ರಾಷ್ಟ್ರ ಧ್ವಜದ ಅಪಮಾನವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Saturday, January 22nd, 2022
HJJ

ಮಂಗಳೂರು : ಗಣರಾಜ್ಯೋತ್ಸವದ ಸಮಯದಲ್ಲಿ ರಾಷ್ಟ್ರ ಧ್ವಜದ ಮೇಲಾಗುವ ಅಪಮಾನವನ್ನು ತಡೆಯಲು ಮತ್ತು ಉಚ್ಚ ನ್ಯಾಯಾಲಯದ ಆದೇಶದಂತೆ ಕಾರ್ಯಚರಣೆ ಮಾಡಲು ಹಾಗೂ ರಾಜ್ಯ ಸರ್ಕಾರದಿಂದ ಪ್ಲಾಸ್ಟಿಕ್ ಧ್ವಜದ ಮೇಲಿನ ನಿರ್ಬಂಧದ ನಿರ್ಣಯದ ಕುರಿತು ಕ್ರಮಕೆಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಚುನಾವಣಾ ತಹಸೀಲ್ದಾರ್ ಕೆ.ಯಸ್ ದಯಾನಂದ ಇವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮತ್ತು ಕಮಿಷನರ್ ಕಚೇರಿಯ ಪೊಲೀಸ್ ಸಿಬಂಧಿ ಆದ ಶ್ರೀ ವರುಣ ಇವರ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ […]

ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಮನವಿ

Thursday, December 23rd, 2021
HJS

ಮಂಗಳೂರು  : ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಆಗುವ ಅಯೋಗ್ಯ ಆಚರಣೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಕಮಿಶನರ್ ಇವರಿಗೆ ಮನವಿ. ಮಂಗಳೂರು : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಶ್ರೀ ರಾಜೇಂದ್ರ ಮತ್ತು […]

ಶ್ರೀ ಗಣೇಶನ ವಿಡಂಬನೆ ಮಾಡಿ ಅಥವಾ ಅದರ ಮೂಕಸಮ್ಮತಿ ಸೂಚಿಸಿ ಪಾಪದ ಪಾಲುದಾರರಾಗಬೇಡಿ !

Thursday, September 9th, 2021
Ganesha

ಮಂಗಳೂರು : ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಚಿತ್ರಕಾರರು ಮತ್ತು ಮೂರ್ತಿಕಾರರು ತಮ್ಮ ಕಲೆಯ ಮೂಲಕ ಶ್ರೀ ಗಣೇಶನ ಚಿತ್ರ ಮತ್ತು ಮೂರ್ತಿಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಾರೆ. ಬಿಸ್ಕಿಟ್, ಬೆಣ್ಣೆ, ಕ್ಯಾಡ್‌ಬರಿ, ಜೆಮ್ಸ್, ಚಾಕಲೇಟ್, ಚಿಕ್ಕಿ, ಕುರ್‌ಕುರೆ, ಮಸಾಲೆ, ಹೂವು, ಮಣ್ಣಿನ ಹಣತೆಗಳು, ಚಾಕ್, ಪೆನ್ಸಿಲ್, ಪ್ಲಾಸ್ಟಿಕ್ ತಟ್ಟೆ, ಇತ್ಯಾದಿ ವಿವಿಧ ವಸ್ತುಗಳಿಂದ ಮಾಡಿದ ಗಣೇಶಮೂರ್ತಿ ಹಾಗೂ ಬಾಹುಬಲಿ ಚಲನಚಿತ್ರದ ನಾಯಕ ಶಿವಲಿಂಗವನ್ನು ಹೆಗಲ ಮೇಲಿಟ್ಟುಕೊಂಡು ನಿಂತಿರುವ, ಕ್ರಿಕೇಟ್ ಆಡುವ, ನರ್ತಿಸುವ, ಇತ್ಯಾದಿ ಆಕಾರಗಳ ಗಣೇಶಮೂರ್ತಿಗಳಿಂದಾಗಿ […]

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಅವ್ಯವಹಾರ, ಉಪ ಆಯುಕ್ತರ ಸಭೆ

Monday, March 22nd, 2021
Kolluru

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುತ್ತಿರುವ ಅವ್ಯವಹಾರದ  ಬಗ್ಗೆ ‘ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ಕರ್ನಾಟಕ’ ಬಹಿರಂಗಸಿತ್ತು. ಆ ಬಳಿಕದ 10 ದಿನಗಳ ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಉಪ ಆಯುಕ್ತರು ಭೇಟಿ ನೀಡಿ  2005 ರಿಂದ 2019 ರ ಆಡಿಟ್ ವರದಿಯ ಪ್ರಕಾರ ಆಕ್ಷೇಪಿಸಿದ ಕೆಲವು ಅಂಶಗಳನ್ನು ವಿಚಾರಿಸಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ. ಬಳಿಕ ಅವರು  ಸಭೆ ನಡೆಸಿ ಕೊಲ್ಲೂರು […]

‘ರಾಷ್ಟ್ರಾಭಿಮಾನದ ಅಭಾವ’ವೇ ದೇಶದ ಎಲ್ಲ ಸಮಸ್ಯೆಗಳ ಹಿಂದಿನ ಕಾರಣ !

Saturday, January 23rd, 2021
Republic day

ಮಂಗಳೂರು  :  ಇಂದು ದೇಶದಲ್ಲಿ ಹಲವಾರು ಆಂತರಿಕ ಮತ್ತು ಬಾಹ್ಯ ಸಮಸ್ಯೆಗಳಿವೆ. ದೇಶದಲ್ಲಿ ಅನೇಕ ದೇಶದ್ರೋಹಿ ಶಕ್ತಿಗಳು ದಂಗೆ, ಗಲಭೆ, ಹಿಂಸೆ, ಹತ್ಯೆಯಂತಹ ಘಟನೆಗಳ ಮೂಲಕ ಖಾಲಿಸ್ಥಾನ, ಮೊಘಲಸ್ಥಾನ ನಿರ್ಮಾಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದ ಗಡಿಗಳು ಕೂಡ ಸುರಕ್ಷಿತವಾಗಿಲ್ಲ. ಚೀನಾ ಯಾವುದೇ ಸಮಯದಲ್ಲಿ ದಾಳಿ ಮಾಡಬಹುದು. ದೇಶದ ಸ್ಥಿತಿ ಹೀಗೆಯೇ ಮುಂದುವರಿದರೆ ನಮ್ಮೆಲ್ಲರ ಅಸ್ತಿತ್ವಕ್ಕೂ ಧಕ್ಕೆಯುಂಟಾಗುವುದು. ಇದಕ್ಕಾಗಿ ನಾವು ದೇಶದ ಭಾವೀ ಪ್ರಜೆಗಳು ಎಂಬ ಸಂಬಂಧದಿಂದ ಈ ವಿಷಯದ ಬಗ್ಗೆ ಗಂಭೀರವಾದ ವಿಚಾರ ಮಾಡಿ ಉಪಾಯವನ್ನು […]

ಉಲ್ಲಾಳ : ಕಾಣಿಕೆಯ ಹುಂಡಿಯಲ್ಲಿ ಶಿಲುಬೆ ಹಾರ ಮತ್ತು ಕಾಂಡೋಮ್ ಹಾಕಿ ಅಪವಿತ್ರ ಮಾಡಿದ ದುಷ್ಕರ್ಮಿಗಳ ಮೇಲೆ ಕ್ರಮ ಜರುಗಿಸಿ ! – ಹಿಂದೂ ಜನಜಾಗೃತಿ ಸಮಿತಿ

Friday, January 22nd, 2021
Koragajja Gudi

ಮಂಗಳೂರು  :  ಮಂಗಳೂರಿನ ಉಲ್ಲಾಳದ ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆಯ ಹುಂಡಿಯಲ್ಲಿ ದಿನಾಂಕ 20.1.2021 ರಂದು ಶಿಲುಬೆ ಹಾರ ಮತ್ತು ಕಾಂಡೋಮ್ ಹಾಕಿ ಅಪವಿತ್ರ ಮಾಡಿದ ಘಟನೆಯು ನಡೆದಿದೆ. ಇದರಲ್ಲಿ ಫ್ಲೆಕ್ಸ್ ಹಾಕಲಾಗಿದ್ದು, ಅದರಲ್ಲಿ ಭಾಜಪ ನಾಯಕರುಗಳ ಚಿತ್ರಗಳನ್ನು ಗೀಚಿ ವಿರೂಪಗೊಳಿಸಿ ಅವರನ್ನು ಕೊಲ್ಲಬೇಕು ಎಂಬ ಪ್ರಚೋದನಕಾರಿ ಬರಹ ಬರೆಯಲಾಗಿದೆ. ಹಿಂದೂ ದೇವತೆಗಳ ಅಪಮಾನ ಮಾಡುವ ಬರಹ ಬರೆಯಲಾಗಿತ್ತು. ಕಳೆದ ವಾರ ಜನವರಿ 2 ರಂದು ಬಬ್ಬು ಸ್ವಾಮಿ ದೇವಸ್ಥಾನದ ಕಾಣಿಕೆಯ ಡಬ್ಬಿಯಲ್ಲಿ ಸಹ ಏಸು […]

ಸರಕಾರಕ್ಕೆ ಹಿಂದೂ ದೇವಾಲಯಗಳ ಆದಾಯ ಬೇಕಿದ್ದರೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸಿ : ಎಂ. ನಾಗೇಶ್ವರ ರಾವ್

Sunday, January 10th, 2021
sanathana

ಮಂಗಳೂರು  : 2020 ರಲ್ಲಿ ಆಂಧ್ರಪ್ರದೇಶದಲ್ಲಿ 228 ದೇವಾಲಯಗಳಲ್ಲಿ ವಿಧ್ವಂಸದ ಘಟನೆಗಳು ನಡೆದಿವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ. ಈ ಹಿಂದೂವಿರೋಧಿ ಘಟನೆಗಳ ಹಿಂದೆ ಯೋಜಿತ ಪಿತೂರಿ ಇದೆ. ವಾಸ್ತವದಲ್ಲಿ ಸರಕಾರವು ಎಲ್ಲಾ ಧರ್ಮಗಳಿಗೆ ಭದ್ರತೆಯನ್ನು ಒದಗಿಸಬೇಕು; ಆದರೆ ಸರ್ಕಾರ ಒಂದು ನಿರ್ದಿಷ್ಟ ಧರ್ಮದತ್ತ ವಾಲುತ್ತಿದೆ. ಇದು ಜಾತ್ಯತೀತತೆಯ ಲಕ್ಷಣವಲ್ಲ. ಹಿಂದೂ ಸಮುದಾಯವು ಒಗ್ಗೂಡಿ ಆಂಧ್ರಪ್ರದೇಶ ಸರಕಾರವು ಆಕ್ರಮಿಸಿಕೊಂಡಿರುವ 24,632 ದೇವಾಲಯಗಳ ರಕ್ಷಣೆಗಾಗಿ ‘ಶ್ಯಾಡೋ ಕ್ಯಾಬಿನೆಟ್’ನಂತಹ ‘ಶ್ಯಾಡೋ’ ಟ್ರಸ್ಟ್‌ಗಳನ್ನು ಪ್ರತಿಯೊಂದು ದೇವಾಲಯಗಳಲ್ಲಿ ಸ್ಥಾಪಿಸುವ ಮೂಲಕ ಹೋರಾಡಬೇಕು. […]

‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ರೂಪಿಸಲು ಆಗ್ರಹ

Saturday, December 26th, 2020
HJJ

ಮಂಗಳೂರು  : ಪ್ರೇಮದ ಹೆಸರಿನಲ್ಲಿ ಮುಸ್ಲಿಂಮೇತರ ಮಹಿಳೆಯರನ್ನು ಮತಾಂತರಿಸಿ ಚಿತ್ರಹಿಂಸೆ ನೀಡುವ ‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ರೂಪಿಸ ಬೇಕೆಂದು ಬಂಟ್ವಾಳ ತಾಲೂಕಿನ ತಹಶೀಲ್ದಾರರಾದ ಕು.ಅನಿತಾ ಲಕ್ಷ್ಮೀ ಇವರಿಗೆ ಮನವಿಯನ್ನು ನೀಡಲಾಯಿತು. ಇತ್ತಿಚಿಗೆ ಮುಸ್ಲಿಂಮೇತರ ಮಹಿಳೆಯರೊಂದಿಗೆ ಪ್ರೀತಿಯ ನಾಟಕವಾಡಿ, ಅವರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡುವ, ಮೋಸದಿಂದ ಮದುವೆ ಮಾಡಿ, ತದನಂತರ ಅವರನ್ನು ಬೀದಿ ಪಾಲು ಮಾಡುವ ಅನೇಕ ಘಟನೆಗಳು ಅನೇಕ ರಾಜ್ಯಗಳು ಸೇರಿ, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಈಗಾಗಲೇ ಇಂತಹ ಲವ್ […]

ಹಿಂದೂಗಳನ್ನು ಅವಮಾನಿಸುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ

Friday, October 16th, 2020
laxmi bomb

ಮಂಗಳೂರು  : ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು ಇದರಿಂದ ಕೋಟಿಗಟ್ಟಲೆ ಹಿಂದೂಗಳ ದೇವರಾಗಿರುವ ಶ್ರೀಲಕ್ಷ್ಮೀದೇವಿಯ ವಿಡಂಬನೆ ಮಾಡಲಾಗಿದೆ. ಇನ್ನೊಂದೆಡೆ ಹಿಂದೂ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಪಟಾಕಿ’ ಬಂದ್ ಮಾಡಲು ನಾವು ಕಳೆದ ಅನೇಕ ವರ್ಷಗಳಿಂದ ಪ್ರಬೋಧನೆ ಮಾಡುತ್ತಿರುವಾಗ, ಈ […]

ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ ಕಾರ್ಯಕ್ರಮವನ್ನು ರದ್ದುಗೊಳಿಸಲು ಸಮಿತಿಯ ಮನವಿ

Friday, September 4th, 2020
hjjs

ಮಂಗಳೂರು :  ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಹೆಸರಿನಡಿಯಲ್ಲಿ ದಿನಾಂಕ 5 ಸೆಪ್ಟೆಂಬರ್ ನಂದು  ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಇಂತಹ ಕಾರ್ಯಕ್ರಮಗಳನ್ನು ನಡೆಸಲು ಬಿಡಬಾರದು ಎಂದು ಹಿಂದೂ ಜನಜಾಗೃತಿ ಸಮಿತಿ ಸರಕಾರವನ್ನು ಕೇಳಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ […]