ಬೆಂಗಳೂರಿನ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನಾಯಕರ ಹೈಡ್ರಾಮಾ : ದಿಗ್ವಿಜಯ್ ಸಿಂಗ್ ಪೊಲೀಸ್ ವಶಕ್ಕೆ

Wednesday, March 18th, 2020
congress

ಬೆಂಗಳೂರು : ಇಲ್ಲಿನ ರೆಸಾರ್ಟ್ ನಲ್ಲಿ ವಾಸ್ತವ್ಯವಿರುವ ಮಧ್ಯಪ್ರದೇಶ ಕೈ ನಾಯಕರ ಮನವೊಲಿಕೆಗೆ ಬಂದ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಹಲವು ಪ್ರಹಸನಗಳಿಗೆ ಬುಧವಾರ ಬೆಳಿಗ್ಗೆ ಬೆಂಗಳೂರು ಸಾಕ್ಷಿಯಾಯಿತು. ಇಲ್ಲಿನ ಯಲಹಂಕ ಬಳಿಯ ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಆಗಮಿಸಿದ್ದರು. ಆದರೆ ರೆಸಾರ್ಟ್ ಗೆ ಪೊಲೀಸ್ […]