ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Saturday, August 29th, 2020
hanuman

ಶ್ರೀ ಮಹಾ ಮುಖ್ಯಪ್ರಾಣ ದೇವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಒತ್ತಡ ಜೀವನ ಶೈಲಿಯಿಂದ ತುಸು ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಗಳು ಕಾಣಬಹುದು. ಉದ್ಯೋಗದಲ್ಲಿ ಉತ್ತಮ ಮಾರ್ಪಾಡುಗಳನ್ನು ಮಾಡಿಕೊಂಡು ಬೆಳವಣಿಗೆಗೆ ಪೂರಕ ವ್ಯವಸ್ಥೆಯನ್ನು ಕಂಡುಕೊಳ್ಳುವ ಸಾಧ್ಯತೆ ಕಾಣಬಹುದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ […]

ಸಂಗೊಳ್ಳಿರಾಯಣ್ಣ ಪ್ರತಿಮೆ ಆಗಲೇಬೇಕು : ಶಾಸಕ ಸಿ. ಟಿ. ರವಿ

Friday, August 28th, 2020
ct Ravi

ಚಿಕ್ಕಮಗಳೂರು :  ಸಂಗೊಳ್ಳಿರಾಯಣ್ಣ ಪ್ರತಿಮೆ ಆಗಲೇಬೇಕು, ಸಂಗೊಳ್ಳಿರಾಯಣ್ಣ ಹೆಸರು ಇಡೋದು ಹೆಮ್ಮೆಯ ವಿಷಯ ಏನೇ ಅಡೆತಡೆ ಇದ್ರು ಬಗೆಹರಿಸೋದಾಗಿ ಮುಖ್ಯಮತ್ರಿಗಳು ಹೇಳಿದ್ದಾರೆ ಎಂದು ಚಿಕ್ಕಮಗಳೂರು ಶಾಸಕ ಸಿ. ಟಿ. ರವಿ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಪೀರನವಾಡಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಈಗ ಸಂಘರ್ಷದ ರೂಪ ಪಡೆದಿರುವುದು ದುರಾದೃಷ್ಟಕರ ಇಂತಹ ಸಂಘರ್ಷದ ಹಿಂದೆ ರಾಜಕೀಯ ದುರುದ್ದೇಶ ಇರಬಹುದು ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣದ ಹಿಂದೆ ರಾಜಕೀಯ ದುರ್ಬಳಕೆ ನಡೆದಿದೆ ಅದೇ ಜನರು ಈ ರೀತಿ ದುರ್ಬಳಕೆ ಮಾಡಿಕೊಳ್ಳುವ ಸಂಚಿನ ಸಾಧ್ಯತೆ […]

ತಾಯತವನ್ನು ಕಪ್ಪು ದಾರದಲ್ಲಿ ಕುತ್ತಿಗೆಗೆ ಕಟ್ಟುವುದರಿಂದ ಆಗುವ ಲಾಭ !

Friday, August 28th, 2020
Tayata

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಸದಾಕಾಲ ನಿಮ್ಮಲ್ಲಿ ಶತ್ರುಭಯ, ಶತ್ರುಗಳ ಕಾಟ ಹಾಗೂ ಅವರ ಉಪಟಳಗಳಿಂದ ನೀವು ಜರ್ಜರಿತರಾಗಿರುತ್ತೀರಿ ಇವರಿಂದ ನಿಮ್ಮ ಅಪೇಕ್ಷಿತ ಕಾರ್ಯಗಳು ಸಕಾರಾತ್ಮಕವಾಗಿ ನಡೆಯದೆ ತೊಂದರೆಯಲ್ಲಿ ಸಿಲುಕಬಹುದು. ಆರ್ಥಿಕವಾಗಿ ಅಡೆತಡೆ ಉಂಟಾಗುವ ಸಾಧ್ಯತೆ ಇರುತ್ತದೆ. ನಿಮ್ಮ ಬಗ್ಗೆ ಇಲ್ಲಸಲ್ಲದ ಆರೋಪ, ಅಪಪ್ರಚಾರ, ಕೀಳಾಗಿ ಮಾತಾಡಿ ನಿಮ್ಮ ವ್ಯವಸ್ಥೆಯನ್ನು ಕುಂದಿಸುವ ಸಂಚು ನಡೆಯುತ್ತಿರುತ್ತದೆ. ನಿಮ್ಮ ಪ್ರತಿಯೊಂದು ಕಾರ್ಯಗಳಲ್ಲಿ ಇಂತಹ […]

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Friday, August 28th, 2020
chamundeshwari

ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರುತ್ತದೆ. ಆದಷ್ಟು ನೀವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ. ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಈ ದಿನ […]

ನಿಮ್ಮ ಸಂಗಾತಿಯ ಪ್ರೀತಿಯನ್ನು ಪಡೆಯಿರಿ ಈ ತಂತ್ರದಿಂದ

Thursday, August 27th, 2020
bhairavi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ನಿಮ್ಮ ಜೀವನದ ಮಹತ್ವದ ಆಕಾಂಕ್ಷೆಗಳನ್ನು ಸಾಧಿಸಲು ಹಾಗೂ ಅದನ್ನು ಪಡೆಯಲು ನಿರ್ದಿಷ್ಟ ಮತ್ತು ಸರಿಯಾದ ಮಂತ್ರಗಳು ಅವಶ್ಯಕತೆ ಇರುತ್ತದೆ. ಜೀವನದಲ್ಲಿ ಪ್ರೀತಿ ಎಂಬುದು ಮಹತ್ವದ ಅಂಶವಾಗಿದೆ. ನಿಮ್ಮ ಪ್ರೀತಿಯಲ್ಲಿ ನಿಮ್ಮ ಸಂಗಾತಿ ನಿಮ್ಮಿಂದ ದೂರ ಹೋಗಬಹುದು. ಹೆತ್ತವರು ನಿಮ್ಮನ್ನು ವಿರೋಧಿಸಬಹುದು. ಪರರ ಹಸ್ತಕ್ಷೇಪ ಗಳಿಂದ ನಿಮ್ಮ ಪ್ರೀತಿಯ ಜೀವನವನ್ನು ಪಡೆದುಕೊಳ್ಳುವಲ್ಲಿ ವಿಫಲರಾಗುವ ಸಾಧ್ಯತೆ. ಇಂತಹ […]

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Thursday, August 27th, 2020
saibaba

ಶ್ರೀ ಸಾಯಿ ಬಾಬ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಕಷ್ಟದ ಕೆಲಸಗಳನ್ನು ಸಹ ಯಶಸ್ವಿಯಾಗಿ ಮಾಡಿ ಮುಗಿಸುತ್ತೀರಿ. ಅದ್ಭುತ […]

ತನ್ನ ಸ್ವಂತ ಮಗಳನ್ನೇ ನೀರಿನ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ತಂದೆ ಮತ್ತು ಚಿಕ್ಕಮ್ಮ!

Wednesday, August 26th, 2020
Mahalakshmi

ಚಾಮರಾಜನಗರ : ತನ್ನ ಸ್ವಂತ ಮಗಳನ್ನೇ  ಎರಡನೇ ಹೆಂಡತಿಯ ಜೊತೆ ಸೇರಿ  ನೀರು ತುಂಬಿದ್ದ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ಅಮಾನುಷ ಘಟನೆ ಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ತನ್ನ ಎರಡನೇ ಹೆಂಡತಿಗೆ ಮಕ್ಕಳಾಗಿಲ್ಲವೆಂಬ ಕಾರಣಕ್ಕೆ ತಂದೆ ಮತ್ತು ಚಿಕ್ಕಮ್ಮನೇ ಪುಟ್ಟ ಬಾಲಕಿಯನ್ನು ಕೊಂದು ಹಾಕಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪಾಪಿ ತಂದೆ ಮಹೇಶ ಹಾಗೂ ಕ್ರೂರಿ ಚಿಕ್ಕಮ್ಮ ರತ್ನಮ್ಮ ದಂಪತಿಯನ್ನು ತೆರಕಣಾಂಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶನ ಮೊದಲ ಪತ್ನಿ, ಸೋಮಹಳ್ಳಿ ಗ್ರಾಮದ ಗೌರಮ್ಮ ಎಂಬುವರ […]

ಬ್ಯಾಂಕ್​ ಉದ್ಯೋಗಿ ಬ್ಯಾಂಕ್​ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ ಗೊತ್ತಾ ?

Wednesday, August 26th, 2020
Bank Employe

ಹೊಸಪೇಟೆ : ಬ್ಯಾಂಕ್ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಬ್ಯಾಂಕ್ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಮಹೇಶ್ (40) ಎಂಬ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ  ಶ್ರೀರಾಮುಲು ಉದ್ಯಾನವನದ ಬಳಿ ಇರುವ ಖಾಸಗಿ ಕಂಪೆನಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದೆ. ಮೇಲಾಧಿಕಾರಿಗಳ ಕಿರುಕುಳ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬ್ಯಾಂಕ್ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ಗೆ […]

ಕೌಟುಂಬಿಕ ಸಮಸ್ಯೆಗೆ ಸರಳ ಮಾರ್ಗದರ್ಶನ – ಗಿರಿಧರ ಭಟ್

Wednesday, August 26th, 2020
graha

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ಕೌಟುಂಬಿಕ ಸಮಸ್ಯೆಗಳು ನಿಮ್ಮ ಜೀವನದ ಬೆಳವಣಿಗೆಗೆ ಅಡ್ಡಿಯಾಗಬಹುದು. ಪತಿ-ಪತ್ನಿಯರ ಸಮಸ್ಯೆ, ಪ್ರೀತಿಯ ವ್ಯಕ್ತಿಗಳೊಂದಿಗಿನ ವೈಮನಸ್ಸು, ಮಕ್ಕಳ ಬಗ್ಗೆ ಚಿಂತನೆ. ಇವುಗಳೆಲ್ಲವೂ ನಿಮ್ಮ ಮಾನಸಿಕ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇರುತ್ತದೆ. ಇಂತಹ ಸಮಸ್ಯೆಗಳ ಜೀವನದಲ್ಲಿ ಎದುರಾದಾಗ ತಾವು ಶಾಸ್ತ್ರಾಧಾರಿತ ಕೆಲವು ಪರಿಹಾರ ಕೈಗೊಳ್ಳುವುದು ಉತ್ತಮ, ಇದು ನಿಮ್ಮ ಶಾಂತಿಯುತ ವಾತಾವರಣ ಹಾಗೂ ಸಂತೋಷದ ಜೀವನಕ್ಕೆ ಸಹಕಾರಿ […]

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Wednesday, August 26th, 2020
Ganapathy

ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಯಶಸ್ಸು ಮತ್ತು ಗೌರವ ಸಿಗಲಿದೆ. ಅನಗತ್ಯ ತೊಂದರೆ ನೀಡುವ ಜನಗಳು ಸುಮ್ಮನಾಗುವರು. ಚಿನ್ನಾಭರಣ ಖರೀದಿ ಪ್ರಕ್ರಿಯೆ ನಡೆಯಲಿದೆ. ಹಳೆಯ ಬಾಕಿಗಳು ಸರಾಗವಾಗಿ ಪಡೆದುಕೊಳ್ಳುವಿರಿ. ಕೆಲವೊಮ್ಮೆ ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಅನುಭವಿಸುವ ಸಾಧ್ಯತೆ ಇದೆ ಎಚ್ಚರ. ಕೆಲಸದ ಮುನ್ನ ಆದಷ್ಟು ಆಲೋಚಿಸಿ […]