ಡಾ.ಬಿ ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್; ಸಿಪಿಐ(ಎಂ) ಆಕ್ಷೇಪ

Friday, May 21st, 2021
Vasantha Achari

ಮಂಗಳೂರು  : ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಐ(ಎಂ) ಪತ್ರಿಕಾ ಹೇಳಿಕೆಯಲ್ಲಿ […]

ಸೂಪರ್ ಮಾರ್ಕೆಟ್ ಬಳಿ ಗಾಂಜಾ ಸೇವನೆ: ಇಬ್ಬರ ಆರೋಪಿಗಳ ಬಂಧನ

Monday, November 5th, 2018
ganja

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಮೋರ್ ಸೂಪರ್ ಮಾರ್ಕೆಟ್ ಬಳಿ ಗಾಂಜಾ ಸೇವನೆಯಲ್ಲಿ ತೊಡಗಿದ್ದ 02 ಜನರನ್ನು ಆರೋಪಿತರನ್ನು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿರುತ್ತಾರೆ. ಖಲೀಲ್ ಕಾಲಿದ್ ಕುಂಜತ್ತೂರು, ಪ್ರಾಯ 23, ತಂದೆ- ಖಾಲಿದ್, ವಾಸ- ಮರಿಮಾರ್ ಗುಡ್ಡ ಮಜಲ್, ಜಿ.ಎಲ್.ಪಿ ಶಾಲೆ ಬಳಿ, ಕಣ್ವತೀರ್ಥ, ಕುಂಜತ್ತೂರು, ಮಂಜೇಶ್ವರ, ಕೇರಳ ರಾಜ್ಯ, ಅಬ್ದುಲ್ ನಾಸೀರ್ ಇಬ್ರಾಹಿಂ, ಪ್ರಾಯ 22, ತಂದೆ- ಇಬ್ರಾಹಿಂ, ವಾಸ- ಮಜಲ್ ಹೌಸ್, ಎಂ.ಎಂ […]