ಕಾಫಿ ತೋಟಕ್ಕೆ ಅಳವಡಿಸಿದ ಸೋಲಾರ್ ಬೇಲಿಗೆ ಸಿಲುಕಿ ಕಾಡಾನೆ ಸಾವು..!
Thursday, July 12th, 2018ಮಡಿಕೇರಿ: ಕಾಫಿ ತೋಟಕ್ಕೆ ಅಳವಡಿಸಿದ ಸೋಲಾರ್ ಬೇಲಿಗೆ ಸಿಲುಕಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಅಬ್ಬೂರುಕಟ್ಟೆ ಸಮೀಪದ ಕಾಡ್ನೂರು ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದ ಜನರು ಕಾಡಾನೆಗಳ ದಾಳಿಯಿಂದ ಬೇಸತ್ತಿದ್ದರು. ಇದರಿಂದ ಮುಕ್ತಿ ಹೊಂದಲೂ ಗ್ರಾಮದ ಜನರು ತಮ್ಮ ಮನೆ ಮತ್ತು ತೋಟದ ಸುತ್ತಮುತ್ತ ಸೋಲಾರ್ ಬೇಲಿ ಅಳವಡಿಸಿ ಬೆಳೆ ರಕ್ಷಣೆ ಮಾಡುತ್ತಿದ್ದರು. ಆದರೆ ಕಳೆದ ರಾತ್ರಿ ಆನೆಯೊಂದು ಆಹಾರ ಅರಸಿ ಬಂದಿತ್ತು. ಅಂದಾಜು 30 ವರ್ಷ ವಯಸ್ಸಿನ ಹೆಣ್ಣಾನೆಯ ಸೊಂಡಿಲು […]