ಮತದಾರರು 2013ರಂತೆ ಒಂದೇ ಪಕ್ಷ ಗೆಲ್ಲಿಸ್ತಾರೆ: ಸಿದ್ದು ಅಮಿತೋತ್ಸಾಹ

Saturday, April 28th, 2018
siddaramaih

ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 12ರಂದು ಮತದಾನ ನಡೆಯಲಿದ್ದು, ಈಗಾಗಲೇ ವಿವಿಧ ಪಕ್ಷಗಳು ಮತದಾರ ಪ್ರಭುಗಳ ಓಲೈಕೆಯಲ್ಲಿ ತೊಡಗಿದ್ದು, ಗೆಲುವಿನ ಲೆಕ್ಕಾಚಾರ ಮಾಡುತ್ತಿವೆ. ಚುನಾವಣೆ ಫಲಿತಾಂಶದ ಬಗ್ಗೆ ಟ್ವಿಟ್ಟರ್‌ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2013ರಲ್ಲಿ ಮತದಾರರು ನಿರ್ಣಯ ಮಾಡಿದಂತೆ ಈ ಬಾರಿಯೂ ರಾಜ್ಯದಲ್ಲಿ ಒಂದೇ ಪಕ್ಷ ಬಹುಮತ ಗಳಿಸಿ ಸರ್ಕಾರ ರಚಿಸುತ್ತದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ. ಯಾವುದೇ ಒಂದು ಪಕ್ಷ ಕಿಂಗ್‌ ಮೇಕರ್‌ ಆಗಲು ಸಾಧ್ಯವೇ ಇಲ್ಲ ಎಂದು ಸಿದ್ದರಾಮಯ್ಯ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ […]