ಸುಷ್ಮಾ ಸ್ವರಾಜ್ ಅವರ ಕೊನೆಯ ಆಸೆಯನ್ನು ಈಡೇರಿಸಿದ ಮಗಳು

Saturday, September 28th, 2019
bansuri-swaraj

ನವದೆಹಲಿ : ಇತ್ತೀಚೆಗೆ ನಿಧನ ಹೊಂದಿದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಕೊನೆಯ ಆಸೆಯೊಂದು ಈಗ ಪೂರೈಸಿದೆ. ಅದು ಅವರ ಮಗಳ ಮೂಲಕ. ಹೌದು ಸುಷ್ಮಾ ಸ್ವರಾಜ್ ಮಗಳು ಬಾನ್ಸುರಿ ಸ್ವರಾಜ್ ಅಮ್ಮನ ಕೊನೆಯಾಸೆ ಈಡೇರಿಸಿದ್ದಾರೆ. ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ಪರವಾಗಿ ವಾದ ಮಂಡಿಸಿದ್ದ ಹರಿಶ್ ಸಾಳ್ವೆ ಅವರು ವಾದ ಶುಲ್ಕವಾಗಿ ಒಂದು ರೂಪಾಯಿ ಪಡೆಯಲು ನಿರ್ಧರಿಸಿದ್ದರು. ಈ ಶುಲ್ಕವನ್ನು ಈಗ ಹರಿಶ್ ಸಾಳ್ವೆ ಅವರಿಗೆ ಸುಷ್ಮಾ ಮಗಳು […]

ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದ ಸುಷ್ಮಾ ಸ್ವರಾಜ್ ಸಾಯುವ ಸೂಚನೆ ಇರಲಿಲ್ಲ

Wednesday, August 7th, 2019
sushma-swaraj

ನವದೆಹಲಿ:  ಜಮ್ಮು-ಕಾಶ್ಮೀರದ ಐತಿಹಾಸಿಕ ನಿರ್ಣಯಕ್ಕೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದ ಸುಷ್ಮಾ ಸ್ವರಾಜ್ ಅವರಿಗೆ ರಾತ್ರಿ 9 ಗಂಟೆ ವೇಳೆಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಆಕೆಯನ್ನು ಏಮ್ಸ್ ಗೆ ಕರೆದೊಯ್ಯಲಾಗಿದೆ. 9:30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣವೇ ಅವರನ್ನು ತುರ್ತು ಚಿಕಿತ್ಸೆ ನೀಡುವ ವಾರ್ಡ್ ಗೆ ದಾಖಲಿಸಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ಪ್ರಾರಂಭಿಸಲಾಯಿತು. ಸುಷ್ಮಾ ಸ್ವರಾಜ್ ಅವರನ್ನು ಉಳಿಸಿಕೊಳ್ಳುವುದಕ್ಕೆ ಸತತ 70 ನಿಮಿಷಗಳ ಕಾಲ ವೈದ್ಯರು ಯತ್ನಿಸಿದರು. ಗಂಭೀರ ಸ್ಥಿತಿಯಿಂದ ಆಕೆಯನ್ನು ಪಾರುಮಾಡುವುದಕ್ಕೆ […]

ನ್ಯೂಜಿಲೆಂಡ್’ನಲ್ಲಿ ಭಾರತೀಯ ವ್ಯಕ್ತಿ ಸಾವು: ನೆರವು ನೀಡುವಂತೆ ಸುಷ್ಮಾ ಸ್ವರಾಜ್ ಬಳಿ ಕುಟುಂಬಸ್ಥರ ಮನವಿ

Monday, December 25th, 2017
sushma-swaraj

ಹೈದರಾಬಾದ್: ನ್ಯೂಜಿಲೆಂಡ್’ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹೈದರಾಬಾದ್ ಮೂಲಕ ವ್ಯಕ್ತಿಯೊಬ್ಬರುಮೃತಪಟ್ಟಿದ್ದು, ಮೃತದೇಹವನ್ನು ಭಾರತಕ್ಕೆ ಕರೆತರಲು ನೆರವು ನೀಡುವಂತೆ ಕುಟುಂಬಸ್ಥರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬಳಿ ಮನವಿ ಮಾಡಿಕೊಂಡಿದ್ದಾರೆ. ಆಕ್ಲೆಂಡ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 29 ವರ್ಷದ ಸಯ್ಯದ್ ಅಬ್ದುಲ್ ರಹೀಮ್ ಫಹದ್ ಅವರು ಅರೆಕಾಲಿಕ ವಾಹನ ಚಾಲಕನಾಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಚಾಲನೆ ವೇಳೆ ಅಫಘಾತ ಸಂಭವಿಸಿದ ಪರಿಣಾಮ ಅಬ್ದುಲ್ ಅವರು ಸಾವನ್ನಪ್ಪಿದ್ದರು. ಅಬ್ದುಲ್ ಅವರ ಸಂಬಂಧಿ ಫೈಜಲ್ ಅವರು ಮಾತನಾಡಿ, ಆಸ್ಟ್ರೇಲಿಯಾದಲ್ಲಿರುವ ನಮ್ಮ […]

ಮೂತ್ರ ಪಿಂಡ ವೈಫ‌ಲ್ಯದಿಂದ ವಿದೇಶಾಂಗ ಇಲಾಖಾ ಸಚಿವೆ ಸುಷ್ಮಾ ಸ್ವರಾಜ್‌ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು

Wednesday, November 16th, 2016
sushma-swaraj

ಹೊಸದಿಲ್ಲಿ : ಮೂತ್ರ ಪಿಂಡ ವೈಫ‌ಲ್ಯದಿಂದ ವಿದೇಶಾಂಗ ಇಲಾಖಾ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ತೀವ್ರ ಅನಾರೋಗ್ಯ ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಡಯಾಲಿಸಿಸ್‌ ಚಿಕಿತ್ಸೆ ಮುಂದುವರೆಸಿದ್ದು, ಅವರಿಗೆ ಕೆಲ ದಿನಗಳ ಕಾಲ ಚಿಕಿತ್ಸೆ ಮುಂದುವರಿಯಲಿದೆ. ಈ ಬಗ್ಗೆ ಸುಷ್ಮಾ ಸ್ವರಾಜ್‌ ಟ್ವೀಟ್‌ ಮಾಡಿದ್ದು ‘ನಾನು ಮೂತ್ರಪಿಂಡ ವೈಫ‌ಲ್ಯದಿಂದ ಬಳಲುತ್ತಿದ್ದು ಏಮ್ಸ್‌ಗೆ ದಾಖಲಾಗಿದ್ದು ,ಡಯಾಲಿಸಿಸ್‌ ನಡೆಸಲಾಗುತ್ತಿದೆ.ಕಿಡ್ನಿ ಕಸಿ ಮಾಡುವ ಕುರಿತು ವೈದ್ಯರು ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ದೇವ ಕೃಷ್ಣ […]

ಸಿಐಡಿ ತನಿಖೆಯಿಂದ ನ್ಯಾಯ ಸಿಗದೇ ಹೋದರೆ ಸುಷ್ಮಾ ಸ್ವರಾಜ್‌ ಅವರ ಮೂಲಕ ಸಿಬಿಐ ತನಿಖೆಗೆ ಆಗ್ರಹಿಸಲಾಗುವುದು: ಗೀತಾ ಭಾಸ್ಕರ್‌

Tuesday, August 30th, 2016
Baskar-Shetty-murder-case

ಕಾಪು: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣವನ್ನು ನಡೆಸುತ್ತಿರುವ ಸಿಐಡಿ ತಂಡದ ತನಿಖೆಯಲ್ಲಿ ವಿಶ್ವಾಸವಿದೆ, ಯಾವುದೇ ಒತ್ತಡ ರಹಿತವಾಗಿ ತನಿಖೆ ನಡೆಯುತ್ತಿದೆ ಎನ್ನುವ ನಂಬಿಕೆ ಇದೆ. ಸಿಐಡಿ ತನಿಖೆಯಿಂದ ಸೂಕ್ತ ನ್ಯಾಯ ಸಿಗದೇ ಹೋದರೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌ ಅವರ ಮೂಲಕ ಒತ್ತಡ ಹೇರಿ ಸಿಬಿಐ ತನಿಖೆಗೆ ಆಗ್ರಹಿಸಲಾಗುವುದು ಎಂದು ಅಂತಾರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಯ ಮಹಿಳಾ ಅಧ್ಯಕ್ಷೆ ಗೀತಾ ಭಾಸ್ಕರ್‌ ಶೆಟ್ಟಿ ಪುಣೆ ಅವರು ತಿಳಿಸಿದ್ದಾರೆ. ಅವರು ಸೋಮವಾರ ಕಟಪಾಡಿ ಸರಕಾರಿ ಗುಡ್ಡೆಯಲ್ಲಿರುವ ಕೆ. […]

ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ಸುಷ್ಮಾ ನಕಾರ

Thursday, March 6th, 2014
Sushma-Swaraj

ನವದೆಹಲಿ: ನಾನು ಬಿಜೆಪಿ ಸೇರುವುದಕ್ಕೆ ಸುಷ್ಮಾ ಸ್ವರಾಜ್ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ನಿನ್ನೆ ಬಿಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಹೇಳಿದ ಮಾತು ಎಷ್ಟರ ಮಟ್ಟಿಗೆ ನಿಜ ಎಂಬ ಗೊಂದಲ ಮೂಡಿದೆ. ಬಿ.ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದಿರುವ ಬೆನ್ನಲ್ಲೇ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಬಿಎಸ್‌ಆರ್ ಪಕ್ಷ ಮತ್ತು ಬಿಜೆಪಿ ವಿಲೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿ.ಶ್ರೀರಾಮುಲು ನೇತೃತ್ವದ ಬಿಎಸ್‌ಆರ್ ಕಾಂಗ್ರೆಸ್ ಮತ್ತು ಬಿಜೆಪಿ ವಿಲೀನಕ್ಕೆ ನನ್ನ ವಿರೋಧವಿದೆ ಎಂದು […]

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಜಗದೀಶ್ ಶೆಟ್ಟರ್ ಮುಂದುವರಿಯಲಿದ್ದಾರೆ : ಸುಷ್ಮಾ ಸ್ವರಾಜ್

Friday, April 26th, 2013
Sushma Swaraj

ಮಂಗಳೂರು : ಕಾಂಗ್ರೆಸ್ ಪಕ್ಷ ಒಳಜಗಳದಿಂದಾಗಿ ಒಡೆದು ಚೂರು ಚೂರಾಗಿದೆ. ಆದರೆ ರಾಜ್ಯ ಬಿಜೆಪಿಯಲ್ಲಿ ಇದೀಗ ಬಿನ್ನಾಭಿಪ್ರಾಯಗಳು ಶಮನಗೊಂಡಿದೆ, ರಾಜ್ಯದಲ್ಲಿ ಕೆಜೆಪಿ, ಜೆಡಿಎಸ್ ಪಕ್ಷಗಳು ಬೆರಳೆಣಿಕೆಯಷ್ಟು ಸ್ಥಾನಗಳಿವೆಯೇ ಹೊರತು ಅವು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹೇಳಿದರು. ಚುನಾವಣಾ ಕಾರ್ಯದ ನಿಮಿತ್ತ ಶುಕ್ರವಾರ ನಗರಕ್ಕಾಗಮಿಸಿದ ಅವರು, ಇಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಪ್ರಾರಂಭದಲ್ಲಿ ರಾಜ್ಯ ಬಿಜೆಪಿ ಯಲ್ಲಿ ಅನೇಕ ಗೊಂದಲಗಳಿದ್ದು ಇಂದು ಅವೆಲ್ಲವೂ ಶಮನಗೊಂಡಿದ್ದು. ಮುಖ್ಯಮಂತ್ರಿ ಜಗದೀಶ್ […]