ಪ್ರಧಾನಿಯವರ ರೋಡ್ ಶೋ ಬಿಲ್ಲವರಿಗೆ ಮಂಕುಬೂದಿ ಎರಚುವ ಪ್ರಯತ್ನ : ಸತ್ಯಜಿತ್ ಸುರತ್ಕಲ್
Saturday, April 13th, 2024ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಬಿಲ್ಲವರಿಗೆ ಟಿಕೆಟ್ ನೀಡಿರುವುದನ್ನು ನೋಡಿ ಬಿಲ್ಲವರು ಎಲ್ಲಿ ಬಿಜೆಪಿ ಕೈ ಬಿಡುತ್ತದೆಯೋ ಎಂಬ ಅಂಜಿಕೆಯಿಂದ ಬಿಜೆಪಿಗೆ ಮತ್ತೆ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಾಗಿದೆ. ಅದಕ್ಕಾಗಿ ಪ್ರಧಾನಿಯವರ ಮೂಲಕ ನಾರಾಯಣ ಗುರು ವೃತ್ತದಿಂದ ರೋಡ್ ಶೋಗೆ ಬಿಜೆಪಿ ಮುಂದಾಗಿದೆ, ಇದು ಸಮಾಜಕ್ಕೆ ಮಂಕುಬೂದಿ ಎರಚುವ ಪ್ರಯತ್ನವಾಗಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ […]