ರಾಘವೇಶ್ವರ ಶ್ರೀಗಳಿಗೆ ನಿರೀಕ್ಷಣಾ ಜಾಮೀನು

Thursday, October 9th, 2014
Raghaweshwara Swami

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ಮಠಾಧೀಶ ರಾಘವೇಶ್ವರ ಶ್ರೀಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಮಠದ ಕಲಾವಿದರು ನೀಡಿದ್ದ ಅತ್ಯಾಚಾರ ದೂರಿನಿಂದಾಗಿ ಬಂಧನ ಭೀತಿ ಎದುರಿಸುತ್ತಿದ್ದ ರಾಮಚಂದ್ರಾಪುರ ಮಠದ ಮಠಾಧೀಶ ರಾಘವೇಶ್ವರ ಶ್ರೀಗಳಿಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯದ ತೀರ್ಪು ತಾತ್ಕಾಲಿಕ ನೆಮ್ಮದಿ ನೀಡಿದ್ದು, 30 ದಿನಗಳ ಅವಧಿಗಾಗಿ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ, 2 ಲಕ್ಷ ರು. […]