ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

Friday, May 24th, 2019
dharmasthala

  ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ ಪಂಚಾಯಿತಿ, ಕೆ.ಎಸ್.ಆರ್.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಜನರು ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ ಬೆಳಿಗ್ಗೆ ಗಂಟೆ 6.30 ರಿಂದ 9 ರ ವರೆಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ನದಿಯಲ್ಲಿ ಪ್ರವಾಸಿಗರು ಬಿಸಾಡಿದ ಬಟ್ಟೆ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಲಾರಿಗಳಲ್ಲಿ […]

ಉಡುಪಿ : ಶೋಭಾ ಕರಂದ್ಲಾಜೆ 3,49,599 ಮತಗಳ ಅಂತರದಿಂದ ಗೆಲುವು

Thursday, May 23rd, 2019
Shobha

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಎರಡನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಪ್ರಮೋದ್ ಮಧ್ವರಾಜ್ ಅವರನ್ನು 3,49,599 ಮತಗಳ ಅಂತರದಿಂದ ಸೋಲಿಸಿದ್ದಾರೆ. ಪಕ್ಷದ ಟಿಕೆಟ್ ಹಂಚುವ ಮೊದಲೇ ಸ್ವಪಕ್ಷೀಯದವರಿಂದಲೇ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನ ಆರಂಭಿಸಿ ತೀವ್ರ ಮುಖಭಂಗ ಅನುಭವಿಸಿದ್ದ ಶೋಭಾ ಇದೀಗ ಮೋದಿ ಅಲೆಯಲ್ಲಿ ಮತ್ತೆ ಗೆದ್ದು ವಿಜಯದ ನಗುಬೀರಿದ್ದಾರೆ. ಮೋದಿ ಅಲೆ ಮುಂದೆ ಕಾಂಗ್ರೆಸ್‌ – ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸೋಲನ್ನಪ್ಪಿದ್ದಾರೆ. ಶೋಭಾ […]

ಕಾಸರಗೋಡು ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ಗೆಲುವು

Thursday, May 23rd, 2019
Rajmohan Unnithan

ಕಾಸರಗೋಡು :  ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ತಮ್ಮ ಪ್ರತಿಸ್ಪರ್ಧಿ ಸಿಪಿಎಂನ ಕೆ.ಪಿ ಸತೀಶ್ಚಂದ್ರನ್ ರನ್ನು40,438 ಮತಗಳ ಅಂತರದಿಂದ ಸೋಲಿಸಿದರು. ಸಿಪಿಎಂನ ಭದ್ರ ಕೋಟೆಯಾದ ಕಾಸರಗೋಡು ಮೂರು ದಶಕದ ಬಳಿಕ ಕಾಸರಗೋಡು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ತಮ್ಮ ಪ್ರತಿಸ್ಪರ್ಧಿ ಸಿಪಿಎಂನ ಕೆ.ಪಿ ಸತೀಶ್ಚಂದ್ರನ್ ರನ್ನು ಸೋಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿ ತ್ತಾನ್ ಸಿಪಿಎಂನ ಕೆ. ಪಿ ಸತೀಷ್ಚಂದ್ರನ್ ವಿರುದ್ಧ ಸುಮಾರು 41, 648 ಅಂತರದಿಂದ ಗೆಲುವು ಸಾದಿಸಿದರು. […]

ಹಿಂದಿನ ದಾಖಲೆಯನ್ನು ಮುರಿದು ಹ್ಯಾಟ್ರಿಕ್ ಗೆಲುವು ಸಾಧಿಸಿದ ನಳಿನ್ ಕುಮಾರ್ ಕಟೀಲ್

Thursday, May 23rd, 2019
Nalin

ಮಂಗಳೂರು : ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ 2,74,621 ಮತಗಳ ಅಂತರದಿಂದ  ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ  4,99,664 ಮತಗಳ ಮೂಲಕ ತೃಪ್ತಿ ಪಡಬೇಕಾಯಿತು.  ನಳಿನ್ ಕುಮಾರ್ ಕಟೀಲ್ ಪಡೆದ ಮತಗಳು 7,74,285. ಈಗಾಗಲೆ ಎರಡು ಬಾರಿ ಜಯ ಗಳಿಸಿದ್ದ ನಳಿನ್‌ರನ್ನು ಸೋಲಿಸಲು ಕಾಂಗ್ರೆಸ್ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ ಎಂದು ಬಿಂಬಿಸಲಾಗಿತ್ತು. ಆದರೆ, ಫಲಿತಾಂಶ ಅನಿರೀಕ್ಷಿತ ತಿರುವು ಪಡೆದಿದೆ. ಕಳೆದ ಬಾರಿ 1,43,709 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ನಳಿನ್ ಈ ಬಾರಿ ತನ್ನ ಹಿಂದಿನ […]

ಉಡುಪಿ ಚಿಕ್ಕಮಗಳೂರು – ಶೋಭಾ ಕರಂದ್ಲಾಜೆಗೆ 1,18,339 ಸಾವಿರ ಮತಗಳ ಮುನ್ನಡೆ

Thursday, May 23rd, 2019
Shobha

ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಪ್ರಮೋದ್ ಮಧ್ವರಾಜ್ ವಿರುದ್ಧ ಶೋಭಾ ಕರಂದ್ಲಾಜೆಗೆ  1,18,339 ಸಾವಿರ ಮತಗಳ  ಅಂತರದಿಂದ ಮುನ್ನಡೆ  ಯಲ್ಲಿದ್ದಾರೆ  .  ಶೋಭಾ ಕರಂದ್ಲಾಜೆಗೆ 234451 ಮತಗಳು . ಪ್ರಮೋದ್ ಮಧ್ವರಾಜ್ಗೆ 116112 ಮತಗಳು. Karnataka-Udupi Chikmagalur Results O.S.N. Candidate Party EVM Votes Postal Votes Total Votes % of Votes 1 SHOBHA KARANDLAJE BJP 234451 0 234451 63.08 2 MAGGALAMAKKI GANESHA IND 1265 0 1265 […]

ಕುಮಾರಸ್ವಾಮಿ ಮೇ 24ರ ವರೆಗೆ ಮಾತ್ರ ಮುಖ್ಯಮಂತ್ರಿ

Thursday, May 23rd, 2019
kumara swamy

ಬೆಂಗಳೂರು: ಲೋಕಸಭೆ ಚುನಾವಣೆ 2019ರ ಫಲಿತಾಂಶ ಮೇ 23 ರಂದು ಪ್ರಕಟಗೊಳ್ಳಲಿದ್ದು, ಮೇ 24ರ ವರೆಗೆ ಮಾತ್ರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ಅವರು ಮೇ 24, ಶುಕ್ರವಾರ ಬೆಳಗ್ಗಿನ ವರೆಗೆ ಮಾತ್ರ ಸಿಎಂ ಆ ನಂತರ ಮೈತ್ರಿ ಸರ್ಕಾರ ಮುರಿದು ಬೀಳಲಿದೆ. ಹೊಸ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ. ನಾಳೆ ಸಂಜೆ ಅಥವಾ ನಾಡಿದ್ದು ಬೆಳಗ್ಗೆ ವರೆಗೆ ಮಾತ್ರ. ನಾಳೆ […]

ನಳಿನ್ ಕುಮಾರ್ ಕಟೀಲ್ ಗೆ ಮಿಥುನ್ ರೈ ಗಿಂತ1,16,000 ಮತಗಳ ಅಂತರದಿಂದ ಮುನ್ನಡೆಯಲ್ಲಿ

Thursday, May 23rd, 2019
KateelRai

ಮಂಗಳೂರು : ಬೆಳಗ್ಗೆ 11.00  ಕ್ಕೆ ಮೂರನೇ ಸುತ್ತಿನಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರಿಗೆ 3,20,627  ಮತಗಳು ಲಭಿಸಿದೆ. ಎರಡು ಭಾರಿ ಜಯಗಳಿಸಿದ ನಳಿನ್ ಕುಮಾರ್ ಕಟೀಲ್ ಗೆ ಮಿಥುನ್ ರೈ  ಗಿಂತ 1,16.700 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದರೆ. ಮಿಥುನ್ ರೈ  1,85,832 ಮತಗಳು ಲಭಿಸಿದೆ.  

ಯೋಗಾಭ್ಯಾಸದ ಮೂಲಕ ಉತ್ತಮ ಆರೋಗ್ಯ : ಉಮಾ ಪ್ರಶಾಂತ್

Wednesday, May 22nd, 2019
yoga press

ಮಂಗಳೂರು  : ಒತ್ತಡದ ಜೀವನದಲ್ಲಿ ಯೋಗಾಭ್ಯಾಸದ ಮೂಲಕ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯ ಎಂದು ಭ್ರಷ್ಟಾಚಾರ ನಿಗ್ರಹದಳದ ಅಧೀಕ್ಷಕಿ ಉಮಾ ಪ್ರಶಾಂತ್ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಐಸಿರಿ ಹೆಲ್ದಿ ಇಂಡಿಯಾ ಮಿಷನ್ ಸಹಭಾಗಿತ್ವದಲ್ಲಿ ಪತ್ರಕರ್ತರಿಗೆ ಒಂದು ತಿಂಗಳ ಕಾಲ ನಡೆಯಲಿರುವ ಯೋಗ ಶಿಬಿರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಆರೋಗ್ಯದ ಕಡೆಗೆ ದಿನದಲ್ಲಿ 10-15 ನಿಮಿಷ ಮೀಸಲಿಡಬೇಕು. ಆರೋಗ್ಯವಿದ್ದರೆ ಮಾತ್ರ […]

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಇಬ್ಬರು ಅಧಿಕಾರಿಗಳ ಬಂಧನ

Tuesday, May 21st, 2019
Sridhar bhandary

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ಮ್ಯಾನೇಜರ್ ಶ್ರೀಧರ್ ಭಂಡಾರಿ ಮತ್ತು ಸಿಬ್ಬಂದಿ ರಾಹಿಲ್,  ಇಬ್ಬರು ಅಧಿಕಾರಿಗಳನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಸಬ್ಸಿಡಿ ಹಣ ಬಿಡುಗಡೆ ಮಾಡಬೇಕಾದರೆ 10,000 ರೂಪಾಯಿ ಲಂಚ ನೀಡಬೇಕು ಎಂದು  ಬೇಡಿಕೆ ಇಟ್ಟಿದ್ದರು . ಉದ್ಯಮಿಯೊಬ್ಬರು ಡೈರಿ ವ್ಯವಹಾರ ಮಾಡಲೆಂದು ಸಬ್ಸಿಡಿ ಪಡೆದುಕೊಂಡಿದ್ದರು. ಇವರಿಗೆ ಇಲಾಖೆಯಿಂದ 1 ಲಕ್ಷ ರೂಪಾಯಿ ನಗದು ಹಣ ಬರಬೇಕಾಗಿತ್ತು. ಆದರೆ ನಗದು ಹಣದ ದಾಖಲೆಗಳಿಗೆ ಸಹಿ ಮಾಡಲು 10,000 […]

ಯಶಸ್ಸಿನ ಮೂಲ ಮಂತ್ರವೇ ಕಠಿಣ ಪರಿಶ್ರಮ – ಶ್ರಮ ಏವ ಜಯತೇ- ಡಾ. ಉಷಾಪ್ರಭಾಎನ್. ನಾಯಕ್

Tuesday, May 21st, 2019
expert

ಮಂಗಳೂರು  : ವಿದ್ಯಾರ್ಥಿಗಳು ಆಸಕ್ತಿಯಿಂದ ಹಾಗೂ ಕಠಿಣ ಪರಿಶ್ರಮದೊಂದಿಗೆದುಡಿದರೆಖಂಡಿತಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ.’ಯಶಸ್ಸಿನ ಮೂಲಮಂತ್ರಕಠಿಣ ಶ್ರಮ- ಶ್ರಮ ಏವ ಜಯತೇ’ ಯಶಸ್ಸಿಗೆ ಯಾವುದೇ ಅಡ್ಡ ದಾರಿಗಳಿಲ್ಲ ಎಂದು ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಶೆ ಡಾ.ಉಷಾಪ್ರಭಾ ಎನ್. ನಾಯಕ್‌ರವರು ತಿಳಿಸಿದರು. ಅವರು ಮಂಗಳೂರಿನ ಭಗವತಿ ಕ್ಷೇತ್ರದ ಕೂಟಕ್ಕಳ ಸಭಾಂಗಣದಲ್ಲಿ ನಡೆದ ಎಕ್ಸ್‌ಪರ್ಟ್ ಪದವಿ ಪೂರ್ವಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತುಅವರ ಪೋಷಕರಿಗೆ ಆಯೋಜಿಸಿದ ಓರಿಯಂಟೇಶನ್ 2019ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪದವಿಪೂರ್ವ ಹಂತವು ವಿದ್ಯಾರ್ಥಿಗಳ ಪಾಲಿಗೆ ಅತೀ ಸಂತೋಷಕರ ಸಮಯ.ಈ ಸಮಯ ವ್ಯರ್ಥ […]