ಮಾಜಿ ಸಚಿವ ಮೊಹಿದೀನ್ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ

Tuesday, July 10th, 2018
kumarswamy

ಬೆಂಗಳೂರು: ಮಾಜಿ ಉನ್ನತ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಬಿ.ಎ. ಮೊಹಿದೀನ್ ಅವರ ನಿಧನ ಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವರಾಜ ಅರಸು ಅವರ ಒಡನಾಡಿಯಾಗಿದ್ದ ಮೊಹಿದೀನ್ ಅವರು ನಂತರದ ವರ್ಷಗಳಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. 2016 ರಲ್ಲಿ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ನಿಧನದಿಂದ ನಾಡು ಹಿರಿಯ ಮುತ್ಸದ್ಧಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಿಎಂ ಕುಮಾರಸ್ವಾಮಿ ಸ್ಮರಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ […]