ಧರ್ಮಸ್ಥಳದ ವತಿಯಿಂದ ಶಾಲೆಗಳಿಗೆ ಬೆಂಚು, ಡೆಸ್ಕ್ ವಿತರಣೆ

Tuesday, December 29th, 2020
Dharmasthala Bench

ಉಜಿರೆ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10,200 ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಒಂದು ಕೋಟಿ ಎಪ್ಪತ್ತೆಂಟು ಲಕ್ಷದ ಐವತ್ತು ಸಾವಿರ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಬೆಂಚು ಮತ್ತು ಡೆಸ್ಕ್ ಗಳನ್ನು ವಿತರಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ತಿಳಿಸಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ ಹೊಸಪೇಟೆ ಜಿಲ್ಲೆಗಳ 287 ಶಾಲೆಗಳಿಗೆ 255೦ ಬೆಂಚು ಮತ್ತು ಡೆಸ್ಕ್ ಗಳನ್ನು ಹಸ್ತಾಂತರಿಸಿ ಮಾತನಾಡಿದರು. ಕಳೆದ ಹತ್ತು ವರ್ಷಗಳಲ್ಲಿ 29 ಜಿಲ್ಲೆಗಳ 9213 ಶಾಲೆಗಳಿಗೆ […]

ಧರ್ಮಸ್ಥಳ: ಕಾನೂರಾಯಣ ಚಿತ್ರಕ್ಕೆ ಚಾಲನೆ, ಗ್ರಾಮಾಭಿವೃದ್ಧಿ ಯೋಜನೆಗೆ ಒತ್ತು

Saturday, October 21st, 2017
Kanurayana

ಮಂಗಳೂರು: ‘ಕಾನೂರಾಯಣ’ ಚಿತ್ರಕ್ಕೆ ಹೇಮಾವತಿ ಹೆಗ್ಗಡೆ ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರೇ ಸೇರಿಕೊಂಡು ನಿರ್ಮಾಣ ಮಾಡುತ್ತಿರುವ ಚಿತ್ರ ಕಾನೂರಾಯಣ. ಧರ್ಮಸ್ಥಳದಲ್ಲಿ  ನಡೆದ ಸಭಾ ಕಾರ್ಯಕ್ರಮವನ್ನು ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರಿತು ಈ ಸಿನಿಮಾ ನಿರ್ಮಾಣವಾಗಲಿದ್ದು ಗ್ರಾಮಾಭಿವೃದ್ಧಿ ಮೂಲಕ ಬದುಕು ಕಟ್ಟಿಕೊಂಡವರು ಈ ಸಿನಿಮಾ ಮಾಡುತ್ತಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸದಸ್ಯರು ತಲಾ 20 ರೂ. ಗಳನ್ನು ಈ ಸಿನಿಮಾಕ್ಕಾಗಿ ನೀಡಿದ್ದು ಬಹು ನಿರ್ಮಾಪಕರ ಸಿನಿಮಾ ಇದಾಗಲಿದೆ. 4 ಕೋಟಿ […]