ಸ್ಫೋಟಕ ತಯಾರಿಸುತ್ತಿದ್ದ ಮೂವರು ಕಾರ್ಮಿಕರು ದುರ್ಮರಣ, ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Monday, January 29th, 2024
venuru-blast

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ತೊಡದ ಮದ್ಯೆ ಸ್ಫೋಟಕ ತಯಾರಿಸುತ್ತಿದ್ದಾಗ ಉಂಟಾದ ಅವಘಡದಲ್ಲಿ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿ, ಆರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬಶೀರ್ ಎಂಬವರ ಜಾಗದಲ್ಲಿ ಘಟನೆ ನಡೆದಿದ್ದು, ಕೇರಳ ನಿವಾಸಿಗಳಾದ ಸ್ವಾಮಿ (55) ಹಾಗೂ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್ (25) ಮೃತಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ದಿನೇಶ್, ಕಿರಣ್, ಕುಮಾರ್, ಕಲ್ಲೇಶ್, […]

ಸ್ಫೋಟಕ ಇಟ್ಟು ಪ್ರಾಣಿಗಳನ್ನು ಸಾಯಿಸುತ್ತಿದ್ದ ಆರೋಪಿಗಳ ಬಂಧನ

Tuesday, October 25th, 2016
challangaru-hills

ಮಂಗಳೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯ ಕರೋಪ್ಪಾಡಿ ಗ್ರಾಮದ ಪಾದೆಕಲ್ಲು, ಚಿಲ್ಲಂಗಾರು ಎಂಬಲ್ಲಿ ಸ್ಫೋಟಕ ಇಟ್ಟು ಪ್ರಾಣಿಗಳನ್ನು ಸಾಯಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳನ್ನ ಕೊಲ್ಲುವ ಉದ್ದೇಶದಿಂದ ಸ್ಫೋಟಕ ಇಟ್ಟಿದ್ದರಿಂದ ಇತ್ತೀಚೆಗೆ ರಾಧಾಕೃಷ್ಣ ಮೂಲ್ಯ ಎಂಬುವರ ಹಸುವೊಂದು ಆ ಸ್ಫೋಟಕವನ್ನು ಕಚ್ಚಿದ್ದರಿಂದ ಅದು ಮೃತಪಟ್ಟಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗಿತ್ತು. ಪ್ರಕರಣ ಸಂಬಂಧ ಸೀನಪ್ಪ ನಾಯ್ಕ (48), ವಿನೋದ (30), ವಿಜಯ ಜಾನ್ (30) ಹಾಗೂ ಗೋವಿಂದ ನಾಯ್ಕ (64) ಎಂಬುವರನ್ನು […]

ಕಾರ್ಕಳದಲ್ಲಿ 1 ಕೋಟಿಗೂ ಹೆಚ್ಚು ಮೌಲ್ಯದ ಬೃಹತ್ ಪ್ರಮಾಣದ ಅಕ್ರಮ ಸ್ಫೋಟಕ ಪತ್ತೆ

Thursday, March 27th, 2014
Explosive

ಕಾರ್ಕಳ : ಒಟ್ಟು ರೂ. 1 ಕೋಟಿಗೂ ಹೆಚ್ಚು ಮೌಲ್ಯದ ಬೃಹತ್ ಪ್ರಮಾಣದ ಅಕ್ರಮ ಸ್ಫೋಟಕ ಕಾರ್ಕಳ ತಾಲ್ಲೂಕಿನ ಮೂರು ಕಡೆ ಮಂಗಳವಾರ ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಖಚಿತ ಮಾಹಿತಿ ಮೇರೆಗೆ ಎಎಸ್‍ಪಿ ಅಣ್ಣಾಮಲೈ ನೇತೃತ್ವದ ಪೊಲೀಸ್ ಸಿಬ್ಬಂದಿ ಏಕಕಾಲಕ್ಕೆ ತಾಲ್ಲೂಕಿನ ನಕ್ರೆ ಗ್ರಾಮದ ವರ್ಣಬೆಟ್ಟು, ಪಟ್ಟಣದ ಸಮೀಪವಿರುವ ಕೋಟಿ ಚೆನ್ನಯ ಥೀಂ ಪಾರ್ಕ್ ಸಮೀಪದ ಗಂಧದ ಬಟ್ಟಿ ಎಂಬಲ್ಲಿನ ತೋಟದಲ್ಲಿ ಹಾಗೂ ತೆಳ್ಳಾರು ಸಮೀಪದ ದುರ್ಗಾ ಗ್ರಾಮದಲ್ಲಿ ನಡೆಸಿದ ದಾಳಿಯಲ್ಲಿ ಇವು ದೊರೆತಿವೆ. […]