ದೆಹಲಿಯಲ್ಲಿ ಬಿಸು ಪರ್ಬ, ತುಳುವಿಗೆ ಸಂವಿಧಾನದ ಮಾನ್ಯತೆಗಾಗಿ ಹೋರಾಟ

Thursday, May 1st, 2014
Delhi Tulu Siri

ನವದೆಹಲಿ: ದೆಹಲಿ ಸುತ್ತಲಿನ ಪ್ರದೇಶಗಳಲ್ಲಿ ನೆಲೆಸಿರುವ ತುಳುವರು ಭಾನುವಾರ ದೆಹಲಿಯ ನೆಹರು ಪಾಕರ್್ನಲ್ಲಿ ಸೇರಿ ತುಳು ಭಾಷೆಯನ್ನು ಸಂವಿಧಾನದ ಎಂಟನೆ ಪರಿಚ್ಚೇದಕ್ಕೆ ಸೇರಿಸುವ ತಮ್ಮ ಹೋರಾಟಕ್ಕೆ ಮರುಜೀವ ನೀಡುವ ಬಗ್ಗೆತೀರ್ಮಾನಿಸಿದ್ದಾರೆ. ದೆಹಲಿ ತುಳು ಸಿರಿ ಆಯೋಜಿಸಿದ್ದ ‘ಬಿಸು ಪರ್ಬ’ ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಮಿಕ್ಕ ತುಳುವರು ಭಾಗವಹಿಸಿದ್ದರು. ದೆಹಲಿಯಲ್ಲಿ ವಿವಿಧ ವೃತ್ತಿಯಲ್ಲಿರುವ ರಾಜ್ಯದ ಕರಾವಳಿ ಭಾಗಕ್ಕೆ ಸೇರಿದ ಉತ್ಸಾಹಿಗಳು ದೆಹಲಿಯ ಬಿಸಿಲ ಧಗೆಗೆ ಸಡ್ಡು ಹೊಡೆದು `ಪರ್ಬ’ದ ಸಡಗರವನ್ನು ಅನುಭವಿಸಿದರು. ದಿನವಿಡೀ ನಡೆದ ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರು […]

ಫೆಬ್ರವರಿ 24 ರಂದು ದೆಹಲಿಯಲ್ಲಿ ನಡೆಯಲಿರುವ ತುಳುವರ ಜಾಗತಿಕ ಸಮ್ಮೇಳನ ‘ದೆಹಲಿ ತುಳು ಸಿರಿ’

Tuesday, February 19th, 2013
Delhi Tulu Siri

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಫೆಬ್ರವರಿ 24 ರಂದು ಬಾನುವಾರ ದೆಹಲಿಯಲ್ಲಿ ಬೃಹತ್ ‘ದೆಹಲಿ ತುಳು ಸಿರಿ’ ತುಳುವರ ಸಮ್ಮೇಳನವನ್ನು ಅಯೋಜಿಸಲಾಗಿದ್ದು. ಈ ಸಮ್ಮೆಳನದಲ್ಲಿ  ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಸಲುವಾಗಿ ಕೇಂದ್ರ ಸರಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಶ್ರೀ ಉಮಾನಾಥ ಎ.ಕೋಟ್ಯಾನ್ ಅವರು ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹಾಗೂ ಮಾನ್ಯತೆಗಾಗಿ ಕರ್ನಾಟಕ ತುಳು […]