“ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಮಾದರಿಯಾಗಲಿ’’

Friday, March 17th, 2017
Govinda Das college

ಮಂಗಳೂರು :- ಅತ್ಯಂತ ಕಷ್ಟ ಹಾಗೂ ಸಾಮಾಜಿಕವಾಗಿ ತಳಸ್ತರದಿಂದ ಮೇಲೆದ್ದು ಬಂದು ಉನ್ನತ ಶಿಕ್ಷಣ ಪಡೆದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಇಂದಿನ ವಿದ್ಯಾರ್ಥಿಗಳಿಗೆ ಅನುಕರಣೀಯ ವ್ಯಕ್ತಿಯಾಗಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ ಕರೆ ನೀಡಿದ್ದಾರೆ. ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗೋವಿಂದದಾಸ ಕಾಲೇಜು ಸುರತ್ಕಲ್ ರಾಜ್ಯಶಾಸ್ತ್ರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ಕಾಲೇಜಿನ […]