ಫೆಬ್ರವರಿ 24 ರಂದು ದೆಹಲಿಯಲ್ಲಿ ನಡೆಯಲಿರುವ ತುಳುವರ ಜಾಗತಿಕ ಸಮ್ಮೇಳನ ‘ದೆಹಲಿ ತುಳು ಸಿರಿ’

Tuesday, February 19th, 2013
Delhi Tulu Siri

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಫೆಬ್ರವರಿ 24 ರಂದು ಬಾನುವಾರ ದೆಹಲಿಯಲ್ಲಿ ಬೃಹತ್ ‘ದೆಹಲಿ ತುಳು ಸಿರಿ’ ತುಳುವರ ಸಮ್ಮೇಳನವನ್ನು ಅಯೋಜಿಸಲಾಗಿದ್ದು. ಈ ಸಮ್ಮೆಳನದಲ್ಲಿ  ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಸಲುವಾಗಿ ಕೇಂದ್ರ ಸರಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಶ್ರೀ ಉಮಾನಾಥ ಎ.ಕೋಟ್ಯಾನ್ ಅವರು ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹಾಗೂ ಮಾನ್ಯತೆಗಾಗಿ ಕರ್ನಾಟಕ ತುಳು […]