ಬಹುನಿರೀಕ್ಷಿತ ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಕನ್ನಡ ಚಿತ್ರ ಮೇ 25 ರಂದು ರಾಜ್ಯಾದ್ಯಂತ ಬಿಡುಗಡೆ

Tuesday, May 22nd, 2018
ananth-nag-2

ಮಂಗಳೂರು: ಕಲರ್ಸ್‌ಆಫ್ ಆನೇಕಲ್‌ ಹೆಸರಿನಲ್ಲಿ ಸುದರ್ಶನ್‌, ರಾಮಮೂರ್ತಿ ಹಾಗೂ ದುಬೈಯ ಖ್ಯಾತ ಉದ್ಯಮಿ, ಹೆಸರಾಂತ ಗಾಯಕರು ಆಗಿರುವ ಹರೀಶ್ ಶೇರಿಗಾರ್ ಮತ್ತು ಅವರ ಧರ್ಮಪತ್ನಿ ಶರ್ಮಿಳಾ ಶೇರಿಗಾರ್ ಅವರ ಆಕ್ಮೇ ಮೂವೀಸ್ ಇಂಟರ್‌ನ್ಯಾಶನಲ್ ಬ್ಯಾನರ್‌ ಅಡಿಯಲ್ಲಿ ನಿರ್ಮಾಣಗೊಂಡಿರುವ ಖ್ಯಾತ ನಿರ್ದೇಶಕ ನರೇಂದ್ರಬಾಬು ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಬಹು ನಿರೀಕ್ಷಿತ ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಕನ್ನಡ ಚಲನ ಚಿತ್ರ ಮೇ 25 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಹರೀಶ್ ಶೇರಿಗಾರ್ ತಿಳಿಸಿದ್ದಾರೆ. ಮಂಗಳವಾರ ಮಂಗಳೂರಿನ […]