ಬೆಂಗಳೂರು ನಗರದಲ್ಲಿ ನೀರು ಕೊಡುವ ನೂತನ ಎಟಿಎಂ ಉದ್ಘಾಟನೆ..!

Wednesday, June 27th, 2018
soumya-reddy

ಬೆಂಗಳೂರು: ನಗರದಲ್ಲಿ ನೀರು ಕೊಡುವ ನೂತನ ಎಟಿಎಂವೊಂದನ್ನು ಉದ್ಘಾಟನೆ ಮಾಡುವ ಮೂಲಕ ಹೊಸ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಲಾಯಿತು. ಜಯನಗರದ ಭೈರಸಂದ್ರದಲ್ಲಿ ಈ ನೀರು ಕೊಡುವ ಎಟಿಎಂ ಅನ್ನು ಶಾಸಕ ರಾಮಲಿಂಗಾರೆಡ್ಡಿ ಇಂದು ಸಾರ್ವಜನಿಕರಿಗಾಗಿ ಲೋಕಾರ್ಪಣೆಗೊಳಿಸಿದರು. ಎಟಿಎಂ ಕಾರ್ಡ್ ಇನ್ಸರ್ಟ್ ಮಾಡಿದ್ರೆ ಸಾಕು ನೀರು ಅಂತ ಬಂದವರಿಗೆ ದಾಹ ತೀರಿಸುತ್ತದೆ ಈ ‘ಭಗೀರಥ’ ಎಟಿಎಂ. ಸ್ವಯಂ ಚಾಲಿತ ಎಟಿಎಂ ಕಾರ್ಡ್ ಹಾಗೂ ಶುದ್ಧ ನೀರಿನ ಘಟಕ ಇದಾಗಿದ್ದು ಶಾಸಕಿ ಸೌಮ್ಯ ರೆಡ್ಡಿ ಹಾಗೂ ಕಾರ್ಪೊರೇಟರ್ ನಾಗರಾಜ್ ಸಹ […]

ಜಯನಗರ ಶಾಸಕಿ ಸೌಮ್ಯ ರೆಡ್ಡಿಯನ್ನು ಅಭಿನಂದಿಸಿದ ಮಾಜಿ ಸಿಎಂ ಸಿದ್ದರಾಮಯ್ಯ!

Thursday, June 14th, 2018
siddaramaih

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರ ಚುನಾವಣೆಯಲ್ಲಿ ಜಯಗಳಿಸಿರುವ ಸೌಮ್ಯ ರೆಡ್ಡಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದರು. ತಮ್ಮ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ್ದ ಸೌಮ್ಯ ರೆಡ್ಡಿ ಅವರನ್ನು ಸಿದ್ದರಾಮಯ್ಯ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬೆಂಗಳೂರು ನಗರದ 28 ಕ್ಷೇತ್ರದ ಪೈಕಿ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಮತದಾರರು ಆಶೀರ್ವಾದ ಮಾಡಿದ್ದಾರೆ. ರಾಜ್ಯದಲ್ಲಿ ಶೇ.38 ರಷ್ಟು ಮತ ಲಭಿಸಿದೆ‌. ಈಗ ಇನ್ನೆರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವೆ. ರಾಜ್ಯದ ಜನತೆಯ ಒಲವು ನಮ್ಮೊಂದಿಗೆ ಇದೆ ಎಂದು ವಿಶ್ವಾಸ […]

ಜಯನಗರ ಚುನಾವಣೆ…ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಭರ್ಜರಿ ಜಯ!

Wednesday, June 13th, 2018
soumya-ramlinga'

ಬೆಂಗಳೂರು: ಜಯನಗರ ವಿಧಾನಸಭಾ ಚುನಾವಣೆ 2018ರ ಫಲಿತಾಂಶ ಹೊರ ಬಿದ್ದಿದೆ. ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಇಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಜಯ ದಾಖಲಿಸಿದ್ದಾರೆ. ಅವರಿಗೆ ತೀವ್ರ ಸ್ಪರ್ಧೆಯೊಡ್ಡಿದ ಬಿಜೆಪಿಯ ಬಿ.ಎನ್. ಪ್ರಹ್ಲಾದ್ ಇಲ್ಲಿ ಸೋಲೊಪ್ಪಿಕೊಂಡಿದ್ದಾರೆ. ಇನ್ನು ಅಬ್ಬರದ ಪ್ರಚಾರ ನಡೆಸಿದ್ದ ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಠೇವಣಿಯೂ ಉಳಿಸಿಕೊಳ್ಳಲಾಗದೆ ಮುಖಭಂಗ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ಅವರ ನಿಧನದಿಂದ ಇಲ್ಲಿನ ಚುನಾವಣೆ ಜೂನ್ 11ಕ್ಕೆ ಮುಂದೂಡಿತ್ತು. ಸೋಮವಾರ […]