ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ಸುಷ್ಮಾ ನಕಾರ

Thursday, March 6th, 2014
Sushma-Swaraj

ನವದೆಹಲಿ: ನಾನು ಬಿಜೆಪಿ ಸೇರುವುದಕ್ಕೆ ಸುಷ್ಮಾ ಸ್ವರಾಜ್ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ನಿನ್ನೆ ಬಿಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಹೇಳಿದ ಮಾತು ಎಷ್ಟರ ಮಟ್ಟಿಗೆ ನಿಜ ಎಂಬ ಗೊಂದಲ ಮೂಡಿದೆ. ಬಿ.ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದಿರುವ ಬೆನ್ನಲ್ಲೇ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಬಿಎಸ್‌ಆರ್ ಪಕ್ಷ ಮತ್ತು ಬಿಜೆಪಿ ವಿಲೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿ.ಶ್ರೀರಾಮುಲು ನೇತೃತ್ವದ ಬಿಎಸ್‌ಆರ್ ಕಾಂಗ್ರೆಸ್ ಮತ್ತು ಬಿಜೆಪಿ ವಿಲೀನಕ್ಕೆ ನನ್ನ ವಿರೋಧವಿದೆ ಎಂದು […]

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಜಗದೀಶ್ ಶೆಟ್ಟರ್ ಮುಂದುವರಿಯಲಿದ್ದಾರೆ : ಸುಷ್ಮಾ ಸ್ವರಾಜ್

Friday, April 26th, 2013
Sushma Swaraj

ಮಂಗಳೂರು : ಕಾಂಗ್ರೆಸ್ ಪಕ್ಷ ಒಳಜಗಳದಿಂದಾಗಿ ಒಡೆದು ಚೂರು ಚೂರಾಗಿದೆ. ಆದರೆ ರಾಜ್ಯ ಬಿಜೆಪಿಯಲ್ಲಿ ಇದೀಗ ಬಿನ್ನಾಭಿಪ್ರಾಯಗಳು ಶಮನಗೊಂಡಿದೆ, ರಾಜ್ಯದಲ್ಲಿ ಕೆಜೆಪಿ, ಜೆಡಿಎಸ್ ಪಕ್ಷಗಳು ಬೆರಳೆಣಿಕೆಯಷ್ಟು ಸ್ಥಾನಗಳಿವೆಯೇ ಹೊರತು ಅವು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹೇಳಿದರು. ಚುನಾವಣಾ ಕಾರ್ಯದ ನಿಮಿತ್ತ ಶುಕ್ರವಾರ ನಗರಕ್ಕಾಗಮಿಸಿದ ಅವರು, ಇಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಪ್ರಾರಂಭದಲ್ಲಿ ರಾಜ್ಯ ಬಿಜೆಪಿ ಯಲ್ಲಿ ಅನೇಕ ಗೊಂದಲಗಳಿದ್ದು ಇಂದು ಅವೆಲ್ಲವೂ ಶಮನಗೊಂಡಿದ್ದು. ಮುಖ್ಯಮಂತ್ರಿ ಜಗದೀಶ್ […]