಾಶ್ವತ ಸೂರು ನೀಡುವ ಕಾರ್ಯದಲ್ಲಿ ಯಶಸ್ವಿ: ಮೊದಿನ್ ಬಾವಾ

Wednesday, March 21st, 2018
mohaiddin-bava

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬಡ ವರ್ಗಕ್ಕೆ ಭೂಮಿಯ ಹಕ್ಕು ನೀಡುವ ಮೂಲಕ ಶಾಶ್ವತ ಸೂರು ನೀಡುವ ಕಾರ್ಯದಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಮೊದಿನ್ ಬಾವಾ ಹೇಳಿದರು. ಇಂದು ನಾನಾ ಸೌಲಭ್ಯದ ಫಲಾನುಭವಿಗಳಿಗೆ ಚೆಕ್ ಹಾಗೂ ಹಕ್ಕುಪತ್ರ ವಿತರಣೆಯ ಬಳಿಕ ಅವರು ಮಾತನಾಡುತ್ತಿದ್ದರು. ಮಾಜಿ ಮುಖ್ಯ ಮಂತ್ರಿಗಳಾದ ಗುಂಡೂರಾವ್ ಮತ್ತು ಎಸ್.ಎಂ. ಕೃಷ್ಣ ಅವಧಿಯಲ್ಲಿ ಹಕ್ಕು ಪತ್ರ ನೀಡಿದ ಕಾಂಗ್ರೆಸ್ ಸರಕಾರ ಇದೀಗ ಹಕ್ಕು ಪತ್ರ ನೀಡುವ ಕೆಲಸ ಮಾಡಿದೆ. ಹಕ್ಕುಪತ್ರ ನೀಡುವ ಕಾನೂನು ಜಾರಿಗೊಳಿಸಿದ ರಾಜ್ಯ […]

ರಸ್ತೆ ವಿಸ್ತರಣೆ ಬಳಿಕ ಟ್ಯಾಂಕರ್‌ ಸಹಿತ ಅಪಾಯಕಾರಿ ವಾಹನ ರಸ್ತೆ ಪಾರ್ಕಿಂಗ್‌ ಮಾಡದಂತೆ ಕ್ರಮ ಕೈಗೊಳ್ಳಲಾಗುವುದು: ಮೊದಿನ್‌ ಬಾವಾ

Saturday, March 17th, 2018
mohiuddin-bava

ಸುರತ್ಕಲ್‌: ಲೋಕೋಪಯೋಗಿ ಇಲಾಖೆ ಹಾಗೂ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸುರತ್ಕಲ್‌ – ಗಣೇಶಪುರ ನಡುವೆ 58 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಗಣೇಶಪುರದಲ್ಲಿ ಶಾಸಕ ಮೊದಿನ್‌ ಬಾವಾ ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ರಸ್ತೆ ವಿಸ್ತರಣೆ ಬಳಿಕ ಟ್ಯಾಂಕರ್‌ ಸಹಿತ ಅಪಾಯಕಾರಿ ವಾಹನ ರಸ್ತೆ ಪಾರ್ಕಿಂಗ್‌ ಮಾಡದಂತೆ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ 3 ಮೀ. ಫ‌ುಟ್‌ಪಾತ್‌, ಸೈಕ್ಲಿಂಗ್‌ ನಡೆಸಲು 2 ಮೀ. ರಸ್ತೆ, ಎರಡೂ ಬದಿ […]

ಹಿಂದೂಗಳಿಗೆ ಅಭದ್ರತೆ: ಮಟ್ಟಾರು

Saturday, January 6th, 2018
Rathnakar-hegde

ಉಡುಪಿ: ಹಿಂದೂಗಳಿಗೆ ಕರ್ನಾಟಕದಲ್ಲಿ ಅಭದ್ರತೆ ಕಾಡುತ್ತಿದೆ. ಉಡುಪಿ, ದ.ಕ., ಉ.ಕ. ಜಿಲ್ಲೆಗಳಲ್ಲಿ ಕ್ಷೋಭೆ ಆವರಿಸಿದೆ. ಲವ್‌ ಜೆಹಾದ್‌ ಮೂಲಕ ಹಿಂದೂ ಯುವತಿ ಯ ರನ್ನೂ ದಾರಿ ತಪ್ಪಿಸುವ ಕಾರ್ಯವಾಗುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಮಂಗಳೂರಿನಲ್ಲಿ ಶಾಸಕ ಮೊದಿನ್‌ ಬಾವಾ ಅವರು ಆರೋಪಿಯ ಭಾವ ಕಾಪು ಬಿಜೆಪಿ ಕಾರ್ಯಕರ್ತನೆಂದು ಹೇಳಿದ್ದಾರೆ. ಇದು ಶುದ್ಧ ಸುಳ್ಳು. ಆರೋಪ ಕೇಳಿಬಂದಾಗ ಸ್ವತಃ ಪರಿಶೀಲಿಸಿದಾಗ ಕಾಪುವಿನಲ್ಲಿ ಅಂತಹ ಕಾರ್ಯ ಕರ್ತನೇ ಬಿಜೆಪಿಯಲ್ಲಿ ಇಲ್ಲವೆನ್ನುವ ಸತ್ಯ ಗೊತ್ತಾಗಿದೆ. ಬಾವಾ […]

ಸುರತ್ಕಲ್ -ಮಂಗಳೂರಿಗೆ ಬೈಪಾಸ್ ರಸ್ತೆ ಶಾಸಕ ಮೊದಿನ್ ಬಾವಾ ಗ್ರೀನ್ ಸಿಗ್ನಲ್

Tuesday, October 17th, 2017
surathkal

ಮಂಗಳೂರು: ಟ್ರಾಫಿಕ್ ಸಮಸ್ಯೆಯಿಂದ ನಲುಗಿ ಹೋಗಿರುವ ಸುರತ್ಕಲ್- ಮಂಗಳೂರಿಗೆ ಬೈಪಾಸ್ ರಸ್ತೆ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಾಗರಿಕ ಸಮಿತಿ ಮಂಗಳೂರು ತಾಲೂಕು ಇದರ ಪದಾದಿಕಾರಿಗಳು, ನಿರ್ದೇಶಕರು ಮತ್ತು ನಾಗರಿಕರು ಶಾಸಕ ಮೊದಿನ್ ಬಾವಾರನ್ನು ಅವರ ಸುರತ್ಕಲ್ ನಿವಾಸದಲ್ಲಿ ಭೇಟಿಯಾಗಿ ಸುರತ್ಕಲ್‌ನಿಂದ ಪಂಪ್‌ವೆಲ್ ಸರ್ಕಲ್‌ವರೆಗಿನ ಟ್ರಾಫಿಕ್ ಸಮಸ್ಯೆಯನ್ನು ಮನದಟ್ಟು ಮಾಡಿಕೊಟ್ಟರು. ಅಲ್ಲದೇ ಈಗಾಗಲೇ ಕರ್ನಾಟಕ ಸರಕಾರ 25 ಜಿಲ್ಲೆಗಳಿಗೆ ಅಗತ್ಯವಿರುವ ಬೈಪಾಸ್ ರಸ್ತೆಯ ಸಮೀಕ್ಷೆ, ಯೋಜನಾ ಕಾರ್ಯಕ್ರಮ ತಯಾರಿಕೆಗಾಗಿ ಸಂಪುಟ ಸಭೆಯಲ್ಲಿ ಅನುಮೋದಿಸಿದ 275 […]

ಗೂಂಡಾಗಿರಿ ತಡೆಗಟ್ಟಲಾಗದ ಮೊದಿನ್ ಬಾವಾ ರಾಜೀನಾಮೆ ನೀಡಲಿ – ಮುನೀರ್ ಕಾಟಿಪಳ್ಳ

Wednesday, April 2nd, 2014
Muneer Katipalla

ಮಂಗಳೂರು : ಕಾಂಗ್ರೆಸ್ ಪಕ್ಷದ ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಅವರಿಗೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋಡಿಕೆರೆ ಪ್ರದೇಶದ ಬಿಜೆಪಿ ಬೆಂಬಲಿಗರು ಕಿರುಕುಳ ನೀಡಿ ದೌರ್ಜನ್ಯ ಎಸಗಿರುವುದನ್ನು DYFI ತೀವ್ರವಾಗಿ ಖಂಡಿಸುತ್ತದೆ. ಅದೇ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಖಾತರಿಪಡಿಸುವ ಜವಾಬ್ದಾರಿ ಹೊಂದಿರುವ ಸ್ಥಳೀಯ ಕಾಂಗ್ರೆಸ್ ಶಾಸಕ ಮೊದಿನ್ ಬಾವ ತಾವು ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ, ಮಾಜಿ ಶಾಸಕರ ಬೆಂಬಲದಿಂದ ಕೋಡಿಕೆರೆಯಲ್ಲಿ ಗೂಂಡಾಗಿರಿ ನಡೆಯುತ್ತಿದೆ ಎಂದು ಗೋಳು ತೋಡಿಕೊಂಡಿರುವುದು ಹಾಸ್ಯಾಸ್ಪದ ಎಂದು DYFIಮುಖಂಡ ಮುನೀರ್ […]