ಬಂಟ್ವಾಳ ತಾಲೂಕಿನಲ್ಲಿ “ಪರಿವರ್ತನೆಗೆ ಗ್ರಾಮದೆಡೆಗೆ ಬಿಜೆಪಿ ನಡಿಗೆ”ಯ ಮೂರನೆ ದಿನದ ಪಾದಯಾತ್ರೆ

Wednesday, January 17th, 2018
Bantwala

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮುಂದಾಳತ್ವದಲ್ಲಿ ಜ.14ರಂದು ಆರಂಭವಾದ 13 ದಿನಗಳ ಬಂಟ್ವಾಳದ “ಪರಿವರ್ತನೆಗೆ ಗ್ರಾಮದೆಡೆಗೆ ಬಿಜೆಪಿ ನಡಿಗೆ”ಯ ಮೂರನೆ ದಿನದ ಪಾದಯಾತ್ರೆಯು ಮಂಗಳವಾರ ರಾಯಿ ಪೇಟೆಯಲ್ಲಿ ಮತ್ತೆ ಆರಂಭವಾಯಿತು. ಕೈತ್ರೋಡಿ ಕ್ವಾಟ್ರಸ್‍ರಸ್ತೆಯಲ್ಲಿ ಪಂಜಿಕಲ್ಲಿನ ಬಾಲೇಶ್ವರಗರಡಿಗೆ ತಲುಪಿದಾಗ ಅಲ್ಲಿ ನೆರೆದಿದ್ದ ಪಂಜಿಕಲ್ಲಿನ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಹೂ ಹಾರ ಹಾಕುವ ಮೂಲಕ ಸ್ವಾಗತಿಸಿದರು. ಅಲ್ಲಿಂದ ಪಾದಯಾತ್ರೆಯು ಮುಂದುವರಿದು ರಸ್ತೆಯ […]