ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಪೊಲೀಸರ ನಡೆ ಖಂಡನೀಯ- ವೇದವ್ಯಾಸ್ ಕಾಮತ್
Friday, September 8th, 2017ಮಂಗಳೂರು : ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ಕೂಡ ನಡೆದಿದೆ. ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ್ಯಕರ್ತರನ್ನು ಭೇಟಿಯಾಗಿ ವೇದವ್ಯಾಸ ಕಾಮತ್ ಆರೋಗ್ಯ ವಿಚಾರಿಸಿದರು. ವೆನ್ ಲಾಕ್ ನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಡನೆ ಮಾತನಾಡಿದ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ್ ಕಾಮತ್, ಪೊಲೀಸರು ಲಾಠಿ ಜಾರ್ಜ್ ಮಾಡುವ ಅಗತ್ಯವೇ ಇರಲಿಲ್ಲ. ಪೊಲೀಸರ ಈ ಕೃತ್ಯದಿಂದ ಐದು ಜನ ಕಾರ್ಯಕರ್ತರು […]