ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

Thursday, June 22nd, 2017
sp

ಮಂಗಳೂರು :  ರಾಜ್ಯ ಸರಕಾರದ ಆದೇಶದಂತೆ ದ.ಕ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೂತನವಾಗಿ ನೇಮಕಗೊಂಡಿರುವ ಸುಧೀರ್ ಕುಮಾರ್ ರೆಡ್ಡಿ ಇಂದು ಅಧಿಕಾರ ಸ್ವೀಕರಿಸಿದರು. ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ, ಪ್ರಸ್ತುತ ಬೆಂಗಳೂರಿನ ನಗರ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಭೂಷಣ್ ಗುಲಾಬ್ ರಾವ್ ಬೊರಸೆ ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು. ಸುಧೀರ್ ಕುಮಾರ್ ರೆಡ್ಡಿ 2010ನೆ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದು, ಮಂಡ್ಯದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂಲತ: ಆಂಧ್ರ ಪ್ರದೇಶದ ಗುಂಟೂರಿನವರು.  ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, […]