4ನೇ ವಿಶ್ವಕಪ್‌‌ಗೆ ಮುತ್ತಿಕ್ಕಿದ ರಾಹುಲ್‌ ಸೈನ್ಯಕ್ಕೆ ಬಹುಮಾನ ಘೋಷಿಸಿದ ಬಿಸಿಸಿಐ

Saturday, February 3rd, 2018
world-cup

ನವದೆಹಲಿ: ನಾಲ್ಕು ಬಾರಿ ಐಸಿಸಿ ಅಂಡರ್-19 ವಿಶ್ವಕಪ್‌‌ ಗೆದ್ದು ಇತಿಹಾಸ ನಿರ್ಮಿಸಿರುವ ಟೀಂ ಇಂಡಿಯಾಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಿಸಿದೆ. ಇಂದು ನ್ಯೂಜಿಲೆಂಡ್‌ನ ಓವಲ್‌ ಮೈದಾನದಲ್ಲಿ ಫೈನಲ್‌‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಪೃಥ್ವಿ ಶಾ ಪಡೆ 8 ವಿಕೆಟ್‌ಗಳಿಂದ ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ನಾಲ್ಕು ಬಾರಿ ವಿಶ್ವಕಪ್‌ ಎತ್ತಿ ಹಿಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ. ಫೈನಲ್‌ ಪಂದ್ಯದಲ್ಲಿ ಪೃಥ್ವಿ ಶಾ ಪಡೆ ಜಯ ದಾಖಲಿಸುತ್ತಿದ್ದಂತೆ ಭಾರತೀಯ ಕ್ರಿಕೆಟ್‌ ನಿಯಂತ್ರಣ […]

ನಿವೇಶನ ಕೊಡುವುದಿರಲಿ, ಬಿಡಿಎಗೆ ನಿರ್ದೇಶನ ನೀಡಲು ಕೂಡ ಸರಕಾರಕ್ಕೆ ಅಧಿಕಾರವಿಲ್ಲ

Tuesday, April 5th, 2011
ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು  : ದೇಶಾಭಿಮಾನದಿಂದ ಭಾರತ ವಿಶ್ವಕಪ್ ಗೆದ್ದಾಗ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಉತ್ಸಾಹ ಮಿತಿಮೀರಿತ್ತು, ಅದೇ ಉತ್ಸಾಹದಲ್ಲಿ ಕ್ರಿಕೆಟ್ ಆಟಗಾರರರಿಗೆ 50×80 ಬಿಡಿಎ ನಿವೇಶನ ನೀಡುವುದಾಗಿ ಘೋಷಿಸಿಯೂಬಿಟ್ಟರು. ಇಂಥ ವಾಗ್ದಾನವನ್ನು ನೀಡಲು  ಮುಖ್ಯಮಂತ್ರಿಗಳಿಗೆ ಅಧಿಕಾರವೇ ಇಲ್ಲ. ಸರಕಾರ ನಿವೇಶನ ಕೊಡುವುದಿರಲಿ, ಬಿಡಿಎಗೆ ನಿರ್ದೇಶನ ನೀಡಲು ಕೂಡ ಸರಕಾರಕ್ಕೆ ಅಧಿಕಾರವಿಲ್ಲ. ಏಕೆಂದರೆ, ಬಿಡಿಎ ಒಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರಿಗೆ ನೀಡಲಾಗಿದ್ದ ಬಿಡಿಎ ನಿವೇಶನಕ್ಕೆ ಸಂಬಂಧಿಸಿದಂತೆ ಹೈಕೋರ್ಟಿನಲ್ಲಿ […]