ಉಡಾಫೆ ಉತ್ತರ ಕೊಟ್ಟರೆ ನಮ್ಮ ಹೋರಾಟ ಮುಂದುವರಿಯುತ್ತದೆ: ಬಿ.ಎಸ್. ಯಡಿಯೂರಪ್ಪ

Friday, December 7th, 2018
yedyurappa

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ನಾವು ಸರ್ಕಾರಕ್ಕೆ ಸಹಕಾರ ಕೊಡುತ್ತೇವೆ. ಆದರೆ ಸರಿಯಾಗಿ ಉತ್ತರ ಕೊಡದೇ ಉಡಾಫೆ ಉತ್ತರ ಕೊಟ್ಟರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಸಾಲಮನ್ನಾ ವಿಚಾರದಲ್ಲಿ ಸಿಎಂ ಶೋ ಕೊಡುತ್ತಾ ಓಡಾಡುತ್ತಿದ್ದಾರೆ. ಬೆಳಗಾವಿ ಅಧಿವೇಶನದ ಆರಂಭದ ದಿನ ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿ ಕೆಲ ಕಾಲ ಮುಂದೂಡಲಾಗುತ್ತದೆ. ನಾವು ಅಂದು ಒಂದು‌ ಲಕ್ಷ ಜನ ರೈತರನ್ನು ಸೇರಿಸಿ ಹೋರಾಟ […]