ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಪೊಲೀಸರ ನಡೆ ಖಂಡನೀಯ- ವೇದವ್ಯಾಸ್ ಕಾಮತ್

Friday, September 8th, 2017
vedavyas kamath

ಮಂಗಳೂರು : ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ ಭಾರತೀಯ ಜನತಾ ಪಾರ‍್ಟಿಯ ಕಾರ‍್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ಕೂಡ ನಡೆದಿದೆ. ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ‍್ಯಕರ್ತರನ್ನು ಭೇಟಿಯಾಗಿ ವೇದವ್ಯಾಸ ಕಾಮತ್ ಆರೋಗ್ಯ ವಿಚಾರಿಸಿದರು. ವೆನ್ ಲಾಕ್ ನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಡನೆ ಮಾತನಾಡಿದ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ್ ಕಾಮತ್, ಪೊಲೀಸರು ಲಾಠಿ ಜಾರ್ಜ್ ಮಾಡುವ ಅಗತ್ಯವೇ ಇರಲಿಲ್ಲ. ಪೊಲೀಸರ ಈ ಕೃತ್ಯದಿಂದ ಐದು ಜನ ಕಾರ‍್ಯಕರ್ತರು […]

ಮೇಯರ್ ಅವೈಜ್ಞಾನಿಕ ಯೋಜನೆಯಿಂದ ಜನರು ಸಂಕಟ ಅನುಭವಿಸುವಂತಾಗಿತ್ತು- ವೇದವ್ಯಾಸ ಕಾಮತ್

Friday, May 19th, 2017
Vedavyasa

ಮಂಗಳೂರು : ಜನರಿಗೆ ನೀರು ಕೊಡದೆ ಸತಾಯಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಈಗ ನೀರನ್ನು ಸಮುದ್ರಕ್ಕೆ ಬಿಡುವ ಮೂಲಕ ಜನರ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಎಪ್ರಿಲ್ ತಿಂಗಳಲ್ಲಿ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದ್ದಿರುವಾಗ ನೀರು ಮೂರು ದಿನಕ್ಕೊಮ್ಮೆ ಬಿಡುತ್ತೇವೆ ಎಂದು ಮೇಯರ್ ಕವಿತಾ ಸನಿಲ್ ಅವರು ನೀರಿಗೆ ರೇಶನಿಂಗ್ ವ್ಯವಸ್ಥೆ ಮಾಡಿದ್ದರು. ಆಗ ಬಿಜೆಪಿಯ ನಿಯೋಗ ಸ್ವತ: ತುಂಬೆ ವೆಂಟೆಂಡ್ […]