ಹತ್ತೂರಿನ ಪುತ್ತೂರಿನಲ್ಲಿ ಡಿವಿಎಸ್ ವಿರುದ್ಧ ಕರಂದ್ಲಾಜೆ

Monday, January 28th, 2013
Sadananda Gowda, Shobha Karandlaje

ಮಂಗಳೂರು : ಸದಾನಂದ ಗೌಡ ಮೇಲೆ ಶೋಭಾ ಕರಂದ್ಲಾಜೆ ಆಕ್ರೋಶಿತರಾಗಿಯೇ ಇದ್ದಾರೆ. ಯಡಿಯೂರಪ್ಪರೊಂದಿಗೆ ಗುರುತಿಸಿಕೊಂಡ ನೆಪದಲ್ಲಿ ಶೋಭಾ ಕರಂದ್ಲಾಜೆಯ ಮಂತ್ರಿ ಸ್ಥಾನ ಕಿತ್ತುಕೊಳ್ಳಲು ಸದಾನಂದ ಗೌಡರು ಪಿತೂರಿ ನಡೆಸಿದ್ದರು ಎಂದು ಶೋಭಾರ ಹಿಂಬಾಲಕರು ನಂಬಿದ್ದಾರೆ. ಇದೇ ಕೋಪದಲ್ಲಿ ಡಿ.ವಿ. ವಿರುದ್ಧ ಪುತ್ತೂರಿನಲ್ಲಿ ಸ್ಪರ್ಧಿಸುತ್ತೇನೆ ಎಂದು ಶೋಭಾ ಎಚ್ಚರಿಕೆ ಸಂದೇಶವನ್ನೂ ನೀಡಿದ್ದರು. ಡಿ.ವಿ.ವಿರುದ್ಧ ಶೋಭಾ ಸ್ಪರ್ಧಿಸದೇ ಇದ್ದರೂ ಕೂಡ ಡಿ.ವಿ. ಗೆಲವು ತಡೆಯಲು ಹೋರಾಡದೆ ಇರಲಾರರು. ಶೋಭಾ ಪುತ್ತೂರಿನಲ್ಲಿ ಓಡಾಡಿದ್ದೇ ಆದರೆ ಒಕ್ಕಲಿಗ ಮತಗಳು ಒಡೆಯದಿರಲಾರವು ಎಂದು ಸದಾನಂದ […]