ವಿವಾಹ ವಿಚ್ಛೇದನ ಬೇಗ ಬಗೆಹರಿಯಬೇಕೇ? ಹೀಗೆ ಮಾಡಿ.

Sunday, March 15th, 2020
divorce

ಲೇಖನ: ಜ್ಯೋತಿಷ್ಯರು ಗಿರಿಧರ ಭಟ್; ವೈವಾಹಿಕ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು ಅಥವಾ ಇಷ್ಟವಿಲ್ಲದ ವಿವಾಹದಿಂದ ಹಾನಿ ಮಾಡಿ ಕೊಂಡಿರಬಹುದು. ಮುಂದಿನ ದಾರಿ ಯೋಚಿಸಿ ವಿಚ್ಛೇದನ ಪಡೆಯಲು ಬಯಸುತ್ತಾರೆ ಆದರೆ ಕೆಲವರ ಜೀವನದಲ್ಲಿ ವಿಚ್ಛೇದನವು ಆಗದೆ ಇತ್ತ ಕಡೆ ಅವರ ಜೀವನವು ಸರಿಹೋಗದೆ ನೊಂದುವ ಸ್ಥಿತಿ ತಲುಪಿರುತ್ತಾರೆ. ಯಾರಿಂದ ಬಿಡುಗಡೆ ಪಡೆಯಬೇಕೆಂಬ ಭಾವನೆ ನಿಮ್ಮಲ್ಲಿ ಇರುತ್ತದೆಯೋ ಅವರೇ ನಿಮಗೆ ವಿಚ್ಛೇದನ ನೀಡುತ್ತಾರೆ ಈ ಸರಳ ಪರಿಹಾರದಿಂದ. ಪರಿಹಾರ ಮಾರ್ಗ: ಸಿಪ್ಪೆ ಸುಲಿಯದೇ ಇರುವ ತೆಂಗಿನಕಾಯಿಯನ್ನು ತೆಗೆದುಕೊಂಡು ಅದರ […]

ವಿವಾಹ ವಿಚ್ಛೇದನ ಕೋರಿ ನಟಿ ಪ್ರೇಮಾ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ

Saturday, March 5th, 2016
prema

ಬೆಂಗಳೂರು : ನಟಿ ಪ್ರೇಮಾ ವಿವಾಹ ವಿಚ್ಛೇದನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಬುಧವಾರ(ಮಾರ್ಚ್ 02) ಅರ್ಜಿ ಸಲ್ಲಿಸಿದ್ದಾರೆ. ಕೊಡಗು ಮೂಲದ ಪ್ರೇಮಾ ಅವರು 2006ರಲ್ಲಿ ತಮ್ಮ ಸಮುದಾಯದವರೇ ಆದ ಉದ್ಯಮಿ ಜೀವನ್ ಅಪ್ಪಚ್ಚು ಅವರನ್ನು ವರಿಸಿದ್ದರು. 1995ರಲ್ಲಿ ಶಿವರಾಜ್ ಕುಮಾರ್ ಅಭಿನಯದ ಸವ್ಯಸಾಚಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರದ ಮಾಧುರಿ ಪಾತ್ರದ ಮೂಲಕ ಮನೆ ಮಾತಾದರು. ನಮ್ಮೂರ ಮಂದಾರ ಹೂವೇ,ಯಜಮಾನ ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದಾರೆ. […]

ಕರಾವಳಿ ಹುಡುಗಿ ನೇಹಾ ಕನ್ನಡ ಚಿತ್ರ ‘ಮುಂಗಾರು ಮಳೆ 2′ ರಲ್ಲಿ ನಾಯಕಿ

Thursday, July 9th, 2015
Neha Shetty

ಮಂಗಳೂರು : ಶಶಾಂಕ್ ನಿರ್ದೇಶನದಲ್ಲಿ ಮೂಡಿಬರಲಿರುವ ‘ಮುಂಗಾರು ಮಳೆ 2’ ಚಿತ್ರಕ್ಕೆ ಕರಾವಳಿ ಬೆಡಗಿ 2014ರ ‘ಮಿಸ್ ಮಂಗಳೂರು ಚೆಲುವೆ’ ನೇಹಾ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರದ ನಾಯಕ ನಟನಾಗಿ ಆಭಿನಯಿಸಲಿದ್ದಾರೆ. ನಿರ್ದೇಶಕ ಶಶಾಂಕ್ ತಮ್ಮ ಚಿತ್ರಕ್ಕೆ ಗ್ಲಾಮರಸ್ ಲುಕ್, ಜೊತೆಗೆ ಸ್ಟೈಲೀಷ್ ಆಗಿರುವ ಹೊಸ ಹುಡುಗಿಯ ಹುಡುಕಾಟದಲ್ಲಿದ್ದರು. ಅಡೀಷನ್ ಸಂದರ್ಭದಲ್ಲಿ ಕೊನೆಯದಾಗಿ ನೇಹಾ ಶೆಟ್ಟಿ ಆಯ್ಕೆಯಾದರು. ಇದೀಗ ‘ಮುಂಗಾರು ಮಳೆ 2’ ಚಿತ್ರಕ್ಕೆ ನಾಯಕಿ ಪಕ್ಕಾ ಆಗಿರುವುದರಿಂದ ಇದೇ ಜುಲೈ 28 […]