ಮಕ್ಕಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅರಿವು ಮೂಡಿಸಬೇಕು :ಶಾಸಕ ಜೆ.ಆರ್.ಲೋಬೋ

Tuesday, November 7th, 2017
makkala samsattu

ಮಂಗಳೂರು: ಸರಕಾರದ ಯೋಜನೆ ನೀತಿ ನಿಯಾಮವಳಿಗಳ ನಿರೂಪಣೆಯಲ್ಲಿ ಮಕ್ಕಳ ಸಂಬಂಂಧಿಸಿದ ಸಮಸ್ಯೆಗಳನ್ನು ಪ್ರತಿಬಿಂಬಿಸಲು ಜನಪ್ರತಿನಿಧಿಗಳು ಸದನದಲ್ಲಿ ಧ್ವನಿ ಎತ್ತಲು ಮಕ್ಕಳು ಶಾಸಕರೊಂದಿಗೆ ನೇರ ಸಂವಾದ ನಡೆಸಿ ಚರ್ಚಿಸಲು ’ಮಕ್ಕಳ ಸಂಸತ್ತು-2017’ ಎಂಬ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಬೆಂಗಳೂರು, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಸೆಂಟ್ರಲ್, ಪಡಿ ಸಂಸ್ಥೆ, ಚೈಲ್ಡ್‌ಲೈನ್-1098 ಸಹಯೋಗದಲ್ಲಿ ರೋಶನಿ ನಿಲಯ ಕಾಲೇಜು ಸಭಾಂಗಣದಲ್ಲಿ ಇಂದು ನಡೆಯಿತು. ಈ ಕಾರ್ಯಕ್ರಮದಲ್ಲಿ, ಭವಿಷ್ಯಕ್ಕೆ ಸುಶಿಕ್ಷಿತ ಸಮಾಜದ […]

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಲಕ್ಷ ದ್ವೀಪಕ್ಕೆ ನಿಯೋಗ

Monday, October 30th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗ ಲಕ್ಷದ್ವೀಪಕ್ಕೆ ತೆರಳುತ್ತಿದ್ದು ಈ ನಿಯೋಗ ಲಕ್ಷ ದ್ವೀಪ ಸರ್ಕಾರದೊಂಡಿಗೆ ಮಂಗಳೂರಲ್ಲಿ ವ್ಯಾಪಾರ ವಹಿವಾಟು ಪುನರಾರಂಭಿಸುವ ನಿರೀಕ್ಷೆ ಇದೆ. ಈಗ ಲಕ್ಷ ದ್ವೀಪ ಮಂಗಳೂರಿನ ಬದಲು ಕೇರಳವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಮಂಗಳೂರಲ್ಲಿ ಜೆಟ್ಟಿಯ ಸಮಸ್ಯೆ ಇದ್ದು ಅದಕ್ಕಾಗಿ ಪರ್ಯಾಯ ಕ್ರಮ ಅನುಸರಿಸುತ್ತಿದೆ. ಆದರೆ ಶಾಸಕ ಜೆ.ಆರ್.ಲೋಬೊ ನೇತೃತ್ವದ ನಿಯೋಗ ಲಕ್ಷ ದ್ವೀಪ ಮಂಗಳೂರಿಗೇ ಬರುವಂತೆ ಮಾತುಕತೆ ನಡೆಸಲಿದೆ. ಲಕ್ಷ ದ್ವೀಪವನ್ನು ವ್ಯಾಪಾರ ಪುನರಾರಂಭ ಮಾಡುವಂತೆ ಮನವೊಲಿಸಲಾಗುವುದು ಮತ್ತು […]

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Monday, October 30th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಜಪ್ಪಿನಮೊಗರು ವಾರ್ಡ್ ನಲ್ಲಿ ನಡೆದ ಮನೆ ಮನಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶಾಸಕರ ಅಭಿವೃದ್ಧಿ ಕಾಯಕ್ರಮಗಳ ಬಗ್ಗೆ ಯುವಕರು ಮೆಚ್ಚಿ ಸ್ಥಳೀಯ ಜನರ ಮತ್ತು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರು ಅವರು ಮನೆ ಮನೆಗೆ ಕಾಂಗ್ರೆಸ್ ಪಕ್ಷ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂ ಗೆ ಮನವಿ

Saturday, October 28th, 2017
JR lobo

ಮಂಗಳೂರು: ಬೆಂಗಳೂರಲ್ಲಿ ಮೀನುಗಾರ ಮುಖಂಡರು ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂಗಳೂರು 3 ನೇ ಜೆಟ್ಟಿ ನಿರ್ಮಾಣಕ್ಕೆ ಅನುದಾನ ಒದಗಿಸಿ ಕಾಮಗಾರಿಯನ್ನು ಅತ್ಯಂತ ಬೇಗ ಕೈಗೊಳ್ಳುವಂತೆ ಒತ್ತಾಯಿಸಿದರು. ಮುಖ್ಯಮಂತ್ರಿಯವರು ಮೀನುಗಾರ ಅಹವಾಲು ಸ್ವೀಕರಿಸಿ ಶೀಘ್ರ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಶಕ್ತಿನಗರದ ರಾಜೀವನಗರ ವಾಸಿಗಳಿಗೆ ಹಕ್ಕುಪತ್ರ: ಶಾಸಕ ಜೆ.ಆರ್.ಲೋಬೊ ಭರವಸೆ

Wednesday, October 25th, 2017
JR lobo

ಮಂಗಳೂರು: ರಾಜೀವನಗರದ ನಿವಾಸಿಗಳಿಗೆ ಹಕ್ಕುಪತ್ರ ಕೊಡಲು ಇಲಾಖೆ ಅಧಿಕಾರಿಗಳು ಸ್ಥಳ ತನಿಖೆ ಮಾಡಲಿದ್ದಾರೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಶಕ್ತಿನಗರ ರಾಜೀವ ನಗರ ನಿವಾಸಿಗಳ ಸಭೆ ನಡೆಸಿ ಅಹವಾಲು ಸ್ವೀಕರಿಸಿ ಮಾತನಾಡುತ್ತಿದ್ದರು. ರಾಜೀವ ನಗರದ ನಿವಾಸಿಗಳು 25 ವರ್ಷಗಳಿಂದ ವಾಸಿಸುತ್ತಿದ್ದು ಹಕ್ಕುಪತ್ರ ನೀಡಿಲ್ಲ. ಕೆಲವರು ಮಾರಿಕೊಂಡಿದ್ದಾರೆ. ಇನ್ನೂ ಕೆಲವರು ಖಾಲಿ ಸ್ಥಳದಲ್ಲಿ ವಾಸವಾಗಿದ್ದಾರೆ ಎಂದು ಸ್ಥಳೀಯ ಸಮಸ್ಯೆಗಳನ್ನು ಮಾಜಿ ಮೇಯರ್ ಅಬ್ದುಲ್ ಅಜೀಜ್ ಹೇಳಿದಾಗ ಶಾಸಕರಾದ ಜೆ.ಆರ್.ಲೋಬೊ ಅವರು ಯಾರು ವಾಸವಾಗಿದ್ದಾರೆ ಎಂಬುದನ್ನು […]

ಕದ್ರಿ ಸ್ಮಶಾನದ ಕಾಮಗಾರಿಯನ್ನು ಮೂರು ತಿಂಗಳ ಒಳಗೆ ಮುಗಿಸಬೇಕು: ಶಾಸಕ ಜೆ.ಆರ್.ಲೋಬೊ

Tuesday, October 24th, 2017
JR lobo

ಮಂಗಳೂರು: ಕದ್ರಿ ಸ್ಮಶಾನವನ್ನು ಮುಂದಿನ ಮೂರು ತಿಂಗಳ ತನಕ ಜೋಗಿ ಸಮಾಜದವರನ್ನು ಹೊರತು ಪಡಿಸಿ ಬೇರೆಯವರು ಬಳಸ ಬಾರದು ಎಂದು ನೋಟಿಫಿಕೇಷನ್ ಹೊರಡಿಸಬೇಕೆಂದು ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕದ್ರಿ ಸ್ಮಶಾನ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮಾಡಿ ಮಾತನಾಡುತ್ತಿದ್ದರು. ಜೋಗಿ ಸಮಾಜದವರೂ ದಫನ್ ಮಾಡಲು ಅವಕಾಶ ಎಂದು ನುಡಿದ ಅವರು ಮೂರು ತಿಂಗಳ ಒಳಗೆ ಕಾಮಗಾರಿ ಪೂರ್ಣವಾಗಬೇಕು ಎಂದರು. ಈಗ ಕಾಮಗಾರಿ ವಿಳಂಭವಾಗುತ್ತಿದೆ. ಆದಷ್ಟು ಬೇಗನೆ ಮುಗಿಸಬೇಕು. ಡಿಸೆಂಬರ್ ತಿಂಗಳ ಒಳಗೆ ಕಾಮಗಾರಿ ಮುಗಿಯಬೇಕು. […]

ಬಜಾಲ್-ಕಲ್ಲಗುಡ್ಡೆ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ

Saturday, October 21st, 2017
JR lobo

ಮಂಗಳೂರು: ಬಜಾಲ್- ಕಲ್ಲಗುಡ್ಡೆ ರಸ್ತೆಯನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 30  ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಬಜಾಲ್-ಕಲ್ಲಗುಡ್ಡೆಯಲ್ಲಿ 30  ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಮುಖ್ಯಮಂತ್ರಿಗಳು ಈ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಅನುದಾನ ನೀಡಿದ್ದಾರೆ. ಈ ರಸ್ತೆಯನ್ನು ಮಾದರಿ ರಸ್ತೆಯನ್ನಾಗಿ ಮಾಡಬೇಕು ಎಂದು ಶಾಸಕರು ನುಡಿದರು. ಮಂಗಳೂರನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳು ಆಸಕ್ತರಾಗಿದ್ದಾರೆ. ಅವರ ಇಚ್ಚೆಯಂತೆ ನಾವು ಜನಪ್ರತಿನಿಧಿಗಳು ಕೆಲಸ ಮಾಡಿ ಮಂಗಳೂರು ನಗರವನ್ನು ಮಾದರಿ […]

ಮನೆ ಮನೆಗೆ ಭೇಟಿ ಕಾರ್ಯಕ್ರಮ ಚೈತನ್ಯ ನೀಡುತ್ತಿದೆ: ಶಾಸಕ ಜೆ.ಆರ್.ಲೋಬೊ

Thursday, October 19th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಕೋರ್ಟ್ ವಾರ್ಡ್ ನ ಸನ್ಯಾಸಿಗುಡ್ಡೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಹುತೇಕ ಬೂತ್ ನಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು ಕಾಂಗ್ರೆಸ್ ಕಾರ್ಯಕ್ರಮದ ಮೂಲಕ ಹಲವಾರು ಮನೆಗಳಿಗೆ ಭೇಟಿ ನೀಡಿದ್ದೇನೆ ಎಂದರು. ಈ ಸಂದರ್ಭದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಸನ್ಮಾನ್ಯ ಮುಖ್ಯ ಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಾಧನೆಯ ಬಗ್ಗೆ ಜನರು ಒಲವು ತೋರುತ್ತಿದ್ದಾರೆ ಎಂದರು. ಜನರಿಗೆ […]

ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರು ಸಹಕರಿಸಬೇಕು: ಶಾಸಕ ಜೆ.ಆರ್.ಲೋಬೊ

Tuesday, October 17th, 2017
JR Lobo

ಮಂಗಳೂರು: ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಕುಡುಪಾಡಿ ಮಸೀದಿ ಬಳಿ ರಸ್ತೆ ವಿಸ್ತರಣೆ ಬಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡುತ್ತಿದ್ದರು. ಸಾರ್ವಜನಿಕರ ಕೋರಿಕೆಯ ಮೇರೆಗೆ ಈ ರಸ್ತೆಯನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಅಗಲೀಕರಣ 20 ಫೀಟ್ ಗೆ ಇಳಿಸುವಂತೆ ಸಾರ್ವಜನಿಕರು ಮನವಿ ಮಾಡಿದಾಗ ಶಾಸಕರು ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು. ಅಧಿಕಾರಿಗಳೊಂದಿಗೆ ಸ್ಥಳೀಯರು ಸಹಕರಿಸುವಂತೆ ಮನವಿ ಮಾಡಿದ ಶಾಸಕ ಜೆ.ಆರ್.ಲೋಬೊ […]

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ : ಶಾಸಕ ಜೆ.ಆರ್.ಲೋಬೊ

Tuesday, October 17th, 2017
lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು 37 ನೇ ಮರೋಳಿ ವಾರ್ಡ್ ನ 47 ನೇ ಬೂತ್ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷದ ಸಾಧನೆಯ ಬಗ್ಗೆ ಕಾರ್ಯಕರ್ತರು ಶ್ರದ್ಧಯಿಂದ ಕೆಲಸ ಮಾಡುವಂತೆ ಕರೆ ನೀಡಿದರು. ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯತೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವಂತೆ ತಿಳಿಸಿದರಲ್ಲದೇ ಮನೆ ಮನೆ ಭೇಟಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಕರೆ ನೀಡಿದರು