ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ ಆಯ್ಕೆ

Saturday, July 20th, 2013
Vasantha shetty

ನವ ದೆಹಲಿ: ಪ್ರತಿಷ್ಠಿತ ದೆಹಲಿ ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ ಆಯ್ಕೆಯಾಗಿದ್ದಾರೆ. ಮೂಲತಃ ಸುಳ್ಯದ ಕಳಂಜದವರಾದ ವಸಂತ ಶೆಟ್ಟಿ ರಿಯಾಣದಲ್ಲಿ ಉದ್ಯೋಗದಲ್ಲಿದ್ದಾರೆ. ಇವರು ದೆಹಲಿ ಕರ್ನಾಟಕ  ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿರುವ ಸುಳ್ಯ ತಾಲೂಕಿನ ಎರಡನೆಯವರಾಗಿದ್ದಾರೆ. ಈ ಮೊದಲು ಡಾ.ಪುರುಷೋತ್ತಮ ಬಿಳಿಮಲೆ ಕೂಡಾ  ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾಗಿದ್ದರು. ಈ ಬಾರಿಯದದೆಹಲಿ ಕರ್ನಾಟಕ ಸಂಘದ ಚುನಾವಣೆಯಲ್ಲಿ ಒಟ್ಟಾರೆ 15 ಜನರುಗಳ ಎರಡು ತಂಡಗಳು ಹಾಗೂ ಓರ್ವರು ಸ್ವತಂತ್ರ ಅಭ್ಯರ್ಥಿಯಾಗಿ ಒಟ್ಟು 31 ಜನ ಸ್ಪರ್ಧಿಸಿದ್ದರು. […]