ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ

Tuesday, December 15th, 2020
shabarimale

ಮಂಗಳೂರು : ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ (https://sabarimalaonline.org/)  ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ  ನೋಂದಣಿ ಮಾಡಿಕೊಂಡಿದ್ದರೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ ಪ್ರತಿ ದಿನ ಒಂದು ಸಾವಿರ […]

ಕೊರೊನಾ ಭೀತಿ : ಶಬರಿಮಲೆ ಯಾತ್ರೆ ಮುಂದೂಡಲು ಸಲಹೆ

Wednesday, March 11th, 2020
shabari-male

ತಿರುವನಂತಪುರಂ : ದೇಶದಾದ್ಯಂತ ಕೊರೊನಾ ಕಳವಳ ಹೆಚ್ಚಾಗುತ್ತಿದ್ದು, ದೇವರ ನಾಡು ಕೇರಳ ಅಕ್ಷರಶಃ ನಲುಗಿದೆ. ಕೇರಳದಲ್ಲಿ ಇದುವರೆಗೆ 12 ಜನರಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢವಾಗಿದ್ದು, ಇನ್ನಷ್ಟು ಜನರಿಗೆ ಹಬ್ಬದಂತೆ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇರಳದಲ್ಲಿ ಹೊಸ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾರ್ಚ್ 31ರವರೆಗೆ ಚಿತ್ರ ಮಂದಿರಗಳು, ಶಾಲೆ- ಕಾಲೇಜುಗಳನ್ನು ಮುಚ್ಚಲು ಆದೇಶಿಸಲಾಗಿದೆ. ಇದೇ ರೀತಿ ಧಾರ್ಮಿಕ ಉತ್ಸವಗಳು ಬೇಡ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ. ಇದೇ ವೇಳೆ ಧಾರ್ಮಿಕ ಕ್ಷೇತ್ರ […]

ಶಬರಿಮಲೆ ಅಯ್ಯಪ್ಪಸ್ವಾಮಿ ದೇವರ ಆಭರಣಗಳ ಪಟ್ಟಿ ತಯಾರಿಸಲು ಆದೇಶ

Saturday, February 8th, 2020
ayyappa

ನವದೆಹಲಿ : ಕೇರಳದ ಪಂದಳಂ ರಾಜಮನೆತನದ ಆಂತರಿಕ ಕಲಹಗಳಿಂದಾಗಿ ಶಬರಿಮಲೆ ಅಯ್ಯಪ್ಪಸ್ವಾಮಿ ದೇವರ ಆಭರಣಗಳ ಭದ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಅಯ್ಯಪ್ಪಸ್ವಾಮಿಗೆ ಸೇರಿರುವ ಎಲ್ಲ ಆಭರಣಗಳ ಸಮಗ್ರ ಪಟ್ಟಿ ತಯಾರಿಸಲು ಆದೇಶಿಸಿದೆ. ಕೇರಳ ಹೈಕೋರ್ಟ್ನ ನಿವೃತ್ತ ಜಡ್ಜ್ ಸಿ.ಎನ್. ರಾಮಚಂದ್ರನ್ ನಾಯರ್ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದ್ದು, ನಾಲ್ಕು ವಾರದೊಳಗೆ ಪಟ್ಟಿ ಸಲ್ಲಿಸಬೇಕು ಎಂದು ಕೋರ್ಟ್ ಶುಕ್ರವಾರ ಆದೇಶಿಸಿದೆ. ದೇವರ ಆಭರಣಗಳ ಉಸ್ತುವಾರಿ ಮತ್ತು ದೇವಸ್ಥಾನ ಆಡಳಿತಕ್ಕಾಗಿ ಸಮಿತಿ ನೇಮಿಸುವಂತೆ ಕೋರಿ ಪಂದಳಂ ರಾಜಮನೆತನದ ಕೆಲವರು […]

ಇಂದು ಸುಪ್ರೀಂ ಕೋರ್ಟ್ ನಲ್ಲಿ ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆ

Monday, January 13th, 2020
shabarimale

ನವದೆಹಲಿ : ಕೇರಳದ ಪುರಾಣ ಪ್ರಸಿದ್ದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಇಂದು ಸುಪ್ರೀಂ ಕೋರ್ಟ್ ನ ಒಂಬತ್ತು ಸದಸ್ಯರ ಪೀಠದ ಮುಂದೆ ಬರಲಿದೆ. ಮಹಿಳೆಯರ ಪ್ರವೇಶಕ್ಕೆ ಅಸ್ತು ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರು ಪರಿಶೀಲಿಸುವಂತೆ ಸುಮಾರು 60 ಅರ್ಜಿಗಳು ಸಲ್ಲಿಕೆಯಾಗಿವೆ. ಕಳೆದ ವರ್ಷದ ನವೆಂಬರ್ 14ರಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಆಗಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಪೀಠ, ಇದನ್ನು ಒಂಬತ್ತು ಸದಸ್ಯರ ಪೀಠಕ್ಕೆ […]

ಶಬರಿಮಲೆ ವಿವಾದ : ಜ.13 ರಿಂದ ಸುಪ್ರೀಂಕೋರ್ಟ್​​ನಲ್ಲಿ ಸಾಂವಿಧಾನಿಕ ಪೀಠ ವಿಚಾರಣೆ

Tuesday, January 7th, 2020
SC

ನವದೆಹಲಿ : ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಬೇಕೇ ಬೇಡವೇ ಎನ್ನುವ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಜನವರಿ 13ನೇ ತಾರೀಕಿನಿಂದ ಅಂತಿಮ ವಿಚಾರಣೆ ಆರಂಭವಾಗಲಿದೆ. ಸುಪ್ರೀಂಕೋರ್ಟ್ನ 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ವಿಚಾರಣೆ ನಡೆಸಲಿದೆ. ಇದೇ ವೇಳೆ ಮುಸ್ಲಿಂ ಮತ್ತು ಪಾರ್ಸಿ ಸುಮಾಯದ ಮಹಿಳೆಯರ ತಾರತಮ್ಯದ ಬಗ್ಗೆಯೂ ವಿಚಾರಣೆ ಮಾಡಲಿದೆ. ಈ ಹಿಂದೆ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಕುರಿತು ಸುಪ್ರೀಂಕೋರ್ಟ್ ತನ್ನ ತೀರ್ಮಾನ ಪ್ರಕಟಿಸಿತ್ತು. ಈ ಪ್ರಕರಣವನ್ನು […]

ಶಬರಿಮಲೆ ವಿವಾದ : ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂಕೋರ್ಟ್

Thursday, November 14th, 2019
Shabari-Male

ನವದೆಹಲಿ : ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ 2018ರ ಸೆಪ್ಟಂಬರ್ 28ರಂದು ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಗುರುವಾರ ಅಂಗೀಕರಿಸಿದ್ದು, ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಆದೇಶ ನೀಡಿದೆ. ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ಅವರು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ಸಲ್ಲಿಕೆಯಾದ ಮರುಪರಿಶೀಲನೆ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. 3:2 ಬಹುಮತದಿಂದ ಪಂಚಸದಸ್ಯ ಪೀಠ ಪೂರ್ಣಪೀಠಕ್ಕೆ ನೀಡಿದೆ. ತೀರ್ಪು ಹಿಂದೂ ಮಹಿಳೆಯರಿಗೆ […]

ಶಬರಿಮಲೆಗೆ ಇಬ್ಬರು ಮಹಿಳೆಯರು ಹೇಗೆ ಪ್ರವೇಶ ಮಾಡಿದರೆಂದು ಈ ವಿಡಿಯೋ ನೋಡಿ

Wednesday, January 2nd, 2019
Sabarimala

ಶಬರಿಮಲೆಗೆ ಪ್ರವೇಶಿಸಿದ ಆ ಹುಡುಗಿ ಹೇಳಿದ್ದೇನು ಗೊತ್ತಾ?

Monday, October 22nd, 2018
Janani sabharimala

ತಿರುವನಂತಪುರಂ : ಪ್ಲೆಕಾರ್ಡ್ ಹಿಡಿದು ಶಬರಿಮಲೆಗೆ ಬಂದ  ಹುಡುಗಿಯೊಬ್ಬಳ ನಡೆ ಲಕ್ಷಾಂತರ ಭಕ್ತರನ್ನು ಗಮನವನ್ನು  ಸೆಳೆಯಿತು. ಅಷ್ಟಕ್ಕೂ ಆ ಹುಡುಗಿ ಹೇಳಿದ್ದೇನು. ಶುಕ್ರವಾರದಂದು ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ತಂದೆಯ ಜೊತೆ  9 ವರ್ಷದ  ಹುಡುಗಿಯೊಬ್ಬಳು ಬಂದಿದ್ದಳು. ಪ್ಲೆಕಾರ್ಡ್ ಹಿಡಿದಿದ್ದ ಆ ಹುಡುಗಿ ನನಗೀಗ 9 ವರ್ಷ ವಯಸ್ಸು, ನನಗೆ ಇನ್ನು 50 ವರ್ಷ ವಯಸ್ಸಾದ ಮೇಲೆ ಮತ್ತೆ ನಿನ್ನ ದರ್ಶನಕ್ಕೆ ಬರುತ್ತೇನೆ” ಎಂದು ಪುಟ್ಟ ಬಾಲಕಿಯೊಬ್ಬಳು ಅಯ್ಯಪ್ಪನನ್ನು ಪ್ರಾರ್ಥಿಸಿದಳು. 9 ವರ್ಷದ ಜನನಿ ಶುಕ್ರವಾರದಂದು ಕೈಯಲ್ಲಿ ಪ್ಲೆಕಾರ್ಡ್ ಹಿಡಿದಿದ್ದ ಆಕೆ ಮತ್ತು ತಂದೆ ಸತೀಶ್ ಕುಮಾರ್, ‘ಸುಪ್ರೀಂ ಕೋರ್ಟ್ […]

ರೆಹನಾ ಫಾತಿಮಾಗೆ ಕೇರಳ ಮುಸ್ಲಿಂ ಜಮಾತ್ ಕೌನ್ಸಿಲ್ ಬಹಿಷ್ಕಾರ

Monday, October 22nd, 2018
Rehena fathima

ಕೊಚ್ಚಿ: ಕೇರಳದ ಬಿಎಸ್‌ಎನ್‌ಎಲ್ ಉದ್ಯೋಗಿ ಹಾಗೂ ಹೋರಾಟಗಾರ್ತಿ ರೆಹನಾ ಫಾತಿಮಾ ಅವರನ್ನು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಲು ಯತ್ನಿಸಿ ಮುಸ್ಲಿಂರ ಮಾನ ಹರಾಜು ಮಾಡಿದಕ್ಕೆ  ಮುಸ್ಲಿಂ ಸಮುದಾಯದ ಉಚ್ಚಾಟಿಸಿದೆ. ಅಯ್ಯಪ್ಪ ದೇಗುಲ ಪ್ರವೇಶಿಸಲು ಪ್ರಯತ್ನಿಸುವ ಮೂಲಕ ಲಕ್ಷಾಂತರ ಹಿಂದು ಭಕ್ತರ ಭಾವನೆಗಳಿಗೆ ಘಾಸಿಗೊಳಿಸಿದ ಕಾರಣಕ್ಕೆ ರೆಹನಾ ಫಾತಿಮಾ ಹಾಗೂ ಆಕೆಯ ಕುಟುಂಬವನ್ನು ಅವರನ್ನುಸಮುದಾಯದಿಂದ ಬಹಿಷ್ಕರಿಸಲಾಗಿದೆ ಎಂದು ಕೇರಳ ಮುಸ್ಲಿಂ ಜಮಾತ್ ಕೌನ್ಸಿಲ್ ತಿಳಿಸಿದೆ. ‘ಕಿಸ್ ಆಫ್ ಲವ್’ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದ ರೆಹನಾ, ಬೆತ್ತಲೆಯಾಗಿ ಸಿನಿಮಾವೊಂದರಲ್ಲಿ ಕಾಣಿಸಿಕೊಂಡಿದ್ದರು. ಅಯ್ಯಪ್ಪ […]

ಶಬರಿಮಲೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವೆ ಜಯಮಾಲಾ

Thursday, October 18th, 2018
jayamala

ಬೆಂಗಳೂರು: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ‌ವಿಚಾರ ಪ್ರತಿಕ್ರಿಯೆ ಕೊಡಲು ಸಚಿವೆ ಜಯಮಾಲ ನಿರಾಕರಿಸಿದ್ದಾರೆ. ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಜಾಹೀರಾತು ಫಲಕಗಳಲ್ಲಿ ಕನ್ನಡ ಕಡ್ಡಾಯ ಕಾನೂನು ಜಾರಿ ವಿಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರು ಶಬರಿಮಲೆ ಬಗ್ಗೆ ಪ್ರಶ್ನೆ ಮಾಡ್ತಿದ್ದಂತೆ ನಮಸ್ಕಾರ ಎಂದು ಕೈಮುಗಿದು ತೆರಳಿದರು. ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶ ಬಗ್ಗೆ ನೀಡಿದ ಆದೇಶ ಸ್ವಾಗಿತಿಸಿದ್ರು. ಆದರೆ, ಇದೀಗ ಕೇರಳದಲ್ಲಿ ಮಹಿಳೆಯರ ಪ್ರವೇಶದ ಬಗ್ಗೆ ಗಲಾಟೆ ಆಗ್ತಿದ್ದಂತೆ ಮೌನ ವಹಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಜಾಹೀರಾತು […]