2018ನೇ ಸಾಲಿನ ‘ಸಂದೇಶ ಪ್ರಶಸ್ತಿ’ ಪ್ರಕಟ

Wednesday, December 20th, 2017
sandesha-award

ಮಂಗಳೂರು: ಸಂದೇಶ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ‘ಸಂದೇಶ ಪ್ರಶಸ್ತಿ-2018’ರ ಪುರಸ್ಕೃತರ ಹೆಸರು ಪ್ರಕಟಗೊಂಡಿದೆ. ಸಂದೇಶ ಪ್ರತಿಷ್ಠಾನದ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಆಯ್ಕೆ ಸಮಿತಿ ಅಧ್ಯಕ್ಷ ಡಾ. ನಾ ಡಿಸೋಜ, ಪ್ರಸಕ್ತ ಸಾಲಿನ ಪ್ರಶಸ್ತಿಗೆ ವಿಮರ್ಶಕ ಗಿರಡ್ಡಿ ಗೋವಿಂದರಾಜ್, ಕೊಂಕಣಿ ಸಾಹಿತಿ ಎಡಿನೆಟ್ಟೊ ಜೆಪ್ಪು, ಅಶೋಕ ಗುಡಿಗಾರ, ಎನ್.ಗುರುರಾಜ್, ಕೆ.ಗಾದಿಲಿಂಗಪ್ಪ, ವಿಲ್ಸನ್ ಒಲಿವೆರ ಹಾಗೂ ಟಿ.ರಾಜ ಆಯ್ಕೆಯಾಗಿದ್ದಾರೆ ಎಂದರು. ಗಿರಡ್ಡಿ ಗೋವಿಂದರಾಜ್ – ಸಂದೇಶ ಕೊಂಕಣಿ ಕನ್ನಡ ಸಾಹಿತ್ಯ ಪ್ರಶಸ್ತಿ, ಎಡಿನೆಟ್ಟೊ […]

ಬಜೊಡಿಯ ಸಂದೇಶ ಪ್ರತಿಷ್ಠಾನದ ಆವರಣದಲ್ಲಿ ನಡೆದ 2013ನೇ ಸಾಲಿನ ಸಂದೇಶ ಪ್ರಶಸ್ತಿ ಪ್ರಧಾನ ಸಮಾರಂಭ

Monday, January 28th, 2013
Sandesha Awards

ಮಂಗಳೂರು : ಸಂದೇಶ ಪ್ರತಿಷ್ಠಾನ ನೀಡುವ 2013ನೇ ಸಾಲಿನ ಸಂದೇಶ ಪ್ರಶಸ್ತಿ ಪ್ರಧಾನ ಸಮಾರಂಭವು ಭಾನುವಾರ ಸಂಜೆ ಬಜೊಡಿಯ ಸಂದೇಶ ಪ್ರತಿಷ್ಠಾನದ ಆವರಣದಲ್ಲಿ ನಡೆಯಿತು. ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 9 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕರಾವಳಿ ಅಂದರೆ ಸಾಮರಸ್ಯದ ಕಲಾವಳಿ. ಇಲ್ಲಿ ಮತ, ಧರ್ಮ, ಭಾಷೆ, ಸಂಸ್ಕೃತಿಯ ವೈವಿಧ್ಯ ನಲಿದಾಡುತ್ತಿರುತ್ತದೆ. ಬಹುತ್ವವನ್ನು ಗಟ್ಟಿಗೊಳಿಸುವ ಸಂದೇಶ ಸಾರುವ ಸಾಂಸ್ಕೃತಿಕ ಪ್ರಭಾವಳಿ, ತನ್ನ ವಿವೇಕ ತಂಡದ ಮೊದಲ ನಾಟಕದ ಪಯಣ ಆರಂಭವಾಗಿದ್ದೇ ಕರಾವಳಿಯ […]

ಜನವರಿ 27 ಬಜೊಡಿ ಪ್ರೇಮನಗರದ ಸಂದೇಶ ಪ್ರತಿಷ್ಠಾನದ ಆವರಣದಲ್ಲಿ ಸಂದೇಶ ಪ್ರಶಸ್ತಿ ಪ್ರಧಾನ ಸಮಾರಂಭ

Thursday, January 10th, 2013
Sandesha awards

ಮಂಗಳೂರು : ನಗರದ ಸಂದೇಶ ಫೌಂಡೇಶನ್‌ ವತಿಯಿಂದ ನೀಡಲಾಗುವ ಸಂದೇಶ ಪ್ರಶಸ್ತಿಗೆ 2013ನೇ ಸಾಲಿನಲ್ಲಿ ಒಟ್ಟು 9 ಮಂದಿ ಆಯ್ಕೆಯಾಗಿದ್ದಾರೆ ಎಂದು ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಸಂದೇಶ ಪ್ರಶಸ್ತಿಯ ಆಯ್ಕೆ ಸಮಿತಿ ಅಧ್ಯಕ್ಷ ನಾ. ಡಿಸೋಜಾ ತಿಳಿಸಿದರು. ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯ ವ್ಯಕ್ತಿಗಳಿಗೆ ಕಳೆದ 22 ವರ್ಷ ಗಳಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು ಪ್ರಶಸ್ತಿಯು ತಲಾ 10 ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ […]