ನಳಿನ್ ರಾಜಕೀಯ ಆಟಕ್ಕೆ ಜನರಿಂದ ಅಂತಿಮ ಮೊಳೆ: ಸಿಪಿಐ ಮುಖಂಡ ವಿ.ಕುಕ್ಯಾನ್

Monday, October 29th, 2018
toll-gate

ಮಂಗಳೂರು: ಮಂಗಳೂರಿನ ಸುರತ್ಕಲ್ ಎಂಐಟಿಕೆ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಏಳನೇ ದಿನಕ್ಕೆ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಭಾಗಿಯಾಗಿದ್ದ ಸಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಅವರು ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಿಡಿಕಾರಿದ್ದಾರೆ. ಮೊದಲು ಅವರ ಅನೈತಿಕ‌ ರಾಜಕಾರಣದ ಕೂಸಾಗಿರುವ ಸುರತ್ಕಲ್ ಟೋಲ್ ಗೇಟ್ ಗೆ ಬೆಂಕಿಹಚ್ಚಲಿ. ಜನತೆಯ ಬದುಕಿನ ನೆಮ್ಮದಿಗೆ ಬೆಂಕಿ ಹಚ್ಚುವ ರಾಜಕಾರಣವನ್ನು ಇನ್ನಾದರು ಕೈಬಿಡಲಿ. ಇಲ್ಲದಿದ್ದಲ್ಲಿ ಈ ಬಾರಿ ನಳಿನ್ ರ ರಾಜಕೀಯ […]

ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸಿಪಿಐ ರಾಜ್ಯ ಕಾರ್ಯದರ್ಶಿ ಪತ್ರಿಕಾಗೋಷ್ಠಿ!

Tuesday, May 8th, 2018
congress

ಮಂಗಳೂರು: ರಾಜಕೀಯ ಪಕ್ಷಗಳು ತಮ್ಮ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವುದು ಮಾಮೂಲಿ. ಆದರೆ ಮಂಗಳೂರಿನಲ್ಲಿ ಇಂದು ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಚ್ಚರಿ ಮೂಡಿಸಿದರು. ಸಿಪಿಐ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿಗೆ ಬಂದಿದ್ದ ಸಿಪಿಐ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ಮತ್ತು ಗುಲ್ಬರ್ಗಾದಲ್ಲಿ ಸಿಪಿಎಂ ಪಕ್ಷಕ್ಕೆ ಸಿಪಿಐ ಬೆಂಬಲ‌ ಸೂಚಿಸಿದೆ. ಸಿಪಿಐ […]