ಮಂಗಳೂರಲ್ಲಿ ಗಾಂಜಾ ಮಾರಾಟಗಾರನ ಬಂಧನ

ಮಂಗಳೂರು: ಗಾಂಜಾ ಮಾರಾಟದ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ಮಾಡಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ಸರಹದ್ದಿನ ತೌಡುಗೋಳಿ ಕ್ರಾಸ್ ಬಳಿ ಯುವಕನೋರ್ವ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹ ದಳ ಸಿಬ್ಬಂದಿ ಮತ್ತು ಕೊಣಾಜೆ ಪೊಲೀಸರು ಓರ್ವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಟ್ವಾಳ ತೌಡುಗೋಳಿಯ ಹಫೀಜ್ ಯಾನೆ‌ ಅಭಿ ಯಾನೆ ಮೊಯ್ದಿನಬ್ಬ (32) ವಶಕ್ಕೆ ಪಡೆದುಕೊಂಡ ಆರೋಪಿ. ಆತನಿಂದ … Continue reading ಮಂಗಳೂರಲ್ಲಿ ಗಾಂಜಾ ಮಾರಾಟಗಾರನ ಬಂಧನ