15ನೇ ಆವೃತ್ತಿಯ ಆಳ್ವಾಸ್ ನುಡಿಸಿರಿಗೆ ವೈಭವೋಪೇತ ತೆರೆ

Sunday, November 18th, 2018
Alvas

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ರತ್ನಾಕರವರ್ಣಿ ವೇದಿಕೆ ಸಂತ ಶಿಶುನಾಳ ಶರೀಫ ಸಭಾಂಗಣದಲ್ಲಿ ಜರುಗಿದ 15ನೇ ಆವೃತ್ತಿಯ ಆಳ್ವಾಸ್ ನುಡಿಸಿರಿ ಭಾನುವಾರದಂದು ವೈಭವಪೂರ್ಣವಾಗಿ ಸಮಾಪನಗೊಂಡಿತು. ಇದೇ ಸಂದರ್ಭದಲ್ಲಿ 12 ಸಾಧಕರಿಗೆ ನುಡಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಗೌರವ ಸಮ್ಮಾನ ಸ್ವೀಕರಿಸಿ ಮಾತನಾಡಿದ ಜ್ಞಾನಪೀಠ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಮಾತನಾಡಿ “ನಾವಿಂದು ನಮ್ಮ ಮಕ್ಕಳಿಗೆ ಎಷ್ಟೇ ಉನ್ನತ ಶಿಕ್ಷಣ ನೀಡಿದರೂ, ಅದು ಸಾರ್ಥಕ್ಯವಾಗುತ್ತಿದೆಯಾ ಎಂದು ವಿಮರ್ಶಿಸಿಕೊಳ್ಳುವ ಅನಿವಾರ್ಯತೆ ಒದಗಿದೆ. ಕಾರಣ ಬ್ರಿಟೀಷರು ನಮ್ಮವರ ಅಪೇಕ್ಷೆಯ ಮೇರೆಗೆ ಇಂಗ್ಲೀಷ್ […]

ನ.18ರಿಂದ 20ರವರೆಗೆ ಆಳ್ವಾಸ್ ನುಡಿಸಿರಿ

Thursday, September 1st, 2016
Alwas-nudisiri

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವು ಈ ಬಾರಿ ನ.18, 19 ಮತ್ತು 20ರಂದು ಮೂರು ದಿನಗಳ ಕಾಲ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿರುವ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ. “ಕರ್ನಾಟಕ-ನಾಳೆಗಳ ನಿರ್ಮಾಣ” ಎಂಬ ಪರಿಕಲ್ಪನೆಯೊಂದಿಗೆ ನಡೆಯುವ 13ನೇ ವರ್ಷದ ಈ ನುಡಿಸಿರಿಯಲ್ಲಿ ಅತ್ಯುತ್ತಮ ವಿಚಾರಗೋಷ್ಠಿಗಳು, ಕವಿ ಸಮಯ-ಕವಿ ನಮನ ಸೇರಿದಂತೆ ಈ ಬಾರಿ “ನನ್ನ ಕಥೆ-ನಿಮ್ಮ ಜೊತೆ” ಎಂಬ ಹೊಸ ಶೀರ್ಷಿಕೆಯೊಂದಿಗೆ ಕಲಾವಿದರ ಜೀವನ ಚರಿತ್ರೆ ಪರಿಚಯವಾಗಲಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ […]