ಧರ್ಮಸ್ಥಳಕ್ಕೆ ರಾಘವೇಶ್ವರ ಭಾರತೀ ಸ್ವಾಮೀಜಿ ಭೇಟಿ
Friday, November 10th, 2017ಉಜಿರೆ: ಹೊಸನಗರ ಶ್ರೀ ರಾಮಚಂದ್ರ್ರಾಪುರ ಮಠದ ಸಮಸ್ಯೆಒಂದರ ಪರಿಹಾರದ ಬಗ್ಗೆ ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿಕೊಂಡಾಗ ದೇವರ ಅಭಯ ಮತ್ತುರಕ್ಷೆ ಮಠಕ್ಕೆದೊರಕಿ ಸಮಸ್ಯೆ ಸುಲಲಿತವಾಗಿ ಪರಿಹಾರಗೊಂಡಿದೆ. ಶುಕ್ರವಾರ ಶ್ರೀ ಸ್ವಾಮಿಯದರ್ಶನ ಹಾಗೂ ಸೇವೆಯಿಂದಧನ್ಯತೆ, ಶಾಂತಿ ಹಾಗೂ ತೃಪ್ತಿ ದೊರಕಿದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಸ್ವಾಮೀಜಿಯವರು ದೇವರದರ್ಶನ ಮಾಡಿ ಶತರುದ್ರಾಭಿಷೇಕ ಸೇವೆ ಸಲ್ಲಿಸಿದರು.ಅವರ 286 ಮಂದಿ ಭಕ್ತರು ೫ ಆವರ್ತಗಳಲ್ಲಿ 1430 ರುದ್ರ ಪಠಣ ಮಾಡಿದರು.ಮಠ ಹಾಗೂ ತಮ್ಮ ಗುರುಗಳಿಗಾಗಿ ರುದ್ರಪಠಣ ಮಾಡಿದ ಭಕ್ತರ ಸೇವೆಯನ್ನುಅವರು […]